ರೆಡ್‌ಕ್ರಾಸ್‌ ಪಕ್ಷಾತೀತ-ಜಾತ್ಯತೀತ ಸಂಸ್ಥೆ: ನಾಗಣ್ಣ

ಸಮಾಜಮುಖೀ-ಜನಪರ ಕಾರ್ಯವೇ ರೆಡ್‌ಕ್ರಾಸ್‌ ಸಂಸ್ಥೆಯ ಮುಖ್ಯ ಧ್ಯೇಯ

Team Udayavani, Jul 14, 2019, 4:50 PM IST

14-JULY-46

ಹಿರಿಯೂರು: ರಾಜ್ಯ ರೆಡ್‌ಕ್ರಾಸ್‌ ಚೇರ್‌ಮನ್‌ ಎಸ್‌. ನಾಗಣ್ಣ ಕಾರ್ಯಕ್ರಮ ಉದ್ಘಾಟಿಸಿದರು.

ಹಿರಿಯೂರು: ರೆಡ್‌ಕ್ರಾಸ್‌ ಹೆಸರನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಮಟ್ಟಕ್ಕೆ ಹೆಚ್ಚಿಸುವ ಕೆಲಸವನ್ನು ಹಿರಿಯೂರು ರೆಡ್‌ಕ್ರಾಸ್‌ ಸಂಸ್ಥೆ ಮಾಡುತ್ತಿದೆ ಎಂದು ರಾಜ್ಯ ರೆಡ್‌ಕ್ರಾಸ್‌ ಚೇರ್‌ಮನ್‌ ಎಸ್‌. ನಾಗಣ್ಣ ಹೇಳಿದರು.

ಹಿರಿಯೂರು ರೆಡ್‌ಕ್ರಾಸ್‌ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನರಿಗೆ ಉಚಿತ ವ್ಹೀಲ್ಚೇರ್‌, ತ್ರಿಚಕ್ರ ಸೈಕಲ್ ಮತ್ತು ಪರಿಕರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಸಂವಿಧಾನದ ಅಡಿಯಲ್ಲಿ ರೆಡ್‌ಕ್ರಾಸ್‌ ಸಂಸ್ಥೆಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಈ ಸಂಸ್ಥೆ ಪಕ್ಷಾತೀತ ಹಾಗೂ ಜಾತ್ಯತೀತ ಸಂಸ್ಥೆಯಾಗಿದೆ. ಸಮಾಜಮುಖೀ ಹಾಗೂ ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿನ ಬಡವರ, ದೀನದಲಿತರ, ನೊಂದವರ, ವಿಕಲಚೇತನರ ಪಾಲಿನ ಆಶಾಕಿರಣವಾಗಿದೆ ಎಂದು ಬಣ್ಣಿಸಿದರು.

ಬೆಂಗಳೂರಿನ ಸಾಲ್ವೆ ರೆಜಿನ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಡಾ| ರೆಜಿನ ಸೀಲನ್‌ ಮಾತನಾಡಿ, ವಿಕಲಚೇತನರೂ ಸಹ ಸಮಾಜದಲ್ಲಿ ಎಲ್ಲರಂತೆ ಸಹಜವಾಗಿ ಬದುಕುವ ಮೂಲಕ ಮುಖ್ಯವಾಹಿನಿಗೆ ಬರಬೇಕು. ಈ ಉದ್ದೇಶದಿಂದ ನಮ್ಮ ಟ್ರಸ್ಟ್‌ ವತಿಯಿಂದ ಅಗತ್ಯ ಪರಿಕರಗಳನ್ನು ನೀಡಲಾಗುತ್ತಿದೆ ಎಮದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಕಲಚೇತನರಿಗೆ 10 ವ್ಹೀಲ್ಚೇರ್‌, 10 ತ್ರಿಚಕ್ರ ಸೈಕಲ್ ಹಾಗೂ ಕೂಲಿ ಕಾರ್ಮಿಕರಿಗೆ 210 ರೆಡಿಮೇಡ್‌ ಶರ್ಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್‌ ಸಂಸ್ಥೆಯ ಮಾಜಿ ಚೇರ್‌ಮನ್‌ ಬಸ್ರೂರು ರಾಜೇಶ್‌ ಶೆಟ್ಟಿ, ರೆಡ್‌ಕ್ರಾಸ್‌ ಚೇರ್‌ಮನ್‌ ಎಚ್.ಎಸ್‌. ಸುಂದರ್‌ ರಾಜ್‌, ಉಪಾಧ್ಯಕ್ಷ ಬಿ.ಎಸ್‌. ನವಾಬ್‌ ಸಾಬ್‌, ಜಿಲ್ಲಾ ವಿಕಲ ಚೇತನರ ನೋಡಲ್

ಅಧಿಕಾರಿ ಮಂಜುನಾಥ ನಾಡರ್‌, ಜಿಲ್ಲಾ ಯೂತ್‌ ರೆಡ್‌ಕ್ರಾಸ್‌ ನೋಡಲ್ ಅಧಿಕಾರಿ ಎಚ್.ತಿಪ್ಪೇಸ್ವಾಮಿ, ಕೆ.ಆರ್‌. ವೆಂಕಟೇಶ್‌, ಎಂ.ಎಸ್‌. ರಾಘವೇಂದ್ರ, ಎಂ.ಎನ್‌. ಸೌಭಾಗ್ಯವತಿದೇವರು, ಬಾಲಕೃಷ್ಣ ಶೆಟ್ಟಿ, ಮಹೇಂದ್ರನಾಥ್‌, ಅರುಣ್‌ ಕುಮಾರ್‌, ಶಶಿಕಲಾ ರವಿಶಂಕರ್‌, ಎಚ್.ಪಿ. ರವೀಂದ್ರನಾಥ್‌, ಬಿ.ಕೆ. ನಾಗಣ್ಣ, ಮಹಾಬಲೇಶ್ವರ ಶೆಟ್ಟಿ, ವೈ.ಎಸ್‌. ಉಮಾಶಂಕರ್‌, ಪರಮೇಶ್ವರ ಭಟ್, ಬಸವರಾಜ್‌, ಆಲೂರು ಹನುಮಂತರಾಯಪ್ಪ, ಸತೀಶ್‌ಬಾಬು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.