ಸ್ಥಳೀಯರಿಗೆ ಉದ್ಯೋಗ ಕೊಡಿ

2ಜಿ ಎಥೆನಾಲ್ ಘಟಕ ಸ್ಥಾಪನೆ• ಸ್ಥಳೀಯರೊಂದಿಗೆ ಪ್ರಾಥಮಿಕ ಸಭೆ

Team Udayavani, Jul 10, 2019, 10:16 AM IST

1–July-3

ಹರಿಹರ: ತಾಲೂಕಿನ ಹನಗವಾಡಿ ಗ್ರಾಮದ ಹೊರವಲಯದಲ್ಲಿ 2ಜಿ ಎಥೆನಾಲ್ ತಯಾರಿಕೆ ಕಂಪನಿ ಪ್ರಾರಂಭದ ಹಿನ್ನೆಲೆಯಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷ ಪ್ರಮೋದ್‌ ಬಣಕಾರ್‌ ಮಾತನಾಡಿದರು.

ಹರಿಹರ: ತಾಲೂಕಿನ ಹನಗವಾಡಿ ಬಳಿ 966 ಕೋಟಿ ವೆಚ್ಚದಲ್ಲಿ 2ಜಿ ಎಥೆನಾಲ್ ಘಟಕ ಸ್ಥಾಪಿಸುವ ಕೇಂದ್ರ ಸರ್ಕಾರದ ಪ್ರಕ್ರಿಯೆ ಆರಂಭವಾಗಿದ್ದು, ಸೋಮವಾರ ಗ್ರಾಮದ ಹೊರವಲಯದ ಎರಡನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಡಿಸಿ ಜಿ.ಎನ್‌.ಶಿವಮೂರ್ತಿ ಸ್ಥಳೀಯ ನಿವಾಸಿಗಳೊಂದಿಗೆ ಸಭೆ ನಡೆಸಿದರು.

ನೂತನ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು, ಕಂಪನಿಯ ಸುತ್ತಲಿನ ಗ್ರಾಮಗಳ ಜನಜೀವನ ಹಾಗೂ ಕೃಷಿಗೆ ಹಾನಿಯಾಗದ ರೀತಿಯಲ್ಲಿ ಪರಿಸರ ಕಾಳಜಿ ಮೆರೆಯಬೇಕು ಎಂದು ಸಭೆಯಲ್ಲಿ ಸ್ಥಳೀಯ ರೈತರು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್‌ ಬಣಕಾರ್‌ ಮಾತನಾಡಿ, ತಾಲೂಕಿನಲ್ಲಿ ದೊಡ್ಡ ದೊಡ್ಡ ಕಂಪನಿಗಳು ಪ್ರಾರಂಭವಾಗಿದ್ದರೂ ಸ್ಥಳಿಯರಿಗೆ ಉದ್ಯೋಗಗಳು ಲಭ್ಯವಾಗುತ್ತಿಲ್ಲ. ಎಥೆನಾಲ್ ಘಟಕ ಸರ್ಕಾರದಿಂದಲೇ ಆರಂಭವಾಗುವುದರಿಂದ ತಪ್ಪದೆ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.

ಶಿವ ಸೈನ್ಯ ಸಂಘದ ಅಧ್ಯಕ್ಷ ಪ್ರವೀಣ್‌ ಆರ್‌.ಬಿ ಹನಗವಾಡಿ ಮಾತನಾಡಿ, ತಾಲೂಕಿನಲ್ಲಿ ಸಾವಿರಾರು ನಿರುದ್ಯೋಗಿಗಳು ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸುತ್ತಮುತ್ತ ಅನೇಕ‌ ಕಂಪನಿಗಳಿದ್ದರೂ ಸ್ಥಳೀಯರಿಗೆ ಉದ್ಯೋಗಗಳು ಸಿಗುತ್ತಿಲ್ಲ. ಸ್ಥಳೀಯ ಯುವಕರು ಕೂಲಿ ಕೆಲಸ ಮಾಡುತ್ತಿದ್ದಾರೆ. ಇನ್ನಾದರೂ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದರು.

ಕಂಪನಿಯ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಯು.ವಿ ಐತಾಳ್‌ ಮಾತನಾಡಿ, ಈ ಕಂಪನಿಯು ರೈತರ ಕೃಷಿ ತ್ಯಾಜ್ಯಗಳಿಂದ ಇಥೆನಾಲ್ ತಯಾರಿಸುವ ಘಟಕವಾಗಿದೆ. ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಕೃಷಿ ತ್ಯಾಜ್ಯಗಳಾದ ಮೆಕ್ಕೆಜೋಳದ ದಂಟು, ಬೆಂಡು, ಭತ್ತದ ಹುಲ್ಲು, ಹತ್ತಿ ಕಡ್ಡಿ ಗಳಿಂದ ಮಂಗಳೂರು ರಿಫೈನರಿ ಮತ್ತು ಪೆಟ್ರೋಲಿಯಂ ಲಿಮಿಟೆಡ್‌ ಕಂಪನಿ ಇಥೆನಾಲ್ ತಯಾರಿಸಲು ಮುಂದಾಗಿದೆ ಎಂದು ಕಂಪನಿಯ ಬಗ್ಗೆ ಮಾಹಿತಿ ನೀಡಿದರು.

ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಕೊಟ್ರೇಶ್‌ ಹಾಗೂ ಕಂಪನಿಯ ಮುಖ್ಯಸ್ಥರು ಮತ್ತು ಹನಗವಾಡಿ ಗ್ರಾಮದ ಮುಖಂಡರು, ಯುವಕರು ಹಾಜರಿದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.