ಕೊಡೆಗೂ ಸಿಕ್ಕಿದೆ ಗೂಡು…


Team Udayavani, Jul 12, 2019, 5:00 AM IST

U-14

ಕ್ಯಾಪ್ಸೂಲ್‌ ಗೊತ್ತಲ್ವಾ? ಈ ಮಳೆಗಾಲದಲ್ಲಿ ನೀವೆಲ್ಲರೂ ಮರೆಯದೇ ಒಂದೊಂದು ಕ್ಯಾಪ್ಸೂಲ್‌ ಖರೀದಿಸಿ. ಹಾಂ, ಮಳೆಯಲ್ಲಿ ನೆನೆದು ಜ್ವರ ಬರಿಸಿಕೊಂಡಾಗ ತೆಗೆದುಕೊಳ್ಳುವ ಕ್ಯಾಪೂಲ್ಸ್‌ ಅಲ್ಲ ಇದು. ಮಳೆಯಲ್ಲಿ ಒದ್ದೆಯಾದ ನಿಮ್ಮ ಛತ್ರಿಯನ್ನು ಜೋಪಾನವಾಗಿ ಇರಿಸುವ ಕ್ಯಾಪ್ಸೂಲ್‌. ಅಂದರೆ, ಛತ್ರಿಯನ್ನು ಇಡಲು ಕ್ಯಾಪ್ಸೂಲ್‌ ಕೇಸ್‌ ಅಂಬ್ರೆಲಾ ಪಾಕೆಟ್‌…

ಇದು ಮಳೆಗಾಲ. ಆದರೆ, ಮಳೆ ಬರೋದು ಆಗೊಮ್ಮೆ ಈಗೊಮ್ಮೆ ಮಾತ್ರ. ಹಾಗಂತ ಛತ್ರಿ, ರೇನ್‌ಕೋಟ್‌ ಇಲ್ಲದೆ ಮನೆಯಿಂದ ಹೊರಡುವ ಹಾಗಿಲ್ಲ. ಬೆಳಗ್ಗೆ ಇದ್ದ ಬಿಸಿಲನ್ನು ಮರೆಸಿ ಬಿಡುವಂತೆ ಸಂಜೆ ಮಳೆ ಸುರಿಯಬಹುದು. ಹಾಗಾಗಿ ಛತ್ರಿಯನ್ನು ಜೊತೆಯಲ್ಲಿಯೇ ಒಯ್ಯುವುದು ಜಾಣತನ.

ಛತ್ರಿಯಲ್ಲೂ ಫ್ಯಾಷನ್‌
ಮೊದಲೆಲ್ಲ ಛತ್ರಿ ಎಂದ ಕೂಡಲೇ ಕಣ್ಮುಂದೆ ಬರುತ್ತಿದ್ದುದು, ಕಪ್ಪು ಬಣ್ಣದ, ಮಾರುದ್ದದ ಕೊಡೆಗಳು. ಚೀಲದಲ್ಲಿ ಇಡಲಾಗದ ಉದ್ದದ ಕೊಡೆಗಳನ್ನು , ಕೈಯಲ್ಲೇ ಹಿಡಿದುಕೊಳ್ಳಬೇಕಿತ್ತು. ಆದರೆ, ಕಪ್ಪು ಬಣ್ಣದ ಅಂಥ ಛತ್ರಿಗಳನ್ನು ಬಣ್ಣ ಬಣ್ಣದ ಕೊಡೆಗಳು ಯಾವಾಗಲೋ ರಿಪ್ಲೇಸ್‌ ಮಾಡಿಬಿಟ್ಟಿವೆ. ಅದರಲ್ಲೂ ಫ್ಯಾಷನ್‌ಪ್ರಿಯರು, ಬೋರಿಂಗ್‌ ಬ್ಲಾಕ್‌ ಬದಲಿಗೆ ಬಣ್ಣದ ಛತ್ರಿಗಳನ್ನೇ ಹೆಚ್ಚು ಇಷ್ಟಪಡುತ್ತಾರೆ.

ಕೊಡೆಗೊಂದು ಗೂಡು
ಒದ್ದೆಯಾದ ಈ ಛತ್ರಿಗಳನ್ನು ಮತ್ತೆ ಬ್ಯಾಗಿನಲ್ಲಿ ಇಟ್ಟುಕೊಳ್ಳುವುದು ದೊಡ್ಡ ತಲೆನೋವು. ಅದರಿಂದ ಬ್ಯಾಗ್‌ ಕೂಡಾ ಒದ್ದೆಯಾಗುತ್ತದೆ. ಆದರೆ, ಇನ್ಮುಂದೆ ಆ ತೊಂದರೆ ಅನುಭವಿಸಬೇಕಿಲ್ಲ. ಚಿಕ್ಕ ಛತ್ರಿಗಳನ್ನಿಡಲು ಕೇಸ್‌ಗಳು ಸಿಕ್ಕುತ್ತಿವೆ. ಕನ್ನಡಕ, ಲೆನ್ಸ್‌ಗಳನ್ನು ಇಡಲು ಕೇಸ್‌ಗಳು ಇರುವಂತೆ ಛತ್ರಿಗಳಿಗೂ ಕೇಸ್‌ಗಳಿವೆ. ನೋಡಲು ಕ್ಯಾಪ್ಸೂಲ್‌ನಂತಿರುವ ಈ ಗೂಡಿನೊಳಗೆ ಒದ್ದೆ ಕೊಡೆಯನ್ನು ಇಟ್ಟು , ಚಿಂತೆ ಇಲ್ಲದೆ ಬ್ಯಾಗಿನಲ್ಲಿಡಬಹುದು. ಈ ಮಳೆಗಾಲದಲ್ಲಿ ಟ್ರೆಂಡಿಂಗ್‌ನಲ್ಲಿದೆ ಈ ಕ್ಯಾಪ್ಸೂಲ್‌ ಕೇಸ್‌ ಪಾಕೆಟ್‌ ಅಂಬ್ರೆಲಾ, ಅಂದರೆ 3 ಪೋಲ್ಡ್‌ ಅಥವಾ 4 ಪೋಲ್ಡ್‌ ಛತ್ರಿಗಳ ಗೂಡು! ಇವು ಬಹುತೇಕ ಎಲ್ಲಾ ಕೊಡೆ ಅಂಗಡಿಯಲ್ಲಿ ಮತ್ತು ಆನ್‌ಲೈನ್‌ ತಾಣಗಳಲ್ಲಿ ದೊರಕುತ್ತವೆ.

ಅದಿತಿ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.