ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ


Team Udayavani, Jul 10, 2019, 4:16 PM IST

uk-tdy-4..

ಸಿದ್ದಾಪುರ: ಸುಭಾಷ ನಾಯ್ಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಿದ್ದಾಪುರ: ತಾಲೂಕಿನ ಕಾನಸೂರಲ್ಲಿ ಕೆಲವು ಖಾಸಗಿ ಹಿತಾಸಕ್ತಿಯುಳ್ಳವರು ಇಂಗ್ಲಿಷ ಮಾಧ್ಯಮ ಶಾಲೆ ಪ್ರಾರಂಭಿಸಲು ಹೊರಟಿದ್ದು, ಇದರಿಂದ ಸ್ಥಳೀಯ ಸರಕಾರಿ ಶಾಲೆಗಳನ್ನು ಮುಗಿಸುವ ಸಂಚು ರೂಪಿಸಲಾಗುತ್ತಿದೆ ಎಂದು ಕಾನಸೂರು ಸರಕಾರಿ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಸುಭಾಷ್‌ ನಾಯ್ಕ ಆರೋಪಿಸಿದರು.

ಅವರು ತಾಲೂಕಿನ ಕಾನಸೂರು ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾನಸೂರನಲ್ಲಿ ಒಂದು ಮನೆಯಲ್ಲಿ ಸುಮಾರು 10-12 ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆ ನಡೆಸಲಾಗುತ್ತಿದೆ. ಇದಕ್ಕೆ ಸರಕಾರದ ಅನುಮತಿ ಇರುವುದಿಲ್ಲ. ಅಲ್ಲದೆ ಇದನ್ನು ನಡೆಸಲು ಯಾವುದೇ ನಿಯಮ ಪಾಲನೆಯಾಗಿಲ್ಲ. ಶಿಕ್ಷಣ ಇಲಾಖೆಯವರು ಇದನ್ನು ನಡೆಸದಂತೆ ಸೂಚಿಸಿದೆ. ಆದರೂ ಇದಕ್ಕೆ ಸಂಬಂಧಿಸಿದವರು ರಾಜಕೀಯ ಹಾಗೂ ಹಣದ ಪ್ರಭಾವ ಬಳಸಿ ನಾವು ಅನುಮತಿ ತರುತ್ತೇವೆ. ನೀವು ನಿಮ್ಮ ಮಕ್ಕಳನ್ನು ಕಳುಹಿಸಿ ಎಂದು ಪಾಲಕರನ್ನು ಒತ್ತಾಯಿಸುತ್ತಿದ್ದಾರೆ.

ನಮ್ಮ ಶಾಲೆಯ 8 ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬರುತ್ತಿಲ್ಲ, ಗ್ರಾಮದ ಸುತ್ತಲಿನ ಶಾಲೆಯ ಕೆಲವು ವಿದ್ಯಾರ್ಥಿಗಳನ್ನೂ ಒತ್ತಾಯ ಪೂರ್ವಕವಾಗಿ ಕರೆಸಲಾಗುತ್ತಿದೆ. ಈ ಬಗ್ಗೆ ಸುಮಾರು 5-6 ಸರಕಾರಿ ಶಾಲೆಯ ಎಸ್‌ಡಿಎಂಸಿಯವರು ಹಳೆಯ ವಿದ್ಯಾರ್ಥಿಗಳು, ಕೆಲವು ಸಂಘಟನೆಗಳವರು ಸೇರಿ ಖಾಸಗಿ ಇಂಗ್ಲಿಷ ಶಾಲೆ ತೆರಯಲು ಅನುಮತಿ ಕೊಡಬಾರದು ಎಂದು ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳಿಗೂ ಮನವಿ ನೀಡಿದ್ದೇವೆ, ಅಲ್ಲದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೂ ಮನವಿ ಸಲ್ಲಿಸಿದ್ದೇವೆ. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೂ ಮನವಿ ನೀಡಿದ್ದೇವೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಧಾರವಾಡದ ಶಿಕ್ಷಣ ಆಯುಕ್ತರನ್ನು ಖುದ್ದು ಭೇಟಿ ಮಾಡಿ ಖಾಸಗಿ ಶಾಲೆಗೆ ಅನುಮತಿ ಕೊಡದೆ ಸರಕಾರಿ ಶಾಲೆಯನ್ನು ಉಳಿಸಬೇಕು ಎಂದು ಮನವಿ ಮಾಡಿದ್ದೇವೆ. ಅವರು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಆದರೆ ಸರಕಾರಿ ಶಾಲೆ ಉಳಿಸಬೇಕಾದ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ತನ್ನ ಮಕ್ಕಳನ್ನು ಈ ಖಾಸಗಿ ಶಾಲೆಗೆ ಸೇರಿಸಿರುವುದಲ್ಲೇ ಬೇರೆಯವರನ್ನೂ ಸೇರುವಂತೆ ಪ್ರೇರೇಪಿಸುತ್ತಿದ್ದಾರೆ. ಅಲ್ಲದೆ ಶಾಲೆ ನಡೆಸುವ ಖಾಸಗಿ ವ್ಯಕ್ತಿಗಳು ತಾವು ಎಲ್ಲವನ್ನು ಸರಿಮಾಡಿದ್ದೇವೆ, ಸದ್ಯದಲ್ಲೆ ನಮಗೆ ಅನುಮತಿ ದೊರೆಯುತ್ತದೆ ಎಂದು ಪಾಲಕರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದರು.

ನಮ್ಮ ಶಾಲೆಯಲ್ಲಿ ಈಗಾಗಲೇ ಒಂದನೇ ತರಗತಿಯಿಂದ ಇಂಗ್ಲಿಷ ಪಠ್ಯ ಕಲಿಸುವುದು ಬಂದಿದೆ. ಇದನ್ನು ನಮ್ಮ ಶಾಲೆ ಬೋರ್ಡ್‌ಲ್ಲಿ ಬರೆಯಲು ಸರಕಾರ ಅನುಮತಿ ನೀಡಬೇಕು. ಸ್ಥಳೀಯ ಬಿಇಒ ವರದಿ ನೀಡಲು ಖಾಸಗಿ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಆದರೆ ಎಸ್‌ಡಿಎಂಸಿಯವರನ್ನಾಗಲಿ, ಪಾಲಕರನ್ನಾಗಲಿ ಭೇಟಿ ಮಾಡಿಲ್ಲ. ಒಂದು ವೇಳೆ ನಮ್ಮ ಮನವಿ ತಿರಸ್ಕರಿಸಿ ಇಲ್ಲಿ ಇಂಗ್ಲೀಷ್‌ ಮಾಧ್ಯಮ ಶಾಲೆ ತೆರಯಲು ಅನುಮತಿ ನೀಡಿದರೆ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ಚೇತನಾ ನಾಯ್ಕ, ಗ್ರಾಪಂ ಸದಸ್ಯೆ ಸವಿತಾ ಕಾನಡೆ, ಸದಸ್ಯರಾದ ಮಹೇಶ ನಾಯ್ಕ, ವಿನಾಯಕ ಹೆಗಡೆ, ಶಾಲಿನಿ ನಾಯ್ಕ, ದಿನೇಶ ಶಾನಭಾಗ, ವರಲಕ್ಷ್ಮೀ ವರ್ಣೇಕರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.