ರಾಜೀನಾಮೆ ಅಂಗೀಕಾರಕ್ಕೆ ನಿರ್ದೇಶನ ನೀಡಲು ಅರ್ಜಿ
Team Udayavani, Jul 12, 2019, 5:38 AM IST
ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ವಿಧಾನಸಭಾಧ್ಯಕ್ಷರಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ವಕೀಲ ನಟರಾಜ್ ಶರ್ಮಾ ಈ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಜು.10ರಂದು ಸ್ಪೀಕರ್ ಕಚೇರಿಗೆ ಭೇಟಿ ಕೊಟ್ಟು ರಾಜೀನಾಮೆ ಸಲ್ಲಿಸಿರುವ 13 ಶಾಸಕರ ರಾಜೀನಾಮೆಯನ್ನು ವಿಳಂಬ ಮಾಡದೇ ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಬೇಕೆಂದು ವಿಧಾನಸಭಾಧ್ಯಕ್ಷರು ಹಾಗೂ ವಿಧಾನಸಭೆಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್ಗೆ ಖರ್ಗೆ ತಾಕೀತು
Patanjali ಸೋನ್ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು
Lok Sabha Elections ಹಂತ-5: ಇಂದು ಮತ; ರಾಹುಲ್, ರಾಜನಾಥ್,ಸ್ಮೃತಿ ಭವಿಷ್ಯ ನಿರ್ಧಾರ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ