ಅತೃಪ್ತರ ರಾಜೀನಾಮೆ: ಕುಮಾರಸ್ವಾಮಿಗೆ ಧೈರ್ಯ ತುಂಬಿದ ಮಮತಾ ಬ್ಯಾನರ್ಜಿ
Team Udayavani, Jul 11, 2019, 6:10 PM IST
ಹೊಸದಿಲ್ಲಿ : ಅತೃಪ್ತ ಶಾಸಕರ ರಾಜೀನಾಮೆಯಿಂದ ಹೈರಾಣಾಗಿರುವ ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪಶ್ಚಿಮ ಬಂಗಾಲ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಧೈರ್ಯ ತುಂಬಿದ್ದಾರೆ.
‘ಎಂತಹ ವಿಷಮತೆ ಎದುರಾದರೂ ಎದೆಗುಂದಬೇಡಿ; ನಿಮ್ಮ ಅಚಲ ನಿಲುವಿನಿಂದ ದೂರ ಸರಿಯಬೇಡಿ; ಬಿಜೆಪಿ ವಿರುದ್ಧ ಸೆಟೆದು ನಿಲ್ಲುವ ನಿಮ್ಮ ಪ್ರಯತ್ನಗಳನ್ನು ನಿಲ್ಲಿಸಬೇಡಿ’ ಎಂದು ಮಮತಾ ಬ್ಯಾನರ್ಜಿ ಅವರು ಕುಮಾರಸ್ವಾಮಿ ಅವರಿಗೆ ಫೋನ್ ಕರೆ ಮಾಡಿ ಹೇಳಿದ್ದಾರೆ.
ಪಕ್ಷಾಂತರ ಪಿಡುಗಿನಿಂದ ಸ್ವತಃ ಸಂಕಷ್ಟಕ್ಕೆ ಗುರಿಯಾಗಿರುವ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಯ ಹಲವರು ಸಂಸದರು, ಶಾಸಕರು ಈಚೆಗೆ ಬಿಜೆಪಿ ಸೇರಿರುವ ಹೊರತಾಗಿಯೂ, ಬಿಜೆಪಿಯ ಕುಟಿಲೋಪಾಯಗಳಿಗೆ ಬಲಿ ಬೀಳದಂತೆ ಎಚ್ಚರಿಕೆ ವಹಿಸುವಂತೆ ಕುಮಾರ ಸ್ವಾಮಿ ಅವರಿಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ