ಉಪಕಾರ ಸ್ಮರಣೆ


Team Udayavani, Jul 7, 2019, 5:00 AM IST

Udayavani Kannada Newspaper

ವೇಗವಾಗಿ ಬರುತ್ತಿರುವ ಕಾರನ್ನು ತಡೆದು ನಿಲ್ಲಿಸಿದ ಪೊಲೀಸ್‌. ಗರ್ವದಿಂದ ಚಾಲಕನ ಸೀಟಿನತ್ತ ಬರುತ್ತ ಡ್ರೈವಿಂಗ್‌ ಲೈಸನ್ಸ್‌ ತೋರಿಸುವಂತೆ ಕೇಳಿದ. ಆತ ಕಂದಾಯ ಇಲಾಖೆಯ ಉದ್ಯೋಗಿ. ಎಲ್ಲ ಕಾಗದ ಪತ್ರಗಳನ್ನು ತೋರಿಸಿದ. ಇನ್ಶೂರೆನ್ಸ್‌ ಮಾತ್ರ ಲ್ಯಾಪ್ಸ್‌ ಆಗಿತ್ತು.  ಪೊಲೀಸ್‌, ಕಂದಾಯ ಇಲಾಖೆಯ ಉದ್ಯೋಗಿಯ ಮುಖ ನೋಡಿದ. ಪರಸ್ಪರ ನಕ್ಕರು. “ಸರಿ, ಹೋಗಿ’ ಎಂದು ಪೊಲೀಸ್‌ ಅವನನ್ನು ಬಿಟ್ಟ. ಮತ್ತೂಮ್ಮೆ ಪೊಲೀಸ್‌ನ ಮಗನಿಗೆ ಅರ್ಜೆಂಟಾಗಿ ಜಾತಿ ಪ್ರಮಾಣ ಪತ್ರ ಬೇಕಾಗಿತ್ತು. ಆಫೀಸ್‌ ಕಡೆ ಹೋದರೆ ಅಲ್ಲಿನ ಅಲ್ಲಿದ್ದ ಸಿಬಂದಿ “ಒಂದು ವಾರ ಬೇಕಾಗುತ್ತದೆ. ಈಗ ಕಂಪ್ಯೂಟರೈಸ್ಡ್ ಆಗಿರೋದ್ರಿಂದ ಎಲ್ಲ ಶಿಸ್ತುಬದ್ಧವಾಗಿ ನಡೀತಿದೆ’ ಎಂದು ಹೇಳಿದರು.

ಈ ಹಿಂದೆ ತನ್ನ “ಔದಾರ್ಯ’ದ ಲಾಭವನ್ನು ಪಡೆದಿದ್ದ ಕಂದಾಯ ಇಲಾಖೆಯ ಉದ್ಯೋಗಿಯ ನೆನಪಾಯಿತು. ಅವನನ್ನು ಭೇಟಿಯಾದ. ಇಬ್ಬರೂ ಪರಸ್ಪರ ಮುಖ ನೋಡಿ ನಕ್ಕರು.  ಆತನಲ್ಲಿ ಉಪಕಾರ ಸ್ಮರಣೆ ಇತ್ತು. ಆ ದಿನ ಸಂಜೆಯೇ ಜಾತಿ ಪ್ರಮಾಣ ಪತ್ರ ಪೊಲೀಸನ ಕೈ ಸೇರಿತು. ರೂಲ್ಸ್‌ ಪಾಲಿಸಬೇಕು ಎಂದು ಎಲ್ಲರೂ ಹೇಳುತ್ತಾರೆ. ಆದರೆ ರೂಲ್ಸ್‌ ಬ್ರೇಕ್‌ ಮಾಡುವುದರಿಂದಲೂ ಎಷ್ಟೆಲ್ಲ ಪ್ರಯೋಜನ ಇದೆ ನೋಡಿ, ಯಾರಿಗೆಲ್ಲ ಎಂದು ಕೇಳಬೇಡಿ !

ಭೋಜರಾಜ ಸೊಪ್ಪಿಮಠ

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

2

Short Stories: ಸಣ್ಕತೆ ಸಾಮ್ರಾಜ್ಯ: ಪುಟ್‌ ಪುಟ್‌ ಕತೆ, ಪುಟಾಣಿ ಕತೆ…

ಹಸಿರು ವನಸಿರಿ ಸಂಡೂರಿನ ಸಿರಿ

ಹಸಿರು ವನಸಿರಿ ಸಂಡೂರಿನ ಸಿರಿ

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.