ಮತ್ತೆ ಕೇನ್‌ ವಿಕೆಟ್‌ ಸಿಗುವುದು ಕನಸಿನ ಮಾತು: ವಿರಾಟ್‌ ಕೊಹ್ಲಿ


Team Udayavani, Jul 9, 2019, 5:37 AM IST

VVK

ಮ್ಯಾಂಚೆಸ್ಟರ್‌: ಭಾರತ-ನ್ಯೂಜಿಲ್ಯಾಂಡ್‌ ಸೆಮಿಫೈನಲ್‌ ಪಂದ್ಯದ ವೇಳೆ 2008ರ ಅಂಡರ್‌-19 ವಿಶ್ವಕಪ್‌ ಸೆಮಿಫೈನಲ್‌ ನೆನಪಾಗಿ ಕಾಡಿತ್ತು. ಇಲ್ಲಿ ಈ ಎರಡು ತಂಡಗಳೇ ಮುಖಾಮುಖೀಯಾಗಿದ್ದವು. ಕೊಹ್ಲಿ-ವಿಲಿಯಮ್ಸನ್‌ ಅವರೇ ನಾಯಕರಾಗಿದ್ದರು. ಇದಕ್ಕಿಂತ ಮಿಗಿಲಾದ ಸ್ವಾರಸ್ಯವೆಂದರೆ, ಆ ಪಂದ್ಯದಲ್ಲಿ ವಿಲಿಯಮ್ಸನ್‌ ವಿಕೆಟನ್ನು ಕೊಹ್ಲಿ ಉರುಳಿಸಿದ್ದರು!

ಸೋಮವಾರದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್‌ ಕೊಹ್ಲಿಗೆ ಇದೇ ಪ್ರಶ್ನೆ ಎದುರಾಯಿತು. “ನಾಳೆಯೂ ನೀವು ವಿಲಿಯಮ್ಸನ್‌ ವಿಕೆಟ್‌ ಹಾರಿಸುವಿರಾ?’ ಎಂದು ತಮಾಷೆಯಾಗಿ ಕೇಳಲಾಯಿತು.

ಇದಕ್ಕೆ ಅಷ್ಟೇ ತಮಾಷೆಯಾಗಿ ಪ್ರತಿಕ್ರಿಯಿಸಿದ ಕೊಹ್ಲಿ, “ಏನು? ನಾನು ಕೇನ್‌ ವಿಕೆಟ್‌ ಉರುಳಿಸಿದೆನಾ? ನಿಜಕ್ಕೂ? ಇದು ಮತ್ತೆ ಸಂಭವಿಸುತ್ತದೆಂದು ನನಗನಿ ಸದು. ಇದೆಲ್ಲ ಕನಸಿನ ಮಾತು…’ ಎಂದು ನಕ್ಕರು.

ಇದಕ್ಕೆ ವಿಲಿಯಮ್ಸನ್‌ ಪ್ರತಿಕ್ರಿಯೆಯೂ ತಮಾಷೆ
ಯಾಗಿತ್ತು. “ಓಹ್‌ ಡಿಯರ್‌, ಟೆಲ್‌ ಮಿ ಹೌ (ನಗು). ಕೊಹ್ಲಿ ಉತ್ತಮ ಆಲ್‌ರೌಂಡರ್‌ ಆಗಬಲ್ಲರು ಎಂದು ನಾನು ಅಂದು ಎಣಿಸಿದ್ದೆ. ಆದರೆ ಅವರೀಗ ಬೌಲಿಂಗ್‌ ನಡೆಸುವುದೇ ಅಪರೂಪವಾಗಿದೆ’ ಎಂದರು.

“11 ವರ್ಷಗಳ ಬಳಿಕ ನಾವಿಬ್ಬರೂ ಸೀನಿಯರ್‌ ವಿಶ್ವಕಪ್‌ನಲ್ಲಿ ನಾಯಕರಾಗಿ ಪರಸ್ಪರ ಎದುರಾಗು ತ್ತಿರುವುದೊಂದು ಖುಷಿಯ ಸಂಗತಿ’ ಎಂದು ಕೊಹ್ಲಿ ಹೇಳಿದರು.


ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.