ಬಿಜೆಪಿ ಸೇರ್ಪಡೆಗೆ ಒತ್ತಡ, ಶೀಘ್ರವೇ ನಿರ್ಧಾರ: ಚವ್ಹಾಣ
Team Udayavani, Jul 8, 2019, 3:03 AM IST
ವಿಜಯಪುರ: ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳ ಪ್ರಭಾವಿ ನಾಯಕರು ನನ್ನನ್ನು ರಾಜಕೀಯವಾಗಿ ತುಳಿಯುತ್ತಿದ್ದರೆ, ಮತ್ತೂಂದೆಡೆ ಬಿಜೆಪಿ ಸೇರಲು ಸಮಾಜದ ಸ್ವಾಮೀಜಿಗಳು, ಕ್ಷೇತ್ರದ ಮತದಾರರು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಕೈಗೊಳ್ಳುವ ನಿರ್ಧಾರದ ಮೇಲೆ ನನ್ನ ಮುಂದಿನ ರಾಜಕೀಯ ನಡೆ ಇರುತ್ತದೆ ಎಂದು ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲೆಯ ಮೈತ್ರಿ ಪಕ್ಷಗಳ ಪ್ರಭಾವಿ ನಾಯಕರ ಮಧ್ಯೆ ನಾನು ರಾಜಕೀಯ ಮಾಡಬೇಕಿದೆ. ಕೆಲವು ರಾಜಕೀಯ ನಾಯಕರು ನನ್ನನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಮತ್ತೂಂದೆಡೆ ಬಿಜೆಪಿ ಸೇರುವಂತೆ ನನ್ನ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದೆ, ಈಗಲೂ ಒತ್ತಡ ಹೇರುವ ಕೆಲಸ ನಡೆದೇ ಇದೆ.
ಜಿಲ್ಲೆಯ ಬಿಜೆಪಿ ಪ್ರಭಾವಿ ನಾಯಕರು, ಸಮಾಜದ ಸ್ವಾಮಿಗಳು ಮಾತ್ರವಲ್ಲ ನನ್ನ ಕ್ಷೇತ್ರದ ಮತದಾರರ ಮೂಲಕವೂ ಒತ್ತಡ ಹೇರುವ ಕೆಲಸ ನಡೆದಿದೆ. ಇಂಥ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಸಿಎಂ ಕುಮಾರಸ್ವಾಮಿ ಕೈಗೊಳ್ಳುವ ನಿರ್ಧಾರದ ಮೇಲೆ ನನ್ನ ಭವಿಷ್ಯದ ರಾಜಕೀಯ ನಡೆ ಇರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ