ಹೈನುಗಾರಿಕೆಯಿಂದ ನಿಶ್ಚಿತ ಆದಾಯ

ಪಶುಸಂಗೋಪನೆಯನ್ನು ಉದ್ಯಮವಾಗಿಕೊಂಡಲ್ಲಿ ಆರ್ಥಿಕ ಸಬಲತೆ: ಡಾ| ತಿಪ್ಪೇಸ್ವಾಮಿ

Team Udayavani, Jul 13, 2019, 3:52 PM IST

13-July-36

ನಾಯಕನಹಟ್ಟಿ: ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಶಿವಮೊಗ್ಗ ಹಾಲು ಉತ್ಪಾದಕರ ಸಂಘದ ಉಪ ವ್ಯವಸ್ಥಾಪಕ ಡಾ| ತಿಪ್ಪೇಸ್ವಾಮಿ ಮಾತನಾಡಿದರು.

ನಾಯಕನಹಟ್ಟಿ: ನಿಶ್ಚಿತ ಆದಾಯಕ್ಕೆ ಹೈನುಗಾರಿಕೆ ಸಹಕಾರಿ ಎಂದು ಶಿವಮೊಗ್ಗ ಹಾಲು ಉತ್ಪಾದಕರ ಸಂಘದ ಉಪ ವ್ಯವಸ್ಥಾಪಕ ಡಾ| ತಿಪ್ಪೇಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿಯಲ್ಲಿ ನಿಶ್ಚಿತ ಆದಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಇದಕ್ಕೆ ಹಲವಾರು ಕಾರಣಗಳಿವೆ. ನೀರು, ವಿದ್ಯುತ್‌, ಉತ್ಪನ್ನಗಳ ದರದಲ್ಲಿನ ಏರಿಳಿತಗಳಿಂದ ಕೃಷಿಯಲ್ಲಿ ನಿಶ್ಚಿತ ಆದಾಯ ನಿರೀಕ್ಷಿಸುವುದು ಸಾಧ್ಯವಿಲ್ಲ. ಆದರೆ ಹೈನುಗಾರಿಕೆಯಲ್ಲಿ ಸ್ಪಷ್ಟವಾದ ನಿಯಮಗಳನ್ನು ಅನುಸರಿಸಿದರೆ ಉತ್ತಮ ಆದಾಯ ದೊರೆಯುವುದು ಸಾಧ್ಯವಿದೆ. ಪ್ರತಿ ಹತ್ತು ಲೀಟರ್‌ಗೆ ಐದು ಕೆಜಿ ಪಶು ಆಹಾರ ಹಾಗೂ ಪ್ರತಿ ದಿನ ಎರಡು ಬಾರಿ ಖನಿಜಾಂಶಗಳನ್ನು ನೀಡಬೇಕು. ಸರಿಯಾದ ಪೋಷಣೆಯಿದ್ದರೆ ಉತ್ತಮ ಆದಾಯ ಪಡೆಯಲು ಸಾಧ್ಯ ಎಂದರು.

ಒಕ್ಕೂಟ ಪ್ರತಿ ಲೀಟರ್‌ ಹಾಲಿಗೆ 27 ರೂ. ನೀಡುತ್ತಿದೆ. ಪ್ರತಿ ಲೀಟರ್‌ ಹಾಲಿಗೆ ಸರ್ಕಾರ 6 ರೂ. ಸಹಾಯಧನ ಒದಗಿಸುತ್ತಿದೆ. ಹೀಗಾಗಿ ರೈತರು ಪಶುಸಂಗೋಪನೆಯನ್ನು ಉದ್ಯಮವಾಗಿ ಮಾಡಿಕೊಳ್ಳಬೇಕು. ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘ 1.77 ಲಕ್ಷ ರೂ. ವಾರ್ಷಿಕ ಲಾಭ ಗಳಿಸಿದೆ. ಇದು ಇನ್ನಷ್ಟು ಹೆಚ್ಚಬೇಕು. ಸಮೀಪದಲ್ಲಿ ಬೃಹತ್‌ ಹಾಲು ಶೀತಲೀಕರಣ ಕೇಂದ್ರ ಸ್ಥಾಪನೆ ಆಗಿರುವುದರಿಂದ ಇಲ್ಲಿನ ಕೇಂದ್ರಕ್ಕೆ ಲಾಭಾಂಶ ಕಡಿಮೆಯಾಗಿದೆ ಎಂದು ತಿಳಿಸಿದರು.

ನಾಯಕನಹಟ್ಟಿ ಪಟ್ಟಣಕ್ಕೆ ಬೃಹತ್‌ ಹಾಲು ಶೀತಲೀಕರಣ ಕೇಂದ್ರ (ಬಿಎಂಸಿ) ನೀಡಬೇಕೆಂದು ನಿರ್ದೇಶಕರಾದ ಟಿ.ಕೆ. ಮುರುಗೇಶ್‌, ರಾಜಣ್ಣ ಮತ್ತಿತರರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಉಪ ವ್ಯವಸ್ಥಾಪಕ ಡಾ| ತಿಪ್ಪೇಸ್ವಾಮಿ, ಸಂಘದಿಂದ ಬಿಎಂಸಿಗೆ ನಿರ್ಣಯ ಅಂಗೀಕರಿಸಿ ನೀಡಿದ ನಂತರ ಇದರ ಬಗ್ಗೆ ಕಾರ್ಯಕಾರಿ ಮಂಡಳಿಯಲ್ಲಿ ತೀರ್ಮಾನಿಸಲಾಗುವುದು. ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಬಿಎಂಸಿ ಕೇಂದ್ರ ನೀಡಲಾಗುವುದು ಎಂದರು.

ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಿ. ತಿಪ್ಪೇಸ್ವಾಮಿ, ಪಪಂ ಸದಸ್ಯ ಮನ್ಸೂರ್‌,ವಿಸ್ತರಣಾಧಿಕಾರಿ ಕೃಷ್ಣಕುಮಾರ್‌, ಸಂಘದ ಕಾರ್ಯದರ್ಶಿ ಬಿ.ಎಂ. ಪ್ರೇಮರಾಜ್‌, ಮಂಡಳಿ ನಿರ್ದೇಶಕರಾದ ಎಂ. ಶಿವಾನಂದ್‌, ಮುರುಗೇಶ್‌, ಪಾಲಯ್ಯ, ಪರಮೇಶ್ವರಪ್ಪ, ಗಂಗಮ್ಮ, ಬಿ. ವಿಶ್ವನಾಥ್‌, ಬಿ. ತಿಪ್ಪೇಸ್ವಾಮಿ, ಯೋಗೀಶ್‌, ವೀರೇಶ್‌, ಎನ್‌.ಟಿ. ನಾಗರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.