ಧರೆಗುರುಳಿದ ವಿದ್ಯುತ್‌ ಕಂಬಗಳು: ಮೆಸ್ಕಾಂಗೆ ಅಪಾರ ನಷ್ಟ

ಹೆಬ್ರಿ: ಮುಂದುವರಿದ ಗಾಳಿ-ಮಳೆ

Team Udayavani, Jul 12, 2019, 5:51 AM IST

daregurulida-kamba

ಹೆಬ್ರಿ: ಹೆಬ್ರಿ ಸುತ್ತಮುತ್ತ ಮತ್ತೆ ಗಾಳಿ ಸಹಿತ ಮಳೆ ಮುಂದುವರಿದಿದ್ದು ಬೃಹತ್‌ ಮರಗಳು ವಿದ್ಯುತ್‌ ಕಂಬದ ಮೇಲೆ ಉರುಳಿದ ಪರಿಣಾಮ ಮೆಸ್ಕಾಂಗೆ ಅಪಾರ ನಷ್ಟ ಸಂಭವಿಸಿದೆ.

ಜು. 11ರಂದು ಬೆಳಗ್ಗೆಯಿಂದಲೇ ಗಾಳಿ ಸಹಿತ ಮಳೆ ಸುರಿಯುತ್ತಿದ್ದು ಕೆಲವೆಡೆ ಚರಂಡಿ ವ್ಯವಸ್ಥೆ ಸರಿ ಇಲ್ಲದ ಪರಿಣಾಮ ರಸ್ತೆಯಲ್ಲಿ ನೀರು ಹರಿದು ಸಂಚಾರಕ್ಕೆ ಸಮಸ್ಯೆಯಾಗಿದೆ. ಬೃಹದಾಕಾರದ ಮರಗಳು ವಿದ್ಯುತ್‌ ಕಂದ ಮೇಲೆ ಬಿದ್ದು ಸುಮಾರು 19ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿವೆ.

ಹೆಬ್ರಿ ಮೆಸ್ಕಾಂ ವ್ಯಾಪ್ತಿಯ ಕುಚ್ಚಾರು ಗ್ರಾಮದಲ್ಲಿ 3, ಕಬ್ಬಿನಾಲೆ ಗ್ರಾಮದಲ್ಲಿ 6, ಶಿವಪುರ ಗ್ರಾಮದಲ್ಲಿ 4, ಕಬ್ಬಿನಾಲೆ ಪೆರಡಾರ್‌ ಬಾಕ್ಯಾರ್‌ನಲ್ಲಿ 2, ಮೇಗದ್ದೆ ಗ್ರಾಮದಲ್ಲಿ 4 ಕಂಬಗಳು ಧರೆಗುರುಳಿದ್ದು ಲಕ್ಷಾಂತರ ರೂ.ನಷ್ಟವಾಗಿದೆ. ಬೇಳಂಜೆ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಿದೆ. ಹೆಬ್ರಿ ಮೆಸ್ಕಾಂ ಶಾಖಾಧಿಕಾರಿ ಲಕ್ಷ್ಮೀಶ ನಾಯ್ಕ ಅವರ ನೇತೃತ್ವದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ.

ಬೆಳಗ್ಗೆಯಿಂದ ಮಳೆ ಸುರಿಯುತ್ತಿದ್ದರು ಮಳೆಯನ್ನು ಲೆಕ್ಕಿಸದೆ ಕಬ್ಬಿನಾಲೆ ಗ್ರಾಮದ ಮತ್ತಾವು ಬಳಿ ಗಾಳಿಗೆ ವಿದ್ಯುತ್‌ ಕಂಬದ ಮೇಲೆ ಉರುಳಿ 6 ವಿದ್ಯುತ್‌ ಕಂಬಗಳು ಸಂಪೂರ್ಣ ತುಂಡಾಗಿದ್ದು ದುರಸ್ತಿ ಕಾರ್ಯದಲ್ಲಿ ಮೆಸ್ಕಾಂ ತೊಡಗಿಸಿಕೊಂಡಿದೆ. ಸುಮಾರು 1.5 ಕೀ.ಮೀ. ದೂರದಲ್ಲಿ ಕಂಬ ತುಂಡಾದ ಪ್ರದೇಶಕ್ಕೆ ಯಾವುದೇ ವಾಹನ ಹೋಗದ ಸ್ಥಿತಿ ಇರುವುದರಿಂದ 6 ಕಂಬಗಳನ್ನು ಮೆಸ್ಕಾಂ ಕೆಲಸದ ಸಿಬಂದಿ ತಲೆಯಲ್ಲಿ ಹೊತ್ತು ನದಿಯನ್ನು ದಾಟಿ ಸಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.