ಬದುಕಲು ಕಲಿಸಿದ ಶತ್ರುಗಳಿಗೆ ಥ್ಯಾಂಕ್ಸ್‌  …


Team Udayavani, Jul 15, 2019, 5:52 AM IST

B-happy

ಶತ್ರುಗಳಿದ್ದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂಬುದು ತಿಳಿದವರ ಮಾತು. ಹೌದು ಈ ಮಾತು ನನ್ನ ಜೀವನದಲ್ಲಿ ಅದೆಷ್ಟೋ ಬಾರಿ ಅನುಭವಕ್ಕೆ ಬಂದಿದೆ. ನಾವು ಏನೋ ಸಾಧನೆ ಮಾಡುತ್ತಿದ್ದೇವೆ. ನಮ್ಮ ಬದುಕಿನಲ್ಲಿ ಏನೋ ಒಳ್ಳೆಯದು ನಡೆಯುತ್ತಿದೆ ಎಂದಾಗ ನಮ್ಮ ಶತ್ರುಗಳೆಂದು ಅನಿಸಿಕೊಂಡವರ ಹೊಟ್ಟೆಯಲ್ಲಿ ಬೆಂಕಿ ಬೀಳಲಾರಂಭವಾಗುತ್ತದೆ.


“ಇದೆಲ್ಲ ಹೇಗೆ ಸಾಧ್ಯವಾಯಿತು. ಇದನ್ನು ಹೇಳಿಕೊಟ್ಟವರು ಯಾರು?’ ಎಂಬೆಲ್ಲ ಪ್ರಶ್ನೆಗಳನ್ನು ತಲೆಯೊಳಗೆ ಹಾಕಿಕೊಂಡು ಅಸೂಯೆ ಎಂಬ ಗಿಡವನ್ನು ಪೋಷಿಸಲಾರಂಭಿಸುತ್ತಾರೆ. ಈ ಅಸೂಯೆಯನ್ನು ಅವರಲ್ಲೇ ಇಟ್ಟುಕೊಂಡರೇ ಒಳ್ಳೆಯದು. ಆದರೆ ಆ ವಿಷಯವನ್ನು ಇನ್ನೊಬ್ಬರಿಗೆ ಹೇಳಿ ಅವರಲ್ಲಿ ಅನುಮಾನ, ಅಸೂಯೆಗಳನ್ನು ಹುಟ್ಟಿಸಿ ಅವರ ನೆಮ್ಮದಿಯನ್ನು ಕಿತ್ತು ಬಿಡುವ ಕೆಲಸವನ್ನು ಮಾಡಿ ಬಿಡುತ್ತಾರೆ.ಪದವಿ ವಿದ್ಯಾಭ್ಯಾಸದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳ್ಳುವವರೆಗೂ ನಾನು ಅದೆಷ್ಟೋ ಜನರನ್ನು ಗಮನಿಸಿದ್ದೇನೆ. ನನ್ನ ಬಗ್ಗೆ ಅವರು ಹೇಳಿದ ಬೇರೆಯವರ ಬಳಿ ಹೇಳಿದ ಮಾತುಗಳು, ನನ್ನ ಸಂತೋಷವನ್ನು ಸಹಿಸಲಾಗದೇ ಪಡುತ್ತಿದ್ದ ಅವರ ಯಾತನೆಗಳು ನನ್ನ ಗಮನಕ್ಕೆ ಬಂದಿವೆ.

ಕೆಲವರು ನಮ್ಮ ಶ್ರೇಯೋಭಿವೃದ್ಧಿಗಾಗಿ ನಿನ್ನಿಂದ ಏನೂ ಸಾಧ್ಯವಿಲ್ಲ. ನೀನು ನಿಷ್ಪ್ರಯೋಜಕ ಎಂದೆಲ್ಲ ಹೇಳುವ ವ್ಯಕ್ತಿಗಳಿಂದ ನಾವು ಬದುಕಿನಲ್ಲಿ ಒಳ್ಳೆಯ ಉದ್ದೇಶಗಳನ್ನು ಇಟ್ಟುಕೊಂಡು ಮುಂದೆ ಬರುತ್ತೇವೆ. ಅದೇ ಶತ್ರುಗಳಾಡಿದ ಮಾತುಗಳಿಂದ ಹಗೆ ಬೆಳೆಸಿಕೊಂಡು ಅವರ ಮುಂದೆ ನಮ್ಮದು ಸುಂದರ ಬದುಕೆಂದು ತೋರಿಸಲು ನಾವು ಕಷ್ಟಪಡುತ್ತೇವೆ. ಜೀವನದಲ್ಲಿ ಸ್ನೇಹಿತರ ಪಾತ್ರ ಎಷ್ಟಿದೆಯೇ ಅಷ್ಟೇ ಪ್ರಮುಖ ಪಾತ್ರ ಶತ್ರುಗಳದ್ದಿದೆ. ಒಂದು ರೀತಿಯಲ್ಲಿ ಶತ್ರುಗಳು ಕೂಡ ನಮಗೆ ಬದುಕಿನ ಪಾಠಗಳನ್ನು ಕಲಿಸುವವರೇ. ಅವರಿಲ್ಲದೇ ಇದ್ದರೆ ಜೀವನದಲ್ಲಿ ಸಾಧಿಸಬೇಕೆಂಬ ಛಲ ಹುಟ್ಟಿಕೊಳ್ಳಲು ಸಾಧ್ಯವಿಲ್ಲ. ಜೀವನದ ಪಾಠಗಳನ್ನು ಹೇಳಿಕೊಟ್ಟ ಶತ್ರುಗಳಿಗೆ ಧನ್ಯವಾದಗಳು.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.