ಸುಕ್ರಜ್ಜಿಗೆ ರೋಟರಿ ನೆರವು

•ಉಸಿರಾಟ ತೊಂದರೆ ನಿವಾರಣೆಗೆ ವೈದ್ಯಕೀಯ ಉಪಕರಣ ವಿತರಣೆ

Team Udayavani, Jul 14, 2019, 11:39 AM IST

uk-tdy-3..

ಕಾರವಾರ: ಜಾನಪದ ಕೋಗಿಲೆ ಸುಕ್ರಜ್ಜಿಗೆ ಇಲ್ಲಿನ ರೋಟರಿ ಕ್ಲಬ್‌ ಸದಸ್ಯರು ನೆರವು ನೀಡಿದರು.

ಕಾರವಾರ: ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗೆ ನೆರವಾಗುವ ವೈದ್ಯಕೀಯ ಉಪಕರಣ ನೆಬ್ಯುಲೈಸರ್‌ನ್ನು ಕಾರವಾರ ರೋಟರಿ ಕ್ಲಬ್‌ ಪದಾಧಿಕಾರಿಗಳು ಸುಕ್ರಜ್ಜಿಯ ಸ್ವಗೃಹದಲ್ಲಿ ವಿತರಿಸಿದರು.

ಸುಕ್ರಜ್ಜಿಗೆ ಕೆಮ್ಮು, ಜ್ವರ ಹಾಗೂ ಉಸಿರಾಟದ ತೊಂದರೆ ಉಂಟಾಗಿ ಜು.5 ರಂದು ಕಾರವಾರದ ಕಿಮ್ಸ್‌ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಉಬ್ಬಸದ ಚಿಕಿತ್ಸೆಗೆ ನೆಬುಲೈಸರ್‌ ಉಪಕರಣ ನೀಡಲಾಗಿತ್ತು. ಆ ಉಪಕರಣ ಸುಕ್ರಜ್ಜಿಗೆ ಚೇತರಿಸಿಕೊಳ್ಳಲು ನೆರವಾಗಿತ್ತು. ಈ ಮಾಹಿತಿ ತಿಳಿದ ಕಾರವಾರ ರೋಟರಿ ಕ್ಲಬ್‌ ಪದಾಧಿಕಾರಿಗಳು ಸುಕ್ರಜ್ಜಿಯ ಕ್ಷೇಮವನ್ನು ವಿಚಾರಿಸಲು ಕಿಮ್ಸ್‌ ಆಸ್ಪತ್ರೆಗೆ ತೆರಳಿ, ಅವರಿಗೆ ಅಗತ್ಯ ಇರುವ ಉಸಿರಾಟದ ಉಪಕರಣ ನೀಡಲು ನಿರ್ಧರಿಸಿದ್ದರು. ಸುಕ್ರಜ್ಜಿಯ ಮನದಾಸೆಗೆ ಸ್ಪಂದಿಸಿದ ಕಾರವಾರ ರೋಟರಿ, ಉಪಕರಣವನ್ನು ಖರೀದಿಸಿ ನೀಡುವುದಾಗಿ ತಿಳಿಸಿದ್ದರು.

ಸುಕ್ರಜ್ಜಿ ಸಂಪೂರ್ಣ ಗುಣಮುಖರಾದ ನಂತರ ಜು.10 ರಂದು ಸ್ವಗೃಹಕ್ಕೆ ಕಳುಹಿಸಿಕೊಡಲಾಗಿತ್ತು. ಅವರ ಆರೋಗ್ಯದ ನಿಗಾ ಇಟ್ಟಿರುವ ವೈದ್ಯ ಡಾ| ಅಮಿತ್‌ ಕಾಮತ್‌ ಸುಕ್ರಜ್ಜಿಗೆ ನೆಬುಲೈಸರ್‌ ಉಪಕರಣ ಉಪಯೋಗಿಸುವ ಬಗ್ಗೆ ಅಂಕೋಲಾ ಸರಕಾರಿ ಆಸ್ಪತ್ರೆ ಸಿಬ್ಬಂದಿ ನೆರವು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದ್ದರು.

ಸುಕ್ರಜ್ಜಿ ಮನೆಗೆ ತೆರಳಿದ ಕಾರವಾರ ರೋಟರಿ ಕ್ಲಬ್‌ ಅಧ್ಯಕ್ಷ ನಾಗರಾಜ ಜೋಷಿ, ಸಮುದಾಯ ಸೇವಾ ನಿರ್ದೇಶಕ ಮಾರುತಿ ಕಾಮತ್‌, ಕ್ಲಬ್‌ ಸೇವಾ ನಿರ್ದೇಶಕ ಅಮರನಾಥ ಶೆಟ್ಟಿ, ಕ್ಲಬ್‌ ನಿರ್ವಹಣಾ ಚೇರ್‌ಮನ್‌ ಪ್ರಸನ್ನ ತೆಂಡೂಲಕರ್‌ ಹಾಗೂ ಪಬ್ಲಿಕ್‌ ಇಮೇಜ್‌ ಚೇರ್‌ಮನ್‌ ಪ್ರದೀಪ ನಾಯ್ಕ ನೆಬುಲೈಸರ್‌ ಉಪಕರಣ ವಿತರಿಸಿದರು. ಉಪಕರಣ ಸ್ವೀಕರಿಸಿದ ಸುಕ್ರಜ್ಜಿ ಕಾರವಾರ ರೋಟರಿಕ್ಲಬ್‌ನ ಪದಾಧಿಕಾರಿಗಳ ನೆರವು ಸ್ಮರಿಸಿದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.