ಆಪ್ತ ಅಂದರೆ ಏನ್ರೀ ..ಎಲ್ಲರೂ ನಮ್ಮವರೇ : ಸಿದ್ದರಾಮಯ್ಯ
Team Udayavani, Jul 7, 2019, 12:47 PM IST
ಬೆಂಗಳೂರು: ಆಪ್ತ ಅಂದರೆ ಏನ್ರೀ..ಎಲ್ಲರೂ ನಮ್ಮವರೇ …ಇದು ಮಾಜಿ ಮುಖ್ಯಮಂತ್ರಿ , ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರಶ್ನಿಸಿದ ಪರಿ.
ಭಾನುವಾರ ಮಾಧ್ಯಮ ಪ್ರತಿನಿಧಿಗಳು , ನಿಮ್ಮ ಆಪ್ತರೇ ರಾಜೀನಾಮೆ ನೀಡಿದ್ದಾರಲ್ಲ ಎಂದು ಪ್ರಶ್ನಿಸಿದಾಗ ಈ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ನವರು ಬಿಟ್ಟು ಬಾಕಿ ಎಲ್ಲರೂ ನಮ್ಮೊಂದಿಗೆ ಇದ್ದವರು . 9 ಜನ ಹೋಗಿದ್ದಾರಲ್ಲ ಅವರೆಲ್ಲರೂ ನಮ್ಮವರೇ.ರೈಟ್ ಹ್ಯಾಂಡೂ ಇಲ್ಲ ಲೆಫ್ಟ್ ಹ್ಯಾಂಡೂ ಇಲ್ಲ ಎಂದರು.
ಕುರ್ಚಿ ಖಾಲಿ ಇಲ್ಲ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದರು.
ಕೆಲವರಿಗೆ ಸಚಿವ ಸ್ಥಾದ ಸಿಗದ ಬೇಸರವಿತ್ತು. ಬಿಜೆಪಿಯವರೆ ಅಸಮಧಾನವನ್ನು ಬಳಿಸಿಕೊಂಡು ಈ ಪ್ರಯತ್ನ ನಡೆಸಿದ್ದಾರೆ ಎಂದು ಕಿಡಿ ಕಾರಿದರು.
ನಾನು ಮುಖ್ಯಮಂತ್ರಿಯಾದರೆ ರಾಜೀನಾಮೆ ವಾಪಾಸ್ ಪಡೆಯುವುದಾಗಿ ಯಾರೂ ನನಗೆ ಹೇಳಿಲ್ಲ. ನಿಮಗೆ ಯಾರಾದರೂ ಹೇಳಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ