11ನೇ ರಾಷ್ಟ್ರೀಯ ಶಾಸ್ತ್ರೀಯ ನೃತ್ಯೋತ್ಸವ ಸಂಪನ್ನ


Team Udayavani, Jul 8, 2019, 5:00 AM IST

0707UDSB2

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಚನ್ನರಾಯಪಟ್ಟಣದ ನ್ಯಾಷನಲ್‌ ಕ್ಲಾಸಿಕಲ್‌ ಡ್ಯಾನ್ಸ್‌ ಅಕಾಡೆಮಿ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಜರಗಿದ ಎರಡು ದಿನಗಳ “11ನೇ ರಾಷ್ಟ್ರೀಯ ಶಾಸ್ತ್ರೀಯ ನೃತ್ಯೋತ್ಸವ-2019′ ರವಿವಾರ ಸಂಪನ್ನಗೊಂಡಿತು.

ಶನಿವಾರದಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ನೃತ್ಯೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಚೆನ್ನೈನ ನೃತ್ಯ ಕಲಾವಿದೆ ಅನುಪಮಾ, ನೃತ್ಯಗುರುಗಳಾದ ಸಂಧ್ಯಾ ಅಶೋಕ್‌ ಮೂಲ್ಯ, ಕಾವ್ಯ, ಮಿನು ಶ್ಯಾಂ, ರಶ್ಮಿ, ಶಾರದಾ, ನೃತ್ಯೋತ್ಸವ ಆಯೋಜನಾ ಕಾರ್ಯದರ್ಶಿ ಡಾ| ಸ್ವಾತಿ ಪಿ.ಭಾರಧ್ವಾಜ್‌, ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಭಾರಧ್ವಾಜ್‌, ಅಕಾಡೆಮಿ ಅಧ್ಯಕ್ಷೆ ಕೆ.ಆರ್‌.ಅನಿತಾ ಮೊದಲಾದವರು ಪಾಲ್ಗೊಂಡಿದ್ದರು.

2 ದಿನಗಳ ಈ ನೃತ್ಯೋತ್ಸವದಲ್ಲಿ ವಿವಿಧ ರಾಜ್ಯಗಳ 265 ಮಂದಿ ನೃತ್ಯಪಟುಗಳು ಭರತನಾಟ್ಯ, ಕೂಚುಪುಡಿ, ಕಥಕ್ಕಳಿ, ಕಥಕ್‌, ಮೋಹನಿಯಾಟ್ಟಂ, ಒಡೆಸ್ಸಿ, ಯಕ್ಷಗಾನ ಮತ್ತು ಮಣಿಪುರಿ ನೃತ್ಯ ಪ್ರದರ್ಶನ ನೀಡಿದರು. “ಶ್ರೀಕೃಷ್ಣಾಮೃತ ರಾಷ್ಟ್ರೀಯ ಪುರಸ್ಕಾರ’ ನೀಡಿ ಗೌರವಿಸಲಾಯಿತು.

ಹಾಸನ, ಶಿರಡಿ, ಮಂತ್ರಾಲಯ, ತಿರುಪತಿ, ಊಟಿ, ಚೆನ್ನೈ, ಮುಂಬೈ, ಹೊರನಾಡು, ಮಲೇಶ್ಯಾ, ಮೈಸೂರಿನಲ್ಲಿ ರಾಷ್ಟ್ರೀಯ ನೃತ್ಯೋತ್ಸವ ನಡೆದಿದೆ. ಇದುವರೆಗೆ 4,200 ಮಂದಿ ನೃತ್ಯಪಟುಗಳು ಪ್ರದರ್ಶನ ನೀಡಿದ್ದಾರೆ. 12ನೇ ನೃತ್ಯೋತ್ಸವ ಹೈದರಾಬಾದ್‌ನಲ್ಲಿ, 13ನೇ ನೃತ್ಯೋತ್ಸವವನ್ನು ಅಂಡಮಾನ್‌ನಲ್ಲಿ ನಡೆಸಲಾಗುವುದು. ಕಾಶ್ಮೀರ, ಕನ್ಯಾಕುಮಾರಿ ಮಾತ್ರವಲ್ಲದೆ ಹಿಮಾಚಲ ಪ್ರದೇಶದಲ್ಲಿಯೂ ಇಂತಹ ನೃತ್ಯೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಭಾರಧ್ವಾಜ್‌ ಈ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqew

BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

7

Arrested: ಬಾಲಕಿಗೆ ಕಿರುಕುಳ; ಗ್ರಾ.ಪಂ. ಸದಸ್ಯ ಬಂಧನ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Paduru: ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ… ಅಗ್ನಿಶಾಮಕ ಸಿಬಂದಿ ದೌಡು

Paduru: ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ… ಅಗ್ನಿಶಾಮಕ ಸಿಬಂದಿ ದೌಡು

Kapu 15 ಎಕ್ರೆಯ ಕಟ್ಟಿಂಗೇರಿ ಕೆರೆಯೀಗ ಬಟಾಬಯಲು!

Kapu 15 ಎಕ್ರೆಯ ಕಟ್ಟಿಂಗೇರಿ ಕೆರೆಯೀಗ ಬಟಾಬಯಲು!

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.