ಫೋರಂ ಆಫ್‌ ಬಂಟ್ಸ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ನಿಂದ ಕೇಂದ್ರ ಬಜೆಟ್‌-2019 ವಿಶ್ಲೇಷಣೆ

ದೇಶದ ಹಿತದೃಷ್ಟಿಯಿಂದ ಉತ್ತಮ ಬಜೆಟ್‌: ಸಿಎ ರಮೇಶ್‌ ಶೆಟ್ಟಿ

Team Udayavani, Jul 9, 2019, 5:03 PM IST

0807MUM09

ಮುಂಬಯಿ: ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶವನ್ನು ನೀಡುವಂಥ ಬಜೆಟ್‌ನ್ನು ಈ ಬಾರಿ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಮಂಡಿಸಿರುವುದು ದೇಶದ ಭವಿಷ್ಯದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದ್ದು, ದೇಶದ ಹಿತದೃಷ್ಟಿಯಿಂದ ಉತ್ತಮ ಬಜೆಟ್‌ ಇದಾಗಿದೆ ಎಂದು ಫೋರಂ ಆಫ್‌ ಮುಂಬಯಿ ಬಂಟ್ಸ್‌ ಚಾಟೇìಡ್‌ ಅಕೌಂಟೆಂಟ್ಸ್‌ನ ಕಾರ್ಯಾಧ್ಯಕ್ಷ ಸಿಎ ರಮೇಶ್‌ ಎ. ಶೆಟ್ಟಿ ಅವರು ನುಡಿದರು.
ಜು. 6ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಫೋರಂ ಆಫ್‌ ಬಂಟ್ಸ್‌ ಚಾರ್ಟೆಡ್‌ ಅಕೌಂಟೆಂಟ್ಸ್‌ ಆಯೋಜಿಸಿದ ಯೂನಿಯನ್‌ ಬಜೆಟ್‌-2019 ವಿಶ್ಲೇಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಬಜೆಟ್‌ ವಿಶ್ಲೇಷಣಾ ಕಾರ್ಯಕ್ರಮವನ್ನು ಫೋರಂ ಆಫ್‌ ಮುಂಬಯಿ ಬಂಟ್ಸ್‌ ಚಾರ್ಟೆಡ್‌ ಅಕೌಂಟೆಂಟ್ಸ್‌ನ ಹಲವು ವರ್ಷಗಳಿಂದ ಆಯೋಜಿಸುತ್ತಾ ಬರುತ್ತಿದ್ದು, ಇದಕ್ಕೆ ನಮಗೆ ಬಂಟರ ಸಂಘ ಮುಂಬಯಿ, ಆಹಾರ್‌ ಮುಂಬಯಿ ಹಾಗೂ ಇಂಡಿಯನ್‌ ಬಂಟ್ಸ್‌ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅà ಸಂಸ್ಥೆಗಳ ಸಂಪೂರ್ಣ ಸಹಕಾರ ನೀಡುತ್ತಾ ಬಂದಿವೆ. ದೇಶದ ಅರ್ಥವ್ಯವಸ್ಥೆಯ ಹಿಂಜರಿತದಿಂದ ಕಾಪಾಡಿಕೊಳ್ಳಲು ಇದು ಉತ್ತಮ ಬಜೆಟ್‌ ಆಗಿದ್ದು, ನಿರುದ್ಯೋಗ, ಬರಗಾಲ, ಕೃಷಿ ಇನ್ನಿತರ ಕ್ಷೇತ್ರಗಳಿಗೆ ಭರವಸೆಯನ್ನು ಹುಟ್ಟಿಸಲಾಗಿದೆ. ಪ್ರತೀ ವರ್ಷ ಬಜೆಟ್‌ ವಿಶ್ಲೇಷಣ ಕಾರ್ಯಕ್ರಮಕ್ಕೆ ಆರ್ಥಿಕ
ತಜ್ಞರನ್ನು ಆಹ್ವಾನಿಸಿ ಅರ್ಥಪೂರ್ಣ ಉಪನ್ಯಾಸವನ್ನು ನೀಡಿ ಎಲ್ಲರಿಗೂ ಸಹಕರಿಸಲಾಗುತ್ತಿದೆ. ನಮ್ಮ ಇಂತಹ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ನುಡಿದರು.

ಪ್ರಾರಂಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಮಾತನಾಡಿ, ಫೋರಂ ಆಫ್‌ ಬಂಟ್ಸ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಸಂಸ್ಥೆಯು ಆಯೋಜಿಸಿದ ಈ ಬಜೆಟ್‌ ವಿಶ್ಲೇಷಣೆ ಕಾರ್ಯಕ್ರಮವು ಸಮಾಜದ ಉದ್ಯಮಿಗಳಿಗೆ ಹಾಗೂ ಹೊಟೇಲಿಗರಿಗೆ ಅನುಕೂಲವಾಗಿದೆ. ಇಂತಹ ಕಾರ್ಯಕ್ರಮಗಳಿಂದ ಬಜೆಟ್‌ ಬಗ್ಗೆ ನಮ್ಮಲ್ಲಿರುವ ಹಲವಾರು ಗೊಂದಲಗಳನ್ನು ನಿವಾ ರಿಸಲು ಸಾಧ್ಯವಾಗುತ್ತದೆ. ಇಂತಹ ಸಮಾಜಪರ ಕಾರ್ಯಕ್ರಮಗಳಿಗೆ ಬಂಟರ ಸಂಘದ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದು ಹೇಳಿ ಶುಭಹಾ ರೈಸಿದರು.

ಕಾರ್ಯಕ್ರಮದ ವೇದಿಕೆ ಯಲ್ಲಿ ಇಂಡಿಯನ್‌ ಬಂಟ್ಸ್‌ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÕàಸ್‌ ಅಧ್ಯಕ್ಷ ಕೆ. ಸಿ. ಶೆಟ್ಟಿ ಹಾಗೂ ಎಸ್‌. ಬಿ. ಶೆಟ್ಟಿ, ಆಹಾರ್‌ನ ಅಧ್ಯಕ್ಷ ಸಂತೋಷ್‌ ಶೆಟ್ಟಿ, ಫೋರಂ ಆಫ್‌ ಬಂಟ್ಸ್‌ ಚಾರ್ಟೆಡ್‌ ಅಕೌಂಟೆಂಟ್‌ ಉಪ ಕಾರ್ಯಾಧ್ಯಕ್ಷ ಸಿಎ ಹರೀಶ್‌ ಹೆಗ್ಡೆ, ಗೌರವ ಕಾರ್ಯದರ್ಶಿ ಸಿಎ ವಿಶ್ವನಾಥ ಎನ್‌. ಶೆಟ್ಟಿ, ಕೋಶಾಧಿಕಾರಿ ಸಿಎ ಕೆ. ರಮನಾಥ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಿಎ ರಾಜೇಶ್‌ ಸಾಂಘಿÌ ಅವರು ಡೈರೆಕ್ಟ್ ಟ್ಯಾಕ್ಸಸ್‌, ನ್ಯಾಯವಾದಿ ಪ್ರಕಾಶ್‌ ಕೆ. ಶೆಟ್ಟಿ ಅವರು ಇನ್‌ಡೈರೆಕ್ಟ್ ಟ್ಯಾಕ್ಸಸ್‌ ಆ್ಯಂಡ್‌ ಜಿಎಸ್‌ಟಿ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸಭಿಕರ ಹಲವಾರು ಪ್ರಶ್ನೆಗಳು, ಗೊಂದಲಗಳಿಗೆ ಉಪನ್ಯಾಸಕರು ಸಮರ್ಪಕವಾಗಿ ಉತ್ತರಿಸಿದರು. ಉಪನ್ಯಾಸಕರನ್ನು ಸಂಸ್ಥೆಯ ಪದಾಧಿಕಾರಿಗಳು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗೌರವಿಸಿದರು.

ಪ್ರಾರಂಭದಲ್ಲಿ ಫೋರಂ ಆಫ್‌ ಬಂಟ್ಸ್‌ ಚಾರ್ಟೆಡ್‌ ಅಕೌಂಟೆಂಟ್ಸ್‌ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿತ್ತು. ನೂತನ ಕಾರ್ಯಾಧ್ಯಕ್ಷರಾಗಿ ಸಿಎ ಹರೀಶ್‌ ಹೆಗ್ಡೆ, ಉಪ ಕಾರ್ಯಾಧ್ಯಕ್ಷರಾಗಿ ಸಿಎ ವಿಶ್ವನಾಥ ಎನ್‌. ಶೆಟ್ಟಿ, ಗೌರವ ಕಾರ್ಯದರ್ಶಿಯಾಗಿ ಅಶೋಕ್‌ ಆರ್‌. ಶೆಟ್ಟಿ, ಗೌರವ ಕೋಶಾಧಿಕಾರಿಯಾಗಿ ಸಿಎ ಸುದೇಶ್‌ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬಂಟರ ಸಂಘ ಮುಂಬಯಿ, ಆಹಾರ್‌ ಹಾಗೂ ಇಂಡಿಯನ್‌ ಬಂಟ್ಸ್‌ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿಸ್‌ ಜಂಟಿ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಂಟಿ ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು, ತುಳು-ಕನ್ನಡಿಗರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಚಿತ್ರ-ವರದಿ:ಸುಭಾಶ್‌ ಶಿರಿಯಾ

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.