ಸೀ ವಾಕ್‌ ಆಕರ್ಷಣೆ; ಹೆಚ್ಚಿದ ಜನದಟ್ಟಣೆ

ಮಲ್ಪೆ ಬೀಚ್‌ನಲ್ಲಿ ನೀರಿಗಿಳಿಯಲು ಸಾಧ್ಯವಿಲ್ಲದ್ದರಿಂದ ಸೀ ವಾಕ್‌ನತ್ತ ಜನರ ದಂಡು

Team Udayavani, Jul 8, 2019, 5:57 AM IST

0707MLE2A

ಮಲ್ಪೆ: ಮುಂಗಾರು ಕ್ಷೀಣಗೊಂಡಿದ್ದರೂ, ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗಿಳಿಯುವಂತಿಲ್ಲ. ಆದ್ದರಿಂದ ಕಡಲ ಸೌಂದರ್ಯ ವೀಕ್ಷಿಸಲು ಜನರು ಸೀ ವಾಕ್‌ನತ್ತ ಲಗ್ಗೆ ಹಾಕುತ್ತಿದ್ದಾರೆ. ವಾರಾಂತ್ಯದಲ್ಲಂತೂ ಇಲ್ಲಿ ಜನದಟ್ಟಣೆ ಉಂಟಾಗುತ್ತಿದೆ.

ಮಲ್ಪೆ ಬೀಚ್‌ನಲ್ಲಿ 20 ಅಡಿಗಳಷ್ಟು ದೂರದಲ್ಲಿ ನೆಟ್‌ ಅಳವಡಿಸಲಾಗಿದ್ದು, ದೂರದಲ್ಲೇ ನಿಂತು ಸಮುದ್ರ ನೋಡಬೇಕಾಗಿದೆ. ಇದರಿಂದ ಸೀ ವಾಕ್‌ಗೆ ಜನ ಹೋಗುತ್ತಿದ್ದಾರೆ. ಸ್ಥಳೀಯರೂ ಸೀ ವಾಕ್‌ ಸೌಂದರ್ಯಕ್ಕೆ ಮನಸೋತಿದ್ದಾರೆ.

ದೈತ್ಯ ಅಲೆಗಳ ಆಕರ್ಷಣೆ
ಸೀ ವಾಕ್‌ ವೇನಲ್ಲಿ ಸಂಚರಿಸುವ ಪ್ರವಾಸಿಗರಿಗೆ ಸಮುದ್ರದ ವಿಹಂಗಮ ನೋಟದ ದರ್ಶನವಾಗುತ್ತದೆ. ಅಲ್ಲದೆ ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರ ಜಾಸ್ತಿ ಇರುವುದರಿಂದ ದೈತ್ಯ ಅಲೆಗಳು ಬಂಡೆಕಲ್ಲಿಗೆ ಅಪ್ಪಳಿಸುವ ರಮಣೀಯ ದೃಶ್ಯವನ್ನು ಆಸ್ವಾದಿಸುವುದೇ ಒಂದು ಸೊಬಗು.

ಐಲ್ಯಾಂಡ್‌ ನಿಷೇಧದ ಬಳಿಕ ಮತ್ತಷ್ಟು ಹೆಚ್ಚು
ಸೀ ವಾಕ್‌ ಆರಂಭಗೊಂಡ ದಿನದಿಂದಲೂ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿಲ್ಲ. ರಜಾ ದಿನಗಳಲ್ಲಿ ಸಂಜೆ ವೇಳೆ ನೂಕು ನುಗ್ಗಲು ಇರುತ್ತದೆ. ಸೈಂಟ್‌ಮೇರೀಸ್‌ ಬೋಟಿನ ಯಾನ ನಿಷೇಧವಾದ ಬಳಿಕ ಸೀವಾಕ್‌ ನೋಡಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಳಗೊಂಡಿದೆ. ಕಳೆದ ಮಳೆಗಾಲಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಜನ ಇಲ್ಲಿಗೆ ಬರುತ್ತಿದ್ದಾರೆ. ಇದೀಗ ನಿತ್ಯ 600ರಿಂದ 700 ಮಂದಿ ಬಂದರೆ ವಾರಾಂತ್ಯ 2,000 ಗಡಿ ದಾಟುತ್ತದೆ.

ಮೀನಿಗೆ ಗಾಳ ಹಾಕುವ ಮೋಜು
ಸೀ ವಾಕ್‌ನ ಎರಡೂ ಬದಿಯಲ್ಲಿ ಬಂಡೆಕಲ್ಲಿನಲ್ಲಿ ಕುಳಿತು ಮೀನಿಗೆ ಗಾಳ ಹಾಕುವ ದೃಶ್ಯ ಸರ್ವೇ ಸಾಮಾನ್ಯ ಇಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ಗಾಳ ಹಾಕುವವರ ದಂಡೇ ಇರುತ್ತದೆ. ಸೀ ವಾಕ್‌ ನಿರ್ಮಾಣ ಆಗುವ ಮೊದಲು ಕೂಡ ಇಲ್ಲಿನ ಬ್ರೇಕ್‌ ವಾಟರ್‌ನಲ್ಲಿ ಗಾಳ ಹಾಕುತ್ತಿದ್ದರು.

ಭೇಟಿ ನೀಡುವವರ
ಸಂಖ್ಯೆ ಹೆಚ್ಚಳ
ಮಳೆಯ ಬಿಡುವಿನಿಂದಾಗಿ ಜನ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಸಮುದ್ರದ ದೊಡ್ಡ ದೊಡ್ಡ ಅಲೆಗಳು ಬಂಡೆಗೆ ಬಡಿಯುವ ದೃಶ್ಯ ರೋಮಾಂಚನವಾಗಿದೆ. ಜತೆಗೆ ಇಲ್ಲಿ ಗಾಳ ಹಾಕಿ ಮೀನು ಹಿಡಿಯುವುದನ್ನೂ ನೋಡಬಹುದು.
– ಚೇತನ್‌ ಬಾಪುತೋಟ, ಸ್ಥಳೀಯರು

ಹೆಚ್ಚು ಖುಷಿ
ಸಮುದ್ರವನ್ನು ನೋಡಲು ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದೆವು, ಆದರೆ ಈಗ ಅಲ್ಲಿ ನೀರಿಗೆ ಇಳಿಯಲು ಬಿಡುತ್ತಿಲ್ಲ. ದೂರದಲ್ಲಿ ನಿಂತು ನೋಡಬೇಕು. ಆದರೆ ಸೀ ವಾಕ್‌ಗೆ ಬಂದರೆ ಸಮುದ್ರದೊಳಗೆ ಬಂದ ಹೊಸ ಅನುಭವವಾಗುತ್ತಿದೆ. ಮಕ್ಕಳಿಗೂ ಖುಷಿಯಾಗುತ್ತದೆ.
– ಶ್ರೇಯಾ ಚೇತನ್‌, ಬೆಂಗಳೂರು

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.