ನೇಚರ್‌ ಬಜಾರ್‌

ಜಯಮಹಲಿನಲಿ ಕರಕುಶಲ ಘಮಲು

Team Udayavani, Jul 6, 2019, 3:57 PM IST

nature-bazaar-(6)-copy-copy

ದಸ್ತ್ಕರ್‌, ವತಿಯಿಂದ ನೇಚರ್‌ ಬಜಾರ್‌ನ 15ನೇ ಆವೃತ್ತಿ ನಗರದಲ್ಲಿ ನಡೆಯುತ್ತಲಿದೆ. 100ಕ್ಕೂ ಹೆಚ್ಚು ಕರಕುಶಲ ಗುಂಪುಗಳನ್ನು ಒಗ್ಗೂಡಿಸಿರುವ ದಸ್ತ್ಕರ್‌, ಈ ಬಾರಿಯ ಬಜಾರ್‌ನಲ್ಲಿ ಉದಯೋನ್ಮುಖ ಕರಕುಶಲ ಗುಂಪುಗಳು ಮತ್ತು ವಿನ್ಯಾಸಕರಿಗೆ ವಿಶಿಷ್ಟ ಉತ್ಪನ್ನಗಳನ್ನು ಪ್ರದರ್ಶಿಸಲು ಅವಕಾಶ ನೀಡಿದೆ.

ಬಗೆಬಗೆಯ ಆ್ಯಕ್ಸೆಸರಿಗಳು, ಬೆಳ್ಳಿಯ ಆಭರಣ ಮತ್ತು ಅಲಂಕಾರಿಕ ವಸ್ತುಗಳು, ಲೋಹದ ಕರಕುಶಲ ಉತ್ಪನ್ನಗಳು, ಪಾಟರಿ ಮತ್ತು ಸೆರಾಮಿಕ್ಸ್‌, ಬ್ಯಾಸ್ಕೆಟ್ರಿ ಮತ್ತು ಫೈಬರ್‌ ಉತ್ಪನ್ನಗಳು, ಚರ್ಮದ ಉತ್ಪನ್ನಗಳು, ಸಾಂಪ್ರದಾಯಿಕ ಪೇಂಟಿಂಗ್‌ಗಳು, ಬ್ಲಾಕ್‌ ಪ್ರಿಂಟೆಡ್‌ ವಸ್ತ್ರಗಳು ಹೀಗೆ ದೇಶದ ಉದ್ದಗಲದ ಕರಕುಶಲಕರ್ಮಿಗಳಿಂದ ತಯಾರಿಸಲ್ಪಟ್ಟ ವಸ್ತುಗಳು ಇಲ್ಲಿವೆ.

ಸಂತ್ರಸ್ತರಿಗೆ ನೆರವು
ಫ‌ನಿ ಚಂಡಮಾರುತದಿಂದ ಸಂತ್ರಸ್ತರಾದ ಕರಕುಶಲಕರ್ಮಿಗಳ ಮಳಿಗೆಗಳೂ ಬಜಾರ್‌ನಲ್ಲಿ ಇರುವುದು ಮತ್ತೂಂದು ವಿಶೇಷ. ಅವರ ನೆರವಿಗೆ ನಿಂತಿರುವ ದಸ್ತಕರ್‌, ಸಂತ್ರಸ್ತರಿಗಾಗಿ ಪ್ರತ್ಯೇಕ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಿದೆ. ಸಂಕಷ್ಟಕ್ಕೆ ಸಿಲುಕಿದ ಕರಕುಶಲಕರ್ಮಿಗಳಿಗೆ ಆರ್ಥಿಕವಾಗಿ ನೆರವಾಗುವುದು ಈ ಮಳಿಗೆಗಳ ಉದ್ದೇಶ.

ಎಲ್ಲಿ?: ಜಯಮಹಲ್‌ ಪ್ಯಾಲೇಸ್‌ ಹೋಟೆಲ್‌, 1, ಜಯಮಹಲ್‌ರಸ್ತೆ, ಕಂಟೋನ್‌ಮೆಂಟ್‌ ರೈಲ್ವೆ ನಿಲ್ದಾಣದ ಹಿಂದೆ
ಯಾವಾಗ?: ಜು. 6-14, ಬೆಳಗ್ಗೆ 11-8

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.