ಖಾಸಗಿ ನಿರ್ವಹಣೆಗೆ ತೇಜಸ್ ಎಕ್ಸ್ಪ್ರೆಸ್
Team Udayavani, Jul 9, 2019, 5:17 AM IST
ಹೊಸದಿಲ್ಲಿ ದೇಶದಲ್ಲೇ ಮೊದಲ ಬಾರಿಗೆ ಖಾಸಗಿಯವರಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಈ ಯೋಜನೆ ಅಡಿಯಲ್ಲಿ ದಿಲ್ಲಿ-ಲಖನೌ ಮಧ್ಯೆ ಸಂಚರಿಸುವ ತೇಜಸ್ ಎಕ್ಸ್ಪ್ರೆಸ್ ರೈಲು ಮೊದಲ ಬಾರಿಗೆ ಖಾಸಗಿ ಪಾಲಾಗಲಿದೆ.
ರೈಲ್ವೆ ಕಾರ್ಮಿಕರ ಪ್ರತಿಭಟನೆಯ ಮಧ್ಯೆಯೂ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆ ಮುಂದಿಟ್ಟಿದ್ದು, ಎರಡನೇ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ರೈಲ್ವೆ ಮಂಡಳಿ ಕಾರ್ಯನಿರತವಾಗಿದೆ. ಆರಂಭದಲ್ಲಿ ಈ ರೈಲನ್ನು ಐಆರ್ಸಿಟಿಸಿ ನಿರ್ವಹಣೆ ಮಾಡಲಿದೆ. ಐಆರ್ಸಿಟಿಸಿಯೇ ಈ ರೈಲಿನ ಖರ್ಚುವೆಚ್ಚಗಳನ್ನು ರೈಲ್ವೇ ಇಲಾಖೆಗೆ ಭರಿಸಲಿದೆ.
ಆದರೆ ಖಾಸಗಿ ಕಂಪೆನಿಗಳಿಗೆ ಬಿಡ್ಡಿಂಗ್ ಮೂಲಕ ನೀಡಲಾಗುತ್ತದೆ. ಒಟ್ಟು ಎರಡು ರೈಲುಗಳನ್ನು ಈ ಯೋಜನೆ ಅಡಿಯಲ್ಲಿ ಖಾಸಗಿಗೆ ನೀಡಲು ನಿರ್ಧರಿಸಲಾಗಿದೆ. 100 ದಿನಗಳಲ್ಲಿ ರೈಲನ್ನು ಖಾಸಗಿ ಕಂಪೆನಿಗೆ ನೀಡಲು ಸರಕಾರ ತರಾತುರಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ