ಅದಿರು ಲಾರಿಗಳ ಹಾವಳಿ ತಪ್ಪಿಸಿ

ಭಾರೀ ವಾಹನಗಳ ಸಂಚಾರದಿಂದ ರಸ್ತೆ ಹಾಳು ಗ್ರಾಮಸ್ಥರ ಆರೋಪ

Team Udayavani, Jul 10, 2019, 1:22 PM IST

1–July-29

ಸಂಡೂರು: ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇವಗಿರಿ ಗ್ರಾಪಂ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿದರು.

ಸಂಡೂರು: ಅದಿರು ಲಾರಿಗಳ ಹಾವಳಿಯಿಂದ ಕುಮಾರಸ್ವಾಮಿ ದೇವಸ್ಥಾನದಿಂದ ಕಮತೂರು, ಆರ್‌ಎನ್‌ಜಿಪಿವರೆಗೆ ರಸ್ತೆ ಪೂರ್ಣ ಹಾಳಾಗಿದ್ದು, ಸಾರ್ವಜನಿಕರಿಗೆ ಸಂಪರ್ಕವಿಲ್ಲದೆ ಮತೂರು ಗ್ರಾಮಸ್ಥರು ಅಂಡಮಾನ್‌ನಲ್ಲಿ ವಾಸಿಸಿದಂತಾಗಿದೆ ಎಂದು ದೇವಗಿರಿ ಗ್ರಾಪಂ ಅಧ್ಯಕ್ಷ ಸುರೇಶ್‌ ಒತ್ತಾಯಿಸಿದರು.

ತಾಲೂಕಿನ ದೇವಗಿರಿ ಗ್ರಾಮದ ಪಂಚಾಯಿತಿ ಕಚೇರಿಯ ಮುಂಭಾಗದಲ್ಲಿ ಸದಸ್ಯರು ಮತ್ತು ಸಾರ್ವಜನಿಕರು ರಸ್ತೆಗಾಗಿ ಹಮ್ಮಿಕೊಂಡಿದ್ದ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನ ಆರಾಧ್ಯ ದೈವವಾದ ಕುಮಾರಸ್ವಾಮಿ ದೇವಸ್ಥಾನ ಮತ್ತು ತಾಲೂಕು ಕೇಂದ್ರಕ್ಕೆ ಕಮತೂರು ಗ್ರಾಮದ ಜನರು ಹೋಗುವುದು ದುಸ್ತರವಾಗಿದೆ. ಇರುವ ರಸ್ತೆಯಲ್ಲಿ ಕಿಮೀಗಟ್ಟಲೇ ಅದಿರು ಲಾರಿಗಳು ನಿಂತುಕೊಂಡು ಟ್ರಾಫಿಕ್‌ ಜಾಮ್‌ ಅಗುತ್ತದೆ. ಅಲ್ಲದೆ ರಸ್ತೆ ಪೂರ್ಣ ಪ್ರಮಾಣದಲ್ಲಿ ಹಾಳಗಿದ್ದು, ರಸ್ತೆ ನಿರ್ಮಾಣ ವಾಗಿಲ್ಲ. ಈ ಬಗ್ಗೆ ಈ ಹಿಂದೆ ನಡೆದ ಜನಸ್ಪಂದನಾ ಸಭೆಯಲ್ಲಿ ಮಂತ್ರಿಗಳು, ಸುತ್ತಲಿನ ಗಣಿ ಕಂಪನಿಗಳು ಮಾಡುತ್ತೇವೆ ಎಂದು ಭರವಸೆ ನೀಡಿದ್ದರೂ ಅದು ಬರೀ ಭರವಸೆಯಾಗಿಯೇ ಉಳಿದುಕೊಂಡಿದೆ ಎಂದು ಆರೋಪಿಸಿದರು.

ಕಮತೂರು, ದೇವಗಿರಿ, ಸುಬ್ರಾಯನಹಳ್ಳಿ ಇತರ ಗ್ರಾಮಗಳು ಸರ್ವೇ ಸೆಟಲ್ಮೆಂಟ್ ಅಗಿಲ್ಲ ಆದರೂ ಎನ್‌ಎಂಡಿಸಿ ಮತ್ತು ಇತರ ಕಂಪನಿಗಳು ಗಣಿಗಾರಿಕೆ ವಿಪರೀತ ಮಾಡುತ್ತಿದ್ದು, ಸಾರ್ವಜನಿಕರು ಬಹಳಷ್ಟು ತೊಂದರೆಯಾಗಿದೆ, ಶಾಲಾ ಮಕ್ಕಳು ಸಹ ಶಾಲೆಗೆ ಹೋಗುವುದು ದುಸ್ತರವಾಗಿದೆ. ಮಕ್ಕಳನ್ನು ರಸ್ತೆಯಲ್ಲಿ ಬಸ್‌ಗೆ ಹೋಗಲು ಸಹ ಕಷ್ಟಸಾಧ್ಯವಾಗಿದೆ. ಅದರ ಜತೆಯಲ್ಲಿ ವಿಪರೀತ ಧೂಳು ಆವರಿಸಿದ್ದು, ಇಡೀ ಕಮತೂರು ಗ್ರಾಮದ ಜನತೆ ಅನಾರೋಗ್ಯದಿಂದ ನರಳುವಂತಾಗಿದೆ. ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಆಸ್ಪತ್ರೆ ಇಲ್ಲವಾಗಿದೆ. ತಾಲೂಕು ಕೇಂದ್ರಕ್ಕೆ ಹೋಗಲು ರಸ್ತೆ ಇಲ್ಲ. ಇದ್ದ ರಸ್ತೆಯಲ್ಲಿ ಅದಿರು ಲಾರಿಗಳು ಸದಾ ನಿಂತಿರುತ್ತವೆ. ಇದರಿಂದ ಸಾರ್ವಜನಿಕ ರಸ್ತೆಯೇ ಇಲ್ಲ, ಇಂತಹ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಸೂಚಿಸಿದರು.

ಮಾಹಿತಿ ತಿಳಿಸಿದ ತಾಲೂಕು ಆಡಳಿತ ತಹಶೀಲ್ದಾರ್‌ ಸಿದ್ದೇಶ್ವರ, ಜಿಪಂ ಅಧಿಕಾರಿಗಳು, ಅರಣ್ಯಾಧಿಕಾರಿಗಳ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿತು. ಅಲ್ಲದೆ ಮಾಲಿನ್ಯದ ಬಗ್ಗೆಯೂ ಗಮನ ಹರಿಸಿತು. ಅದಿರು ಲಾರಿಗಳ ಅರ್ಭಟವೂ ಕಂಡಿತು. ಜನತೆ ನರಕ ಬದುಕು ಸಹ ಸ್ಪಷ್ಟವಾಗಿ ಕಂಡಿತು. ನಂತರ ಅವರು ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮುಖಂಡರಾದ ಟಿ.ಹುಲುಗಪ್ಪ, ತಿಮ್ಮಾರಡ್ಡಿ, ಪರಮೇಶ್ವರ, ನೀಲಮ್ಮ, ಅರಣಕುಮಾರ್‌, ಇತರ ಹಲವಾರು ಮುಖಂಡರು, ಗ್ರಾಮ ಪಂಚಾಯಿತಿಯ ಸದಸ್ಯರು ಇದ್ದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.