ಸಿದ್ಧಾಂತ್‌-ಸಾನ್ವಿ, ಅರ್ನವ್‌-ಆಯುಷಿಗೆ ವಿಜಯಮಾಲೆ


Team Udayavani, Jul 7, 2019, 2:11 PM IST

hubali-tdy-6..

ಧಾರವಾಡ: ಕಾಸ್ಮಸ್‌ ಕ್ಲಬ್‌ ಆವರಣದಲ್ಲಿ ನಡೆದ ರಾಜ್ಯಮಟ್ಟದ ರ್ಯಾಕಿಂಗ್‌ ಟಿಟಿ ಪಂದ್ಯಾವಳಿಯಲ್ಲಿ ವಿಜೇತ ಆಟಗಾರರು.

ಧಾರವಾಡ: ಇಲ್ಲಿನ ಕಾಸ್ಮಸ್‌ ಕ್ಲಬ್‌ ಆವರಣದಲ್ಲಿ ನಡೆದಿರುವ ರಾಜ್ಯಮಟ್ಟದ ರ್‍ಯಾಂಕಿಂಗ್‌ ಟೇಬಲ್ ಟೆನಿಸ್‌ ಪಂದ್ಯಾವಳಿಯ 3ನೇ ದಿನವಾದ ಶನಿವಾರದ ಪಂದ್ಯಗಳು ಗಮನ ಸೆಳೆದವು.

ಕೆಡೆಟ್ ಬಾಯ್ಸ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸಿದ್ಧಾಂತ್‌ ವಾಸನ್‌ 3-2 ಅಂಕಗಳಿಂದ ತೇಶಬ್‌ ಅವರನ್ನು ಮಣಿಸಿದರೆ ಇದಕ್ಕೂ ಮುನ್ನ ನಡೆದ ಮೊದಲ ಸೆಮಿಸ್‌ನಲ್ಲಿ ತೇಶಬ್‌ ಕೆ. ಆಯುಶ್‌ನನ್ನು 3-2 ರಿಂದ, 2ನೇ ಸೆಮಿಸ್‌ನಲ್ಲಿ ಸಿದ್ಧಾಂತ್‌ ವಾಸನ್‌ ಅವರು ಶೇಶಾಂತ್‌ ರಾಮಸ್ವಾಮಿ ಅವರನ್ನು 3-0 ಅಂಕಗಳಿಂದ ಮಣಿಸಿ ಫೈನಲ್ ಪ್ರವೇಶ ಮಾಡಿದ್ದರು.

ಮಿನಿ ಕೆಡೆಟ್ ಗಲ್ಸ್ರ್ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಆಯುಷಿ ಬಾಲಕೃಷ್ಣಾ ಘೋಡ್ಸೆ, ಸುಮೇಧಾ ಭಟ್ ಅವರನ್ನು 3-1 ಅಂಕಗಳಿಂದ ಮಣಿಸಿದರು. ಇದಕ್ಕೂ ಮುನ್ನ ನಡೆದ ಮೊದಲ ಸೆಮಿಸ್‌ನಲ್ಲಿ ಆಯುಷಿ, ಕೈರಾ ಬಾಳಿಗಾ ಅವರನ್ನು 3-2ರಿಂದ, 2ನೇ ಸೆಮಿಸ್‌ನಲ್ಲಿ ಸುಮೇಧಾ, ಸ್ಮತಿ ಸುದರ್ಶನ ಅವರನ್ನು 3-1 ಅಂಕಗಳಿಂದ ಸೋಲಿಸಿದರು.

ಮಿನಿ ಕೆಡೆಟ್ ಬಾಯ್ಸ ಸಿಂಗಲ್ಸ್ನ ಫೈನಲ್ ಪಂದ್ಯದಲ್ಲಿ ಅರ್ನವ್‌ ಎನ್‌., ಅಥರ್ವ ನವರಂಗೆ ಅವರನ್ನು 3-2 ಅಂಕಗಳಿಂದ ಸೋಲಿಸಿದರೆ ಫೈನಲ್ಗೆ ಪ್ರವೇಶಿಸಲು ನಡೆದ ಮೊದಲ ಸೆಮಿಸ್‌ನಲ್ಲಿ ಅಥರ್ವ, ಸಿದ್ಧನಾಥ ಧಾರಿವಾಲ್ ಅವರನ್ನು 3-0 ಹಾಗೂ 2ನೇ ಸೆಮಿಸ್‌ನಲ್ಲಿ ಅರ್ನವ್‌, ವೇದಾಂತ ವಶಿಷ್ಟ ಅವರನ್ನು 3-0 ಅಂಕಗಳಿಂದ ಮಣಿಸಿದರು.

ಕೆಡೆಟ್ ಗಲ್ಸ್ರ್ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸಾನ್ವಿ ವಿಶಾಲ ಮಾಂಡೇಕರ ಅವರು ರುತು ಪಂಡಿತ ಅವರನ್ನು 3-0 ಅಂಕಗಳಿಂದ ಸೋಲಿಸಿದರು. ಮೊದಲ ಸೆಮಿಸ್‌ನಲ್ಲಿ ಸಾನ್ವಿ, ಪ್ರಣವಿ ಎಚ್. ಅವರನ್ನು 3-2ರಿಂದ, ರುತು ಅವರು ನೀತಿ ಅಗರವಾಲ್ ಅವರನ್ನು 3-2ರಿಂದ ಸೋಲಿಸಿದ್ದರು. ಜೂನಿಯರ್ಸ್‌ ಆಟಗಳು ಬಾಕಿ ಇದ್ದು, ರವಿವಾರ ಪಂದ್ಯಾವಳಿಗೆ ತೆರೆ ಬೀಳಲಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.