ಬಂಜಾರ-ಬೇಡಜಂಗಮ ಎಸ್ಸಿಗೆ ಸೇರಿಸದಿರಿ

•ಹಿಂದುಳಿದ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ•ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ

Team Udayavani, Jul 6, 2019, 10:18 AM IST

bg-tdy-1..

ಚಿಕ್ಕೋಡಿ: ಬಂಜಾರ-ಬೇಡ ಜಂಗಮ ಎಸ್ಸಿ ಸಮುದಾಯಕ್ಕೆ ಸೇರಿಸಿರುವುದನ್ನು ಕೈ ಬಿಡಬೇಕೆಂದು ವಿವಿಧ ದಲಿತ ಸಂಘಟನೆ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಚಿಕ್ಕೋಡಿ: ಬಂಜಾರ ಹಾಗೂ ಬೇಡಜಂಗಮ ಸಮುದಾಯವನ್ನು ಎಸ್ಸಿ ಸಮುದಾಯಕ್ಕೆ ಸೇರಿಸಿರುವದನ್ನು ಕೈ ಬಿಡುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಮಾದಿಗ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲಾಗಿಲ್ಲ. ಕೆಳ ಸಮುದಾಯದವರಿಗೆ ನೀಡಿದ ಮೀಸಲಾತಿಯಲ್ಲಿ ಲಂಬಾಣಿ ಹಾಗೂ ಬೇಡ ಜಂಗಮ ಸಮುದಾಯವನ್ನು ಎಸ್‌.ಸಿ ಮೀಸಲಾತಿಗೆ ಸೇರಿಸಿರುವದರಿಂದ ಮೂಲ ಅಸ್ಪೃಶ್ರರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿದ್ದಾರೆ.

ಸರ್ಕಾರಿ ನೌಕರಿ ಹಾಗೂ ಇತರೆ ಮೀಸಲಾತಿಯಲ್ಲಿ ಅಸ್ಪೃಶ್ರರ ಮೀಸಲಾತಿ ಈ ಎರಡು ಸಮಯದಾಯದವರ ಪಾಲಾಗುತ್ತಿದೆ. ಇದರಿಂದಾಗಿ ಹಿಂದುಳಿದ ಪರಿಶಿಷ್ಟ ಜಾತಿಯವರಿಗೆ ಎಲ್ಲಾ ರೀತಿಯಿಂದ ಅನ್ಯಾಯವಾಗುತ್ತಿದೆ. ಮೂಲತ: ಬಂಜಾರ ಸಮುದಾಯವು ಗುಜರಾತ ಹಾಗೂ ರಾಜಸ್ಥಾನದಿಂದ ವಲಸೆ ಬಂದಿದ್ದಾರೆ. ಈ ಸಮಯದಾಯವು ಆ ರಾಜ್ಯದಲ್ಲಿ ರಾಜ ಮನೆತನಕ್ಕೆ ಸೇರಿದವರಾಗಿದ್ದಾರೆ. ಅವರು ಅಸ್ಪೃಶ್ರರು ಎಂದು ಯಾರು ಅವರನ್ನು ಕರೆಯುವದಿಲ್ಲ. ಅಲ್ಲದೆ ಬೇಡ ಜಂಗಮ ಸಮಾಜದವರು ಕೆಲವು ಕಡೆ ದೊಡ್ಡ ಮಠಾಧೀಶರಾಗಿದ್ದಾರೆ. ಅವರು ಸ್ಥಿತಿವಂತರಾಗಿದ್ದಾರೆ. ಅವರಿಗೆ ಸಾವಿರಾರು ಎಕರೆ ಜಮೀನುಯಿದ್ದು, ಇವರು ಲಿಂಗಾಯತ ಧರ್ಮಕ್ಕೆ ಸೇರಿದವರಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಲಂಬಾಣಿ ಹಾಗೂ ಬೇಡ ಜಂಗಮ ಎರಡು ಸಮುದಾಯವನ್ನು ಕೂಡಲೇ ಪರಿಶಿಷ್ಟ ಜಾತಿಯಿಂದ ಕೈ ಬಿಡುವಂತೆ ಒತ್ತಾಯಿಸಿದ್ದಾರೆ. ಈ ಬೇಡಿಕೆ ಈಡೇರದೇ ಹೋದರೆ ಉಘ್ರ ಹೋರಾಟ ಮಾಡುವದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಗಂಗಾಧರ ದೇವಋಷಿ,ರಮೇಶ ರಾಯವಗೋಳ, ವಿಶ್ವನಾಥ ಮಲಾಯಿಗೋಳ, ಸುಂದರ ಯಲಾಯಿಗೋಳ, ಕೆಂಪ್ಪಣ್ಣ ಕಾಂಬಳೆ, ಸರ್ಜಿರಾವ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.