ಭವನ ಸುಂದರಿ 

ವಿಧಾನಸೌಧ, ಕರ್ನಾಟಕ ವಿಧಾನಸಭೆ ನಡೆಯುವ ಸ್ಥಳ

Team Udayavani, Jul 13, 2019, 4:41 PM IST

BHAVANA-SUNDARI-copy-copy

ಇಂದು, ಕರ್ನಾಟದಕ ಶಕ್ತಿಕೇಂದ್ರ ವಿಧಾನಸೌಧದ ಶಂಕುಸ್ಥಾಪನೆಯಾದ ದಿನ. 1951ರ ಜುಲೈ 13ರಂದು, ಅಂದಿನ ಪ್ರಧಾನಿ ಜವಾಹರಲಾಲ ನೆಹರೂ ಅವರು ಸೌಧದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಆ ಅಡಿಪಾಯದ ಕಲ್ಲು ಮುಂದೆ ಸೌಧವಾಗಿ, ಇಡೀ ರಾಜ್ಯದ ಆಡಳಿತ ಕೇಂದ್ರವಾಗಿ ತಲೆ ಎತ್ತಿ ನಿಂತಿತು.

ಎಲ್ಲಿ ದೆ?
ಅಂಬೇಡ್ಕರ್‌ ಬೀದಿ, ಸಂಪಂಗಿರಾಮ ನಗರ, ಹೈ ಕೋರ್ಟ್‌ ಎದುರು

ನಿರ್ಮಾ ಣ
1952ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ 1956ರಲ್ಲಿ ಮುಕ್ತಾಯ ಕಂಡಿ ತು.

ಕಟ್ಟಡ ವಿಸ್ತಾ ರ
4 ಮಹಡಿ ಮತ್ತು 1 ನೆಲಮಾಳಿಗೆಯುಳ್ಳ ಕಟ್ಟಡದ ಒಟ್ಟು ವಿಸ್ತೀರ್ಣ 5,05,505 ಚದರ ಅಡಿ. ಒಟ್ಟು 172 ಕೊಠಡಿಗಳಿದ್ದು, 500 ಜನರು ಕುಳಿತುಕೊಳ್ಳಬಹುದಾದ ಗ್ಯಾಲರಿಯನ್ನು ಹೊಂದಿದೆ.

ಕಟ್ಟಿಸಿದ್ದು…
ಕೆಂಗಲ್‌ ಹನುಮಂತಯ್ಯ

ವಿನ್ಯಾಸ
ನಿಯೋ ದ್ರಾವಿಡಿಯನ್‌ ಶೈಲಿ

ಸ್ಫೂರ್ತಿ
ವಿಧಾನಸೌಧದ ಪಶ್ಚಿಮ ದಿಕ್ಕಿನ ಹೊರಭಾಗವು ರಾಜಸ್ಥಾನ ಅರಮನೆಗಳ ಶಿಲ್ಪಕಲೆಯಿಂದ, ಉತ್ತರ ಭಾಗವು ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟಿನಿಂದ ಸ್ಫೂರ್ತಿ ಪಡೆದಿದೆ. ಮೂರನೇ ಮಹಡಿಯಲ್ಲಿರುವ ಕ್ಯಾಬಿನೆಟ್‌ ಮೀಟಿಂಗ್‌ ಹಾಲ್‌ ಅನ್ನು ಶ್ರೀಗಂಧವನ್ನು ಬಳಸಿ ಅಲಂಕರಿಸಲಾಗಿದೆ.

ಒಟ್ಟು ವೆಚ್ಚ
ವಿಧಾನಸೌಧ ನಿರ್ಮಾಣಕ್ಕಾಗಿ ಮೊದಲು 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ನಿರ್ಮಾಣ ಕಾರ್ಯ ಪೂರ್ಣಗೊಂಡಾಗ ಒಟ್ಟು ಖರ್ಚು 1.84 ಕೋಟಿಯನ್ನು ಮುಟ್ಟಿತ್ತು. ಈಗ ಅದರ ವಾರ್ಷಿಕ ನಿರ್ವಹಣಾ ವೆಚ್ಚ ವೇ (ಸುಣ್ಣ ಬಣ್ಣ, ರಿಪೇರಿ ಇತ್ಯಾದಿ) 2 ಕೋಟಿಯನ್ನು ಮೀರುತ್ತದೆ!

ಏನು ಬರೆದಿದೆ?
ವಿಧಾನಸೌಧದ ಮುಂಭಾಗದಲ್ಲಿ, ಸರ್ಕಾರದ ಕೆಲಸ ದೇವರ ಕೆಲಸ ಎಂದು ಬರೆಯಲಾಗಿದೆ. 1957ರಲ್ಲಿ ಸರ್ಕಾರವು 7,500 ರೂ. ಖರ್ಚು ಮಾಡಿ, ಘೋಷವಾಕ್ಯವನ್ನು ಸತ್ಯಮೇವ ಜಯತೆ ಎಂದು ಬದಲಿಸಲು ನಿರ್ಧರಿಸಿತಾದರೂ, ಕೊನೆಗೆ ನಿರ್ಧಾರವನ್ನು ಬದಲಿಸಿತು.

ಖೈದಿಗಳೇ ಕಾರ್ಮಿಕರು
ಸುಮಾರು 5000 ಕಾರ್ಮಿಕರು ಮತ್ತು 1500 ಶಿಲ್ಪಿಗಳು ಹಾಗೂ ಬಡಗಿಗಳು, ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ ಬಹುತೇಕರು ಖೈದಿಗಳಾಗಿದ್ದು, ಕಟ್ಟಡ ನಿರ್ಮಾಣ ಪೂರ್ಣಗೊಂಡ ನಂತರ ಅವರನ್ನು ಬಿಡುಗಡೆಗೊಳಿಸಲಾಯ್ತು!

ಒಟ್ಟು ಪ್ರದೇಶ
ವಿಧಾನಸೌಧವು ಒಟ್ಟು 60 ಎಕರೆ ಜಾಗದಲ್ಲಿ ತಲೆ ಎತ್ತಿದೆ

ಕಟ್ಟಡದ ಚೆಲುವು
ಸಂಪೂರ್ಣ ಕಟ್ಟಡವನ್ನು, ಮಲ್ಲಸಂದ್ರ ಮತ್ತು ಹೇಸರಘಟ್ಟದ ಸುತ್ತಮುತ್ತ ಉತVನನ ಮಾಡಿದ ಬೆಂಗಳೂರು ಗ್ರಾನೈಟ್‌ನಿಂದ ನಿರ್ಮಿಸಲಾಗಿದೆ. ಕಟ್ಟಡದ ಸೌಂದರ್ಯ ಹೆಚ್ಚಿಸಲು ಮಾಗಡಿಯ ಗುಲಾಬಿ ಕಲ್ಲು ಮತ್ತು ತುರುವೇಕೆರೆಯ ಕಪ್ಪು ಕಲ್ಲುಗಳನ್ನು ಬಳಸಿದ್ದಾರೆ.

(ಬೆಂಗಳೂರಿನಲ್ಲಿ ಚೆಲುವು ಇರುವುದೇ ಹಳೇ ಕಟ್ಟಡಗಳಲ್ಲಿ. ವಾರಕ್ಕೆ ಒಂದೊಂದರಂತೆ, ಕಟ್ಟಡಗಳ ತುಣುಕು ಮಾಹಿತಿಯ ಸರ ಮಾಲೆ ಈ ಅಂಕಣದಲ್ಲಿ ಮೂಡಿಬರಲಿದೆ )

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.