ಕಡಲ ಒಡಲು ಸೇರುತ್ತಿರುವ ಪೆರ್ವಾಡು ಕಡಪ್ಪುರ ತಡೆಗೋಡೆ


Team Udayavani, Jul 7, 2019, 5:35 AM IST

kadala-odalu

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್‌ನ ಪೆರ್ವಾಡು ಕಡಪ್ಪುರ ನಾಂಗಿ ಪ್ರದೇಶದಲ್ಲಿ ಕಳೆದ 2016-17ನೇ ಆರ್ಥಿಕ ವರ್ಷದಲ್ಲಿ ಕೇಂದ್ರ ಸರಕಾರದ ಕರಾವಳೀತೀರ ಅಭಿವೃದ್ಧಿ ನಿಧಿ ಯೋಜನೆಯಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸಮುದ್ರ ಕಿನಾರೆಗೆ ತಡೆಗೋಡೆ ನಿರ್ಮಿಸಲಾಗಿತ್ತು.ಕೊಯಿಪ್ಪಾಡಿ ಮತ್ತು ನಾಂಗಿ ಎಂಬಲ್ಲಿ ಕಳೆದ ವರ್ಷವೇ ಕಡಲ್ಕೊರೆತ ಉಂಟಾಗಿ ಹೆಚ್ಚಿನ ತಡೆಗೋಡೆ ಕಡಲ ಒಡಲು ಸೇರಿತ್ತು.ಅಲ್ಲದೆ ಎರಡು ಮನೆಗಳೂ ಕುಸಿದ್ದವು.

ಇದೀಗ ಪೆರ್ವಾಡು ಕಡಪ್ಪುರದಲ್ಲಿ ಕಡಲ್ಕೊರೆತ ಮುಂದುವರಿಯುತ್ತಿದ್ದು ತಡೆಗೋಡೆ ಸಮುದ್ರ ಪಾಲಾಗುತ್ತಿದೆ.ಸ್ಥಳೀಯ ನಿವಾಸಿಗಳ ತೆಂಗಿನ ತೋಟವಿರುವ ಸ್ಥಳವನ್ನೂ ಸಮುದ್ರ ನುಂಗಲಿದೆ.ಇದೇ ರೀತಿ ಮುಂದುವರಿದಲ್ಲಿ ಕೆಲವೇ ದಿನಗಳಳ್ಲಿ ಕೊಯಿಪ್ಪಾಡಿ ಕೊಪ್ಪಳ ರಸ್ತೆಯನ್ನು ಸಮುದ್ರ ಆಕ್ರಮಿಸಲಿದೆ.ಇದರಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಇಲ್ಲವಾಗಲಿದೆ.

ರಸ್ತೆಯನ್ನು ಕಡಲ ಅಲೆ ಆಕ್ರಮಿಸಲು ಸುಮಾರು 100-150 ಮೀಟರ್‌ ಮಾತ್ರ ಬಾಕಿ ಇದೆ.ಆದುದರಿಂದ ಸ್ಥಳೀಯ ನಿವಾಸಿಗಳು ಭಯ ಭೀತರಾಗಿರುವರು.

ಕೊಯಿಪ್ಪಾಡಿ ಕೊಪ್ಪಳ ಕರಾವಳಿಗೆ ಕಳೆದ 10 ವರ್ಷದಲ್ಲಿ ಕೋಟಿಗಟ್ಟಲೆ ನಿಧಿಯಲ್ಲಿ ನಿರ್ಮಿಸಿದ ಸುಮಾರು 3 ಕೀ.ಮಿ.ತಡೆಗೋಡೆ ವರ್ಷಂಪ್ರತಿ ಕುಸಿಯುತ್ತಲೇ ಇದ್ದು ಇನ್ನು ಅಲ್ಪಭಾಗ ಮಾತ್ರ ಬಾಕಿ ಉಳಿದಿದೆ.ಇದೀಗ ಇದನ್ನು ಕೂಡಾ ಸಮುದ್ರ ನುಂಗಲು ಮುಂದಾಗಿದೆ. ಇದರಿಂದಾಗಿ ಈ ಪ್ರದೇಶದ ಅನೇಕ ನಿವಾಸಿಗಳು ಮನೆಯನ್ನು ಕಳೆದುಕೊಂಡು ಅನಾಥರಾಗಲಿರುವರು.

ಪ್ರದೇಶವಾಸಿಗಳು ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲವೆಂಬ ಆರೋಪ ಸ್ಥಳೀಯ ನಿವಾಸಿಗಳದು.ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯರು ಈ ಸಮಸ್ಯೆಯತ್ತ ಗಮನ ಹರಿಸಬೇಕೆಂಬ ಅಪೇಕ್ಷೆ ಸಂತ್ರಸ್ತರದು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.