ಅನಧಿಕೃತ ಲೇಔಟ್: ಕ್ರಮದ ಎಚ್ಚರಿಕೆ

• ಅಧಿಕಾರಿಗಳೇ ಜವಾಬ್ದಾರರು • ಟಾಪ್‌ 3ರಲ್ಲಿ ಸ್ಥಾನ ಪಡೆಯಲು ಸೂಚನೆ

Team Udayavani, Jul 6, 2019, 10:34 AM IST

bg-tdy-4..

ಬೆಳಗಾವಿ: ಅಶೋಕ ನಗರದಲ್ಲಿ ಸ್ಥಾಪಿತವಾದ ವ್ಯಾಯಾಮ ಶಾಲೆಯನ್ನು ಸಚಿವ ಪರಿಶೀಲಿಸಿದರು.

ಬೆಳಗಾವಿ: ಅನಧಿಕೃತ ಲೇ ಔಟ್‌ಗಳ ಮೂಲಕ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ ಎಚ್ಚರಿಕೆ ನೀಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಲೇಔಟ್ ನಿರ್ಮಾಣವಾಗಿರುವುದು ಗಮನಕ್ಕೆ ಬಂದಿದೆ. ಗೊತ್ತಿದ್ದೂ ಇಂಥ ಚಟುವಟಿಕೆಗೆ ಕುಮಕ್ಕು ನೀಡುವ ಅಧಿಕಾರಿಗಳೇ ನೇರ ಜವಾಬ್ದಾರರಾಗುತ್ತಾರೆ. ಯಾವುದೇ ಒತ್ತಡಕ್ಕೆ ಒಳಗಾಗದೇ ಇಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಬೆಳಗಾವಿ ದೇಶದಲ್ಲಿ 40ನೇ ಸ್ಥಾನ ಹಾಗೂ ರಾಜ್ಯದಲ್ಲಿ 5ನೇ ಸ್ಥಾನದಲ್ಲಿದೆ. ಎಲ್ಲ ನಗರದಲ್ಲೂ ಈ ಯೋಜನೆಯ ಕಾರ್ಯ ವಿಳಂಬವಾಗಿದೆ. ಕೆಲ ತೊಡಕುಗಳು ಇರುವುದರಿಂದ ಇದು ನಿಧಾನ ಗತಿಯಲ್ಲಿ ಸಾಗಿದೆ. ಇನ್ನು ಕಾಮಗಾರಿ ವೇಗ ಪಡೆದುಕೊಂಡಿದ್ದು, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ರಾಜ್ಯದ ಟಾಪ್‌ 3ರಲ್ಲಿ ಬೆಳಗಾವಿಯ ಸ್ಥಾನ ಭದ್ರಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಬೆಳಗಾವಿ ನಗರಕ್ಕೆ ನೀರಿನ ಮೂಲ ಇದೆ. ಸಮರ್ಪಕ ಪೂರೈಕೆ ಮಾಡುವ ದೃಷ್ಟಿಯಿಂದ ನಿರಂತರ ಕುಡಿಯುವ ನೀರಿನ ಯೋಜನೆಗೆ 420 ಕೋಟಿ ರೂ. ಅನುದಾನ ಬಿಡುಗಡೆ ಆಗಿದ್ದು, ಇನ್ನು ಮೂರು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ. 24X7 ನೀರು ಎಲ್ಲರಿಗೂ ಲಭ್ಯ ಆಗಲಿದೆ ಎಂದರು.

ಬೆಳಗಾವಿಗೆ ನಗರೋತ್ಥಾನ ಯೋಜನೆಯಡಿ 125 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಆಗಲಿದೆ. ಜತೆಗೆ ಸ್ಮಾರ್ಟ್‌ ಸಿಟಿಯ ವಾರ್ಷಿಕ ಅನುದಾನ ಕೂಡಿಸಿ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿ ವರ್ಷ ತಲಾ 100 ಕೋಟಿ ರೂ. ಅನುದಾನ ನೀಡುತ್ತಿದ್ದು, ಈವರೆಗೆ ಬಂದ ಅನುದಾನದಲ್ಲಿ ಬ್ಯಾಂಕಿನಿಂದ 52 ಕೋಟಿ ರೂ. ಬಡ್ಡಿ ಬಂದಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ವೇತನವನ್ನು ಹಂತ ಹಂತವಾಗಿ ಪಾವತಿಸಲಾಗುತ್ತಿದೆ. ಇನ್ನು 15 ದಿನಗಳ ವೇತನ ಪಾವತಿ ಮಾಡಲಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.