ಗೋವಾ ಪರಿಸ್ಥಿತಿ ನಿಭಾಯಿಸಲು ಚೆಲ್ಲಕುಮಾರ್ ರವಾನಿಸಿದ ಕಾಂಗ್ರೆಸ್ ಹೈಕಮಾಂಡ್
Team Udayavani, Jul 11, 2019, 12:33 PM IST
ಪಣಜಿ : ಗೋವೆಯ ತನ್ನ ಹತ್ತು ಶಾಸಕರು ಬಿಜೆಪಿಗೆ ಸೇರಿರುವ ವಿದ್ಯಮಾನದಿಂದ ತೀವ್ರ ಆಘಾತಕ್ಕೆ ಗುರಿಯಾಗಿರುವ ಕಾಂಗ್ರೆಸ್, ಅಲ್ಲಿನ ಸ್ಥಿತಿಗತಿಯನ್ನು ನಿಭಾಯಿಸುವ ಸಲುವಾಗಿ ಹಿರಿಯ ನಾಯಕ ಎ ಚೆಲ್ಲಕುಮಾರ್ ಅವರನ್ನು ಗೋವೆಗೆ ಕಳುಹಿಸಿದೆ.
ಚೆಲ್ಲಕುಮಾರ್ ಅವರು ಎಐಸಿಸಿ ಕಾರ್ಯದರ್ಶಿಯಾಗಿದ್ದು ವಿರೋಧ ಪಕ್ಷದ ಗೋವಾ ಪ್ರಭಾರಿಯಾಗಿದ್ದಾರೆ. ನಿನ್ನೆ ಬುದವಾರ ರಾತ್ರಿಯೇ ಅವರು ಇಲ್ಲಿಗೆ ಆಗಮಿಸಿ ಪಕ್ಷದ ಉಳಿದ ಐವರು ಶಾಸಕರೊಂದಿಗೆ ಮುಂದಿನ ಕಾರ್ಯ ತಂತ್ರವನ್ನು ಚರ್ಚಿಸಿದ್ದಾರೆ.
ಪಕ್ಷದ ಹೈಕಮಾಂಡ್ ಜತೆಗೆ ಸಮಾಲೋಚಿಸಿ ಇಂದು ಗುರವಾರ ಎಲ್ಲ ಐವರು ಶಾಸಕರು ಸಭೆ ಸೇರಿ ತಮ್ಮ ನಾಯಕನನ್ನು ಆರಿಸಲಿದ್ದಾರೆ ಎಂದು ಚಲ್ಲಕುಮಾರ್ ಹೇಳಿದರು. ನಿನ್ನೆ ಬುಧವಾರ ಗೋವೆಯಲ್ಲಿ ನಡೆದ ರಾಜಕೀಯ ವಿದ್ಯಮಾನ ಪ್ರಜಾಸತ್ತೆಯ ಕಗ್ಗೊಲೆಯಾಗಿದೆ ಎಂದವರು ಖಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ