ಜಂಪ್‌ ಮಾಡಿಸುವ ಜಲ್‌ಜಲಿ ನದಿ


Team Udayavani, Jul 11, 2019, 5:00 AM IST

w-5

ಸಾಮಾನ್ಯವಾಗಿ ನದಿಯ ದಂಡೆಯು ಕೆಸರಿನಿಂದ ಆವೃತವಾಗಿರುತ್ತದೆ, ಅಥವಾ ನೀರಿಲ್ಲದೆ ಒಣಗಿ ಹೋಗಿರುತ್ತದೆ. ಎರಡೂ ಸಮಯದಲ್ಲೂ ಓಡಾಡಲು ನಮಗೆ ಕಷ್ಟವೆನಿಸಬಹುದು. ಯಾಕೆಂದರೆ, ಆ ಕೆಸರಿನಲ್ಲಿ ಕಾಲು ಹೂತು ಹೋದರೆ ಎಂಬ ಭಯ. ಇಲ್ಲವೇ ಕೊರಕಲಿನಲ್ಲಿ ಗಾಯವಾಗಬಹುದು ಎಂಬುದು ಅದಕ್ಕೆ ಕಾರಣವಿರಬಹುದು. ಆದರೆ ಛತ್ತೀಸ್‌ಗಡ ರಾಜ್ಯದಲ್ಲಿರುವ ಶಿಮ್ಲಾ ಎನ್ನುವ ಪ್ರದೇಶದಲ್ಲಿನ “ಜಲ್‌ಜಲಿ ‘ ಎಂಬ ನದಿಗೆ ಜನ ತಂಡೋಪತಂಡವಾಗಿ ಆಗಮಿಸಿ ಅಲ್ಲಿನ ದಡದ ಮೇಲೆ ಕುಣಿದು ಕುಪ್ಪಳಿಸುತ್ತಾರೆ. ಅರೇ, ಇದೇನಿದು? ನದಿಯ ದಡದಲ್ಲೇಕೆ ಕುಣಿದು ಕುಪ್ಪಳಿಸುತ್ತಾರೆ ಎಂದು ಆಶ್ಚರ್ಯವಾಗು ತ್ತದೆಯಲ್ಲವೇ? ಈ ನದಿ ದಂಡೆಯ ಮೇಲೆ ಕಾಲಿಟ್ಟಾಗ ಕಾಲು ಹೂಳಲ್ಲಿ ಸಿಕ್ಕಿಹಾಕಿಕೊಳ್ಳುವುದಿಲ್ಲ. ಬದಲಾಗಿ ಚೆಂಡಿನಂತೆ ಮೇಲಕ್ಕೆ ಪುಟಿದು ನೆಗೆಯುವಂತೆ ಮಾಡು ತ್ತದೆ. ಅದೇ ಈ ನದಿ ದಂಡೆಯ ವೈಶಿಷ್ಟ್ಯ ಹಾಗೂ ವಿಸ್ಮಯ.

ಈ ನದಿಯನ್ನು ನೋಡಲಿಕ್ಕಾಗಿಯೇ ಪ್ರವಾಸಿಗರು ದೂರದೂರಿನಿಂದ ಬರುತ್ತಾರೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಸ್ಥಳೀಯರು ಹೇಳುವ ಪ್ರಕಾರ, ಈ ಜಾಗವು ಹಿಂದೆ ಒಣಗಿಹೋಗಿದ್ದ ನದಿಯ ಜೌಗು ಪ್ರದೇಶವಾಗಿತ್ತಂತೆ. ಕಾಲಾಂತರದಲ್ಲಿ ಭೂಮಿಯ
ಅಂತರಾಳದಲ್ಲಿ ಉಕ್ಕುವ ನೀರಿನ ಸೆಲೆಯಿಂದ ಮತ್ತೆ ನೀರನ್ನು ಹಿಡಿದಿಟ್ಟುಕೊಂಡು ನಿಂತಿದೆ. ಹಾಗಾಗಿ ಈ ನೀರಿನ ಮೇಲ್ಮೆ„ ಸ್ಪಂಜಿನಂತೆ ವರ್ತಿಸುತ್ತದೆ. ಕೆಲವರ ಪ್ರಕಾರ ಈ ಸ್ಥಳವು ಭೂಕಂಪನದಿಂದ ಉಂಟಾಗಿದೆ ಎಂದು ಹೇಳುತ್ತಾರೆ. ಏನೇ ಆದರೂ
ಈ ತಾಣ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿ ಮಾರ್ಪಟ್ಟಿದೆ.

ಪುರುಷೋತ್ತಮ್‌

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.