17ಪ್ರವಾಸಿ ತಾಣಗಳಿಗೆ ವಿಶ್ವ ತಾಣ ಸ್ಥಾನಮಾನ


Team Udayavani, Jul 6, 2019, 3:00 AM IST

Udayavani Kannada Newspaper

ಪ್ರವಾಸೋದ್ಯಮ, ಸಂಸ್ಕೃತಿ ಸಚಿವಾಲಯಗಳ ಮೂಲಸೌಕರ್ಯ ಮತ್ತು ಪ್ರಚಾರಕ್ಕೆ ಶೇ.1.82 ರಿಂದ 7ರಷ್ಟು ಆರ್ಥಿಕ ನೆರವನ್ನು ಬಜೆಟ್‌ನಲ್ಲಿ ಹೆಚ್ಚಿಸಲಾಗಿದೆ.ಪ್ರವಾಸ ಉದ್ಯಮ ಸೌಕರ್ಯ ನಿರ್ಮಾಣಕ್ಕಾಗಿ 1,378.53 ಕೋಟಿ ರೂ., ಪ್ರಚಾರಕ್ಕಾಗಿ 575.50 ರೂ. ಸಂಸ್ಕೃತಿ ಸಚಿವಾಲಯಕ್ಕೆ ಸೌಲಭ್ಯ ಗಳಿಗೆ 875.33 ಕೋಟಿ ರೂ. ಮೀಸಲಿಡಲಾಗಿದೆ.

ಅಲ್ಲದೆ, ದೇಶದ 17 ಸಾಂಪ್ರದಾಯಿಕ ಪ್ರವಾಸಿ ತಾಣಗಳನ್ನು ವಿಶ್ವದರ್ಜೆಯ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 50,000 ಕುಶಲ ಕರ್ಮಿಗಳು ಆರ್ಥಿಕ ಮೌಲ್ಯ ಸರಪಳಿಯಲ್ಲಿ ಬರಲು ಸಾಧ್ಯವಾಗುವಂತೆ ನೂರು ಹೊಸ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುವುದು.

ಯುವ ಜನತೆಗೆ ಆರ್ಥಿಕ ನೆರವು: ಕೇಂದ್ರ ಬಜೆಟ್‌ನಲ್ಲಿ ಯುವಜನತೆಯ ಅನುಕೂಲಕ್ಕಾಗಿ ನವೋದ್ಯಮ(ಸ್ಟಾರ್ಟ್‌ ಅಪ್‌) ಸ್ಥಾಪಿಸುವವರಿಗೆ ನೆರವು ಕಲ್ಪಿಸ ಲಾಗಿದೆ. ಖೇಲೊ ಇಂಡಿಯಾ ಸ್ಕೀಮ್‌ನಿಂದ ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ ಮೂಲಕ ಕ್ರೀಡಾಪಟುಗಳಿಗೆ ಮಾನ್ಯತೆ, ಆರ್ಥಿಕ ನೆರವು.

ಯುವಕರ ಆಸಕ್ತಿಗೆ ಅನುಗುಣವಾಗಿ ಕೌಶಲ್ಯ ವನ್ನು ಹೆಚ್ಚಿಸಲು ಸಂವಹನ, ಆರಿಸಿಕೊಂಡ ಕ್ಷೇತ್ರಕ್ಕೆ ಸಂಬಂಧಿ ಸಿದ ವಿವಿಧ ತರಬೇತಿಗಳನ್ನು ನೀಡಿ ಉದ್ಯೋಗಕ್ಕೆ ಅವಕಾಶ. ಸ್ಟಾಂಡ್‌ ಅಪ್‌ ಇಂಡಿಯಾ ಸ್ಕೀಮ್‌ ಮೂಲಕ ಯುವಕರ ಆರ್ಥಿಕ ಅಭಿವೃದ್ಧಿಗೆ ಮಾನ್ಯತೆ ನೀಡಲಾಗಿದೆ.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.