ಕಾರ್ಕಳ: ಧಾರಾಕಾರ ಮಳೆ


Team Udayavani, Jul 11, 2019, 5:41 AM IST

karkala-male

ಕಾರ್ಕಳ: ಬುಧವಾರವೂ ಕಾರ್ಕಳ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಯಾವುದೇ ಹಾನಿಯಾದ ಕುರಿತು ವರದಿಯಾಗಿಲ್ಲ. ಕಾರ್ಕಳ, ಕೆರ್ವಾಶೆ, ಬೇಳಿಂಜೆ ಪ್ರದೇಶಗಳಲ್ಲಿ ಅತಿಯಾಗಿ ಮಳೆಯಾಗಿತ್ತು. ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲೇ ನೀರು ಹರಿಯುತ್ತಿತ್ತು.

ಕಾರ್ಕಳ ನಗರದ ಮುಖ್ಯರಸ್ತೆಗಳು ಹೊಂಡಗಳಿಂದ ಕೂಡಿದ್ದು, ನಿರಂತರ ಮಳೆ ಸುರಿಯುತ್ತಿದ್ದ ಕಾರಣ ರಸ್ತೆ ನೀರಿನಿಂದ ಆವೃತ್ತವಾಗಿತ್ತು. ವಾಹನ ಚಾಲಕರಿಗೆ ಅದರಲ್ಲೂ ವಿಶೇಷವಾಗಿ ದ್ವಿಚಕ್ರ ಸವಾರರು ಹೊಂಡಗಳನ್ನು ಗುರುತಿಸಲಾಗದೇ ಚಾಲನೆಗೆ ವೇಳೆ ಪರಿತಪಿಸುವಂತಾಯಿತು. ರಸ್ತೆಯಲ್ಲೇ ನೀರು ಹರಿಯುವ ಕಾರಣ ವಾಹನಗಳ ಓಡಾಟದ ವೇಳೆ ಕಾರಂಜಿಯಂತೆ ನೀರು ಚಿಮ್ಮುವ ದೃಶ್ಯ ಸಾಮಾನ್ಯವಾಗಿತ್ತು.

ಕಾರ್ಕಳದ ನದಿ, ಹೊಳೆಗಳು ಮೈದುಂಬಿ ಹರಿಯುತ್ತಿವೆ. ಮುನಿಯಾಲು, ಕೆರ್ವಾಶೆ, ಮಾಳ, ಶಿರ್ಲಾಲು, ದುರ್ಗಾ, ಬೇಳಿಂಜೆ ಹೊಳೆಗಳು ಧುಮ್ಮಕ್ಕಿ ಹರಿಯುತ್ತಿದ್ದು, ಸುವರ್ಣ ನದಿ, ಎಣ್ಣೆ ಹೊಳೆಯಲ್ಲೂ ನೀರು ಅತ್ಯಧಿಕ ಪ್ರಮಾಣದಲ್ಲಿ ಹರಿಯುತ್ತಿದೆ.

ಜಲಪಾತಗಳ ಸೊಬಗು

ನಿಟ್ಟೆ, ದುರ್ಗಾ, ಮಾಳ, ಜೊಂಬ್ಲು, ಕೂಡ್ಲು ಜಲಪಾತಗಳಲ್ಲಿ ನೀರಿನ ಹರಿವು ಜಾಸ್ತಿಯಾಗಿರುವುದರಿಂದಾಗಿ ಜಲಪಾತಗಳು ತನ್ನ ಸೊಬಗನ್ನು ಹೆಚ್ಚಿಸಿವೆ. ನೋಡುಗರ ಕಣ್ಮನ ಸೆಳೆಯುಂತಿದೆ ಇಲ್ಲಿನ ಜಲಪಾತಗಳು. ಬಹುತೇಕ ಜಲಪಾತಗಳು ಸುರಕ್ಷಿತವಾಗಿಲ್ಲದ ಕಾರಣ ಪ್ರವಾಸಿಗರು ಜಾಗರೂಕತೆಯಿಂದ ಇರಬೇಕೆಂದು ಸ್ಥಳೀಯರು ಎಚ್ಚರಿಸುತ್ತಿದ್ದಾರೆ. ಕೂಡ್ಲು ಜಲಪಾತಕ್ಕೆ ಪ್ರವಾಸಿಗರ ನಿಷೇಧವಿದೆ.

ಟಾಪ್ ನ್ಯೂಸ್

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.