ನಮ್ಮ ನಿರ್ಧಾರ ಅಚಲ: ವಿಶ್ವನಾಥ್
Team Udayavani, Jul 14, 2019, 3:04 AM IST
ಬೆಂಗಳೂರು: ವಿಶ್ವಾಸಮತಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಿರ್ಧಾರ ತಂತ್ರಗಾರಿಕೆಯ ಒಂದು ಭಾಗ. ಆದರೆ, ನಾವ್ಯಾರೂ ತೀರ್ಮಾನ ಬದಲಿಸುವುದಿಲ್ಲ ಎಂದು ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ಖಡಕ್ ಆಗಿ ನುಡಿದಿದ್ದಾರೆ.
ಮುಂಬೈನಲ್ಲಿ ಅತೃಪ್ತ ಶಾಸಕರ ಜತೆ ದೇವಾಲಯಗಳ ಭೇಟಿಯಲ್ಲಿರುವ ಅವರು, ಸಮ್ಮಿಶ್ರ ಸರ್ಕಾರ ಪತನದ ನಂತರವೇ ನಾವು ವಾಪಸ್ಸಾಗುತ್ತೇವೆ. ನಮ್ಮ ನಿರ್ಧಾರ ಅಚಲ ಎಂದು ತಿಳಿಸಿದರು.
ಹಣಕಾಸು ವಿಧೇಯಕ ಮಂಡನೆಯಾದರೂ ಸಂಖ್ಯಾಬಲ ಇಲ್ಲದ ಕಾರಣ ಬಿದ್ದು ಹೋಗುತ್ತದೆ. ಆಗ ಸರ್ಕಾರ ತನ್ನಿಂತಾನೆ ಬೀಳುತ್ತದೆ. ಹೊಸ ಸರ್ಕಾರ ಬಂದ ನಂತರ ಹಣಕಾಸು ಮಸೂದೆ ಅಂಗೀಕಾರವಾಗಲಿದೆ ಎಂದರು.
ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ: ಈ ಮಧ್ಯೆ, ದೇವನಹಳ್ಳಿಯ ರೆಸಾರ್ಟ್ನಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶೆಂಪೂರ್, ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಎಲ್ಲವೂ ಸುಸೂತ್ರವಾಗಿದೆ. ಮುಖ್ಯಮಂತ್ರಿಯವರು ವಿಶ್ವಾಸಮತ ಕೇಳಿದ್ದಾರೆ. ನಮಗೆ ಜಯ ಲಭಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ