ಡ್ರೈನೇಜ್‌ ಸಮಸ್ಯೆಗೆ ತತ್‌ಕ್ಷಣ ಪರಿಹಾರ ಒದಗಿಸಿ


Team Udayavani, Jul 14, 2019, 5:26 AM IST

drainage-problem

ಸಾಂದರ್ಭಿಕ ಚಿತ್ರ

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಮಂಗಳೂರು ನಗರ ಸ್ಮಾರ್ಟ್‌ ಸಿಟಿ, ಸ್ವತ್ಛ ಮಂಗಳೂರು ಎಂದೆಲ್ಲ ಕರೆಸಿಕೊಳ್ಳುತ್ತಿದೆ. ಆದರೆ ಮಂಗಳೂರು ಜನರು ಪ್ರತಿದಿನ ಒಂದಲ್ಲ ಒಂದು ಸಮಸ್ಯೆಗಳ ನಡುವೆ ಬದುಕಬೇಕಾದ ಅನಿರ್ವಾಯ ಬಂದಿದೆ. ರಸ್ತೆಯಲ್ಲಿ ಹರಿಯುವ ಚರಂಡಿ ನೀರು, ಅಲ್ಲಲ್ಲಿ ಹೊಂಡಗಳಿಂದ ಕೂಡಿರುವ ರಸ್ತೆಗಳು, ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುವ ನೀರು ಹೀಗೆ ಹಲವಾರ ಸಮಸ್ಯೆಗಳನ್ನು ಮಂಗಳೂರಿನ ಜನತೆ ಅನುಭವಿಸುತ್ತಿದ್ದಾರೆ. ಇವುಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡ ಯಾವುದೇ ಕ್ರಮಕೈಗೊಳ್ಳದೇ ಇರುವುದು ಜನರಲ್ಲಿ ಬೇಸರ ತರಿಸಿದೆ. ಮಂಗಳೂರಿನ ಯೆಯ್ನಾಡಿಯಿಂದ ಕೆಪಿಟಿಗೆ ಹೋಗುವ ದಾರಿಯಲ್ಲಿರುವ ಒಳಚರಂಡಿಯ ನೀರು ಮಳೆ ಬರುವ ಸಂದರ್ಭದಲ್ಲಿ ರಸ್ತೆಯಲ್ಲೇ ಹರಿದು ಅತ್ತ ಇತ್ತ ಓಡಾಡುವ ಜನರಿಗೆ ಸಮಸ್ಯೆಯನ್ನುಂಟು ಮಾಡಿದೆ.

ಗಬ್ಬು ವಾಸನೆಯಿಂದ ಕೂಡಿರುವ ಚರಂಡಿ ನೀರು ಹಲವು ರೋಗಗಳಿಗೆ ಕಾರಣವಾಗುವ ಭಯವನ್ನು ಜನರಲ್ಲಿ ಸೃಷ್ಟಿಸಿದೆ. ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಈ ಕಲುಷಿತ ನೀರು ಪಾದಾಚಾರಿಗಳ ಮೈಮೇಲೆ ಬೀಳುತ್ತಿವೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುವವರಿಗೆ ಈ ರಸ್ತೆಯಲ್ಲಿ ಓಡಾಡಲು ಕಷ್ಟವಾಗುತ್ತಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತತ್‌ಕ್ಷಣ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಇಲ್ಲವಾದಲ್ಲಿ ಜನಸಾಮಾನ್ಯರಿಗೆ ಸಾಂಕ್ರಮಿಕ ರೋಗಗಳು ಬರುವ ಸಾಧ್ಯತೆವಿದೆ.

-ಬಾಲಕೃಷ್ಣ ಪೂಜಾರಿ, ಕದ್ರಿ


	
					
											

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.