ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸುವುದು ಡೌಟ್: ಜಿಟಿಡಿ
Team Udayavani, Jul 14, 2019, 3:00 AM IST
ಮೈಸೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಆದರೆ, ಮುಂದಿನ ನಾಲ್ಕು ವರ್ಷವೂ ಇದೇ ಸರ್ಕಾರ ಇರುತ್ತೆ ಎಂದು ಹೇಳಲಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸಮತ ಮಂಡಿಸಲು ಸ್ಪೀಕರ್ ಅವರಲ್ಲಿ ದಿನಾಂಕ ಕೇಳಿದ್ದಾರೆ. ಸ್ಪೀಕರ್ ನಿಗದಿಪಡಿಸಿದ ದಿನಾಂಕದಂದು ಅವರು ಖಂಡಿತ ವಿಶ್ವಾಸಮತ ಯಾಚನೆ ಮಾಡುತ್ತಾರೆ. ಅಂದು ಎಲ್ಲ ಶಾಸಕರೂ ಸದನದಲ್ಲಿ ಹಾಜರಿರುತ್ತಾರೆ ಎಂದರು.
“ಆದರೂ, ಈ ಸಮ್ಮಿಶ್ರ ಸರ್ಕಾರ ಐದು ವರ್ಷ ಅವಧಿ ಪೂರ್ಣಗೊಳಿಸುತ್ತದೆ ಎಂದು ನಾನು ಹೇಳುವುದಕ್ಕೆ ಆಗುವುದಿಲ್ಲ. ಈ ಬಗ್ಗೆ ಎಲ್ಲರಿಗೂ ಭಯವಿದೆ. ಆದರೆ, ಸದ್ಯಕ್ಕೆ ಸರ್ಕಾರ ಬೀಳುವ ಭಯ ಇಲ್ಲ’ ಎಂದರು. “ಬಿಜೆಪಿಗೆ “ರಿವರ್ಸ್ ಆಪರೇಷನ್’ ಭಯ ಇದೆಯೋ, ಇಲ್ಲವೋ ಗೊತ್ತಿಲ್ಲ. ನನಗಂತೂ ಯಾವುದೇ ರೀತಿಯ ಭಯವಿಲ್ಲ. ನಾವು ಆರಾಮವಾಗಿದ್ದೇವೆ. ನಾನು ಮುಂಬೈಗೆ ಹೋಗುವ ಅಗತ್ಯವಿಲ್ಲ. ಎಲ್ಲವೂ ಇಲ್ಲೇ ಆಗುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ