ಆಹಾರದಲ್ಲಿ ನಾರಿನಂಶ


Team Udayavani, Jul 14, 2019, 5:17 AM IST

Food

ಕಳೆದ ಸಂಚಿಕೆಯಿಂದ-ಆದರೆ, ಕೆಲವು ಮಂದಿಯಲ್ಲಿ ಮಲಬದ್ಧತೆ, ಭೇದಿ ಅಥವಾ ಇರಿಟೆಬಲ್‌ ಬವೆಲ್‌ ಸಿಂಡ್ರೋಮ್‌ನಂತಹ ನಿರ್ದಿಷ್ಟ ಆರೋಗ್ಯ ಸ್ಥಿತಿಗತಿಗಳಿಂದಾಗಿ ಆಹಾರ ಬದಲಾವಣೆಗಳಿಂದಲೂ ನಿರೀಕ್ಷಿತ ಪರಿಣಾಮಗಳು ಕಂಡುಬರದೆ ಇದ್ದಲ್ಲಿ ನಾರಿನಂಶ ಪೂರಕ ಆಹಾರಗಳನ್ನು ಒದಗಿಸಬೇಕಾಗಬಹುದು. ನಾರಿನಂಶ ಪೂರಕ ಆಹಾರಗಳನ್ನು ಸೇವಿಸುವುದಕ್ಕೆ ಮುನ್ನ ನಿಮ್ಮ ವೈದ್ಯರ ಜತೆಗೆ ಸಮಾಲೋಚಿಸಿಕೊಳ್ಳಿ.

ನಾರಿನಂಶ ಪೂರೈಕೆ ಹೆಚ್ಚಿಸಿಕೊಳ್ಳಲು
ಇಡೀ ಧಾನ್ಯ, ಹಣ್ಣು ಮತ್ತು ತರಕಾರಿಗಳನ್ನು ಬಳಸಿ ಇಡೀ ಧಾನ್ಯಗಳು, ಹಣ್ಣು ಮತ್ತು ತರಕಾರಿಗಳು, ಮೊಳಕೆ ಕಾಳುಗಳು, ಬೀನ್ಸ್‌ ಮತ್ತು ಅಗಸೆ ಬೀಜದಂತಹ ಕೆಲವು ಬೀಜಗಳು ನಾರಿನಂಶದ ಸಮೃದ್ಧ ಮೂಲಗಳಾಗಿವೆ. ಸಜ್ಜೆ ಖೀಚಿx, ಮಿಶ್ರ ತರಕಾರಿ ಸಲಾಡ್‌, ಚಟ್‌ಪಟಿ ಸೌøಟ್ಸ್‌ ಫ್ರಾಂಕಿ, ಹೆಸರು ಕಾಳು ಅಥವಾ ಕಡಲೆ ಉಸ್ಲಿ ಮತ್ತು ಮಿಶ್ರ ತರಕಾರಿ ಕ್ಲಿಯರ್‌ ಸೂಪ್‌ನಂತಹ ತರಹೇವಾರಿ ಅಡುಗೆಗಳಲ್ಲಿ ಇವುಗಳನ್ನು ಉಪಯೋಗಿಸಿ ಸೇವಿಸುವ ಮೂಲಕ ನಾರಿನಂಶವನ್ನು ವೃದ್ಧಿಸಿಕೊಳ್ಳಬಹುದು. ಮಿಶ್ರ ತರಕಾರಿ ಸಬ್ಜಿ ಅಥವಾ ಪಲ್ಯಗಳು ಹೆಚ್ಚು ನಾರಿನಂಶ ಹೊಂದಿದ್ದು, ನಮ್ಮ ಹೊಟ್ಟೆ ಮತ್ತು ಕರುಳಿಗೆ ಉತ್ತಮವಾಗಿರುವುದರಿಂದ ಹೆಚ್ಚು ಉಪಯೋಗಿಸುವುದು ವಿಹಿತ.

ನಿಮ್ಮ ಮಕ್ಕಳಿಗೆ ಸಂಸ್ಕರಿತ ಆಹಾರದ ಬದಲಾಗಿ
ನಾರಿನಂಶ ಸಹಿತ ಆಹಾರ ಕೊಡಿ
ನಿಮ್ಮ ಮಕ್ಕಳಿಗೆ ನಾರಿನಂಶ ಹೆಚ್ಚಿರುವ ತಿಂಡಿ ತಿನಿಸುಗಳನ್ನು ನೀಡುವುದರ ಮೂಲಕ ಅವರು ದೀರ್ಘ‌ಕಾಲ ಆರೋಗ್ಯವಂತರಾಗಿ ಇರುವಂತೆ ನೋಡಿಕೊಳ್ಳಿ. ಮಿಶ್ರ ಹಿಟ್ಟಿನ ದೋಸೆ, ದೋಸೆ ಮಾಡಿ ಅದರ ಮೇಲೆ ಮಿಶ್ರ ತರಕಾರಿಯಿಂದ ಅಲಂಕರಿಸುವುದು ಇತ್ಯಾದಿಗಳು ಸಿದ್ಧ – ಸಂಸ್ಕರಿತ ತಿಂಡಿ ತಿನಿಸುಗಳಿಗಿಂತ ಸಾವಿರ ಪಾಲು ಆರೋಗ್ಯಕರ.

ನವಣೆಯು ಅತಿ ಹೆಚ್ಚು ನಾರಿನಂಶವನ್ನು ಮತ್ತು ಸಂಕೀರ್ಣ ಪಿಷ್ಠವನ್ನು ಹೊಂದಿರುತ್ತದೆ. ಸಿರಿಧಾನ್ಯ ಉಪ್ಪಿಟ್ಟು ಬೆಳಗಿನ ಉಪಾಹಾರವಾಗಿ ಸೇವಿಸುವುದಕ್ಕೆ ಒಂದು ಉತ್ತಮ ಸಮೃದ್ಧ ನಾರಿನಂಶವುಳ್ಳ ಆಹಾರ. ರವಾದಿಂದ ತಯಾರಿಸಿದ ಉಪ್ಪಿಟ್ಟಿಗಿಂತ ಇದು ಹೆಚ್ಚು ಆರೋಗ್ಯಕರ.

ದೈನಿಕ ಊಟ- ಉಪಾಹಾರದಲ್ಲಿ
ಹೆಚ್ಚು ಸಲಾಡ್‌ಗಳನ್ನು ಬಳಸಿ – ಅತಿ ಹೆಚ್ಚು ನಾರಿನಂಶ ಗಳಿಸಿ
ನಾರಿನಂಶ, ಪ್ರೊಟೀನ್‌, ಸಂಕೀರ್ಣ ಪಿಷ್ಠಗಳಿದ್ದು ಆ್ಯಂಟಿ ಓಕ್ಸಿಡೆಂಟ್‌ಗಳು, ಸೂಕ್ಷ್ಮ ಪೋಷಕಾಂಶಗಳು ಮತ್ತು ಕಿಣ್ವಗಳನ್ನು ಒದಗಿಸುವ ಸಲಾಡ್‌ಗಳನ್ನು ಆಯ್ದುಕೊಳ್ಳಿ.
ಒಂದು ಬೌಲ್‌ನಲ್ಲಿ ಮೊಳಕೆ ಬರಿಸಿದ ಇಡೀ ಹೆಸರು ಕಾಳು ಅಥವಾ ಕಡಲೆಯ ಜತೆಗೆ ಸೌತೆಕಾಯಿ, ಟೊಮ್ಯಾಟೊ, ಕ್ಯಾರೆಟ್‌, ಬೀಟ್‌ರೂಟ್‌, ನೀರುಳ್ಳಿ, ಕ್ಯಾಬೇಜ್‌ ತುರಿ, ಜೋಳ ಮತ್ತು ದಾಳಿಂಬೆಯಂತಹ ತರಕಾರಿಗಳನ್ನು ತೆಗೆದುಕೊಳ್ಳಿ. ನಿಂಬೆರಸ, ಕಾಳುಮೆಣಸಿನ ಪುಡಿ ಅಥವಾ ಚಾಟ್‌ಮಸಾಲಾ ಬೆರೆಸಿ ರುಚಿ ಹೆಚ್ಚಿಸಿಕೊಳ್ಳಿ. ಬೇಕಿದ್ದರೆ ಉಪ್ಪು ಹಾಕಿಕೊಳ್ಳಬಹುದು. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ ಸೇವಿಸಿ.

-ಮುಂದುವರಿಯುವುದು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.