ಟ್ರಾಫಿಕ್‌ ಒತ್ತಡ ನಿಯಂತ್ರಣಕ್ಕೊಂದು ದಾರಿ


Team Udayavani, Jul 7, 2019, 5:00 AM IST

m-22

ನಗರವನ್ನು ಒಂದಲ್ಲ ಒಂದು ಕಾರಣಕ್ಕಾಗಿ ಜನರು ಆಶ್ರಯಿಸಿರುತ್ತಾರೆ. ವಾಸ್ತವ್ಯ, ಕೆಲಸ, ಮನರಂಜನೆ, ಸೌಕರ್ಯ ಮುಂತಾದ ಅನೇಕ ಕಾರಣಗಳಿಗಾಗಿ ಜನರು ನಗರವನ್ನು ನೆಚ್ಚಿಕೊಳ್ಳುತ್ತಾರೆ. ಈ ಕಾರಣದಿಂದಾಗಿ ಇಂದು ನಗರಗಳು ಅನೇಕ ಸಮಸ್ಯೆಗಳನ್ನು ಹೊತ್ತುಕೊಂಡಿವೆ.

ಇದರಲ್ಲಿ ಟ್ರಾಫಿಕ್‌ ಸಮಸ್ಯೆ ಕೂಡ ಪ್ರಮುಖವಾದದ್ದು. ಹೌದು 15 ನಿಮಿಷದಲ್ಲಿ ತಲುಪಬೇಕಾದ ದಾರಿ ಕೂಡ ಸರಿಯಾದ ಉಪಕ್ರಮಗಳು ಇಲ್ಲದೇ ಮುಕ್ಕಾಲು ಗಂಟೆ ಸುತ್ತು ಸುತ್ತುವರಿದು ಸಂಚರಿಸುವಂತಾಗಿದೆ.

ದ್ವಿ ಪಥ ರಸ್ತೆಗಳನ್ನು ಚತುಷ್ಪಥವಾಗಿ ನಿರ್ಮಿಸುವುದು ಹೇಳುವಷ್ಟೂ ಸುಲಭವಿಲ್ಲ. ಬಹುಮಹಡಿಗಳು ಕಟ್ಟಡಗಳೇ ಸಂಧಿಗೊಂದಾಗಿ ನಿರ್ಮಾಣವಾಗಿವೆ. ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಗೆ ನಗರಾಭಿವೃದ್ಧಿ ಇಲಾಖೆಗಳು ಬೇರೆ ಬೇರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಿದರೂ ಅಷ್ಟೇನು ಪರಿಣಾಮ ಬೀರುತ್ತಿಲ್ಲ.

ಯಾವುದೋ ರಸ್ತೆಯನ್ನು ಮತ್ತೂಂದು ಮಾರ್ಗಕ್ಕೆ ಜೋಡಿಸಿ ಪರಿಹಾರ ಆಗಬಹುದು ಎಂದುಕೊಂಡರೆ ಅಲ್ಲಿನ ಬಹುಮಹಡಿ ಕಟ್ಟಡಗಳು ಅಡ್ಡ ಬರುವುದು ಹಿಂದಿನ ಪೂರ್ವ ಯೋಜಿತ ನಿರ್ಧಾರಗಳು ಇಲ್ಲದೆಯೇ ಆಗಿದೆ.

ಇವೆಲ್ಲವನ್ನೂ ಅಳತೆ ತೂಗಿ ಪರಿಹಾರ ಇಲ್ಲವೇನೆಂದು ಕೈ ಕುಳಿತರೆ ವಿದೇಶದಲ್ಲಿ ಇದಕ್ಕೆ ಪರಿಹಾರ ಕಂಡುಕೊಂಡು ನಿರಮ್ಮುರಳರಾಗಿದ್ದಾರೆ.

ಹೈವೇ ಥ್ರೂ ಬಿಲ್ಡಿಂಗ್‌
ಜಪಾನ್‌ನ ನಗರಗಳು ಕಟ್ಟಡಗಳನ್ನು ಕಟ್ಟಲು ಅಲ್ಲಿನ ಆಡಳಿತ ಅಧಿಕಾರಿಗಳು ಅವಕಾಶ ನೀಡುವಾಗ ಮುಂಬರುವ ಸಮಸ್ಯೆಗಳಿಗೆ ಅವಕಾಶ ನೀಡದಂತೆ ಆ ಸ್ಥಳದ ಎಲ್ಲ ಸಮಸ್ಯೆಗಳನ್ನು ಪರಿಗಣಿಸಿ ಕಟ್ಟಡದ ವಿನ್ಯಾಸ ರಚನೆ ಹೇಗಿರಬೇಕು, ಯಾವೆಲ್ಲ ಅಂಶಗಳನ್ನು ಪಾಲಿಸಬೇಕು ಎನ್ನುವುದು ಮೊದಲೇ ತಿಳಿಸಲಾಗುತ್ತದೆ.

ಸಂಭಾವ್ಯ ಟ್ರಾಫಿಕ್‌ ಸಮಸ್ಯೆಗಳು ಬರುತ್ತದೆ ಎಂದು ಗೊತ್ತಾದರೆ ಈ ಬಿಲ್ಡಿಂಗ್‌ ವಿನ್ಯಾಸವನ್ನು ವಾಹನಗಳು ಸಾಗುವಂತೆ ಅದರ ಸಾಮರ್ಥ್ಯದ ಅನ್ವಯ ಘನ ವಾಹನ, ಲಘು ವಾಹನಗಳೆಂದು ಪರಿಗಣಿಸಿ ಸುರಂಗದ ರೀತಿಯಲ್ಲಿ ಕಟ್ಟಡಗಳು ರಚಿತಗೊಳ್ಳುತ್ತದೆ.

ಈ ಮೂಲಕ ಟ್ರಾಫಿಕ್‌ ಸಮಸ್ಯೆಗೆ ಯಾವುದೇ ಮರ, ಕಟ್ಟಡಗಳನ್ನು ಉರುಳಿಸದೆ ಕೈಗೊಳ್ಳುವ ಅಭಿವೃದ್ಧಿ ಕ್ರಮಗಳು ಎಲ್ಲ ನಗರಗಳಿಗೂ ಅನುಕರಣೀಯ.

ಮಂಗಳೂರಿನಲ್ಲೂ ಈ ಕಟ್ಟಡ ರಚನೆ ಪರಿಚಯವಾಗಲಿ

ಮಂಗಳೂರಿನ ಟ್ರಾಫಿಕ್‌ ಸಮಸ್ಯೆ ಮತ್ತು ಅದಕ್ಕೆ ಕಂಡುಕೊಳ್ಳುತ್ತಿರುವ ನಿಧಾನಗತಿಯ ಪರ್ಯಾಯ ಮಾರ್ಗಗಳು ಏನೊಂದು ಪ್ರಯೋಜನ ಕಾಣುತ್ತಿಲ್ಲ. ಇಲ್ಲಿನ ಬಹುಮಹಡಿ ಕಟ್ಟಡಗಳು ದಿನಕ್ಕೊಂದರಂತೆ ಏರುತ್ತಿರುವಾಗ ಪೂರ್ವಯೋಜಿತವಾಗಿ ಮತ್ತು ವಿದೇಶದ ಈ ಕ್ರಮಗಳನ್ನು ತಜ್ಞರೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತಂದರೆ ಅನೇಕ ರೀತಿಯಲ್ಲಿ ಪ್ರಯೋಜನವಾಗಬಹುದು. ಇಂಥ ಕಟ್ಟಡಗಳು ಮಂಗಳೂರಿನ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಉಪಯುಕ್ತವಾಗಿವೆ,

•ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.