ರಾಜಕೀಯ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ, ನನಗೆ ಸಂಬಂಧವೂ ಇಲ್ಲ: ಕುಮಾರಸ್ವಾಮಿ


Team Udayavani, Jul 8, 2019, 2:53 PM IST

Kumaraswamy-HDk

ಬೆಂಗಳೂರು: ರಾಜ್ಯ ರಾಜಕಾರಣದ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ. ಸರ್ಕಾರಕ್ಕೆ ಏನೂ ಆಗಲ್ಲ. ನನಗೆ ನನ್ನ ಜವಾಬ್ದಾರಿ ಮುಖ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಕುರಿತಂತೆ ಸೋಮವಾರ ಸುದ್ದಿಗಾರರು ಪ್ರಶ್ನಿಸಿದಾಗ, ಬಿಜೆಪಿಯವರು ಏನ್ ಮಾಡುತ್ತಾರೆ, ಬೇರೆಯವರು ಏನ್ ಮಾಡುತ್ತಾರೆ ಎಂಬುದು ನನಗೆ ಸಂಬಂಧವಿಲ್ಲ ಎಂದರು.

ಅಮೆರಿಕದಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಜವಾಬ್ದಾರಿ ನಿರ್ವಹಣೆ ಮಾಡುವ ಬಗ್ಗೆ ಗಮನಹರಿಸಿದ್ದೇನೆ. ರೈತರ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.