ಅಸ್ತಮಾ ನಿವಾರಣೆಗೆ ನೈಸರ್ಗಿಕ ವಿಧಾನ


Team Udayavani, Jul 16, 2019, 5:05 AM IST

a

ಉಸಿರಾಟದ ತೊಂದರೆ ಇಂದಿನ ಸಾಮಾನ್ಯ ಸಮಸ್ಯೆ. ಅಸ್ತಮಾ ಅಥವ ಉಬ್ಬಸ ಎಂದು ಕರೆಯಲ್ಪಡುವ ಈ ಉಸಿರಾಟದ ಸಮಸ್ಯೆಗಳು ಆರೋಗ್ಯಕ್ಕೆ ಮಾರಕವಾಗಿ ಪರಿಣಮಿಸುತ್ತವೆ.

ಆರೋಗ್ಯ ಸಮಸ್ಯೆ ಕಂಡು ಬರುವಾಗ ಪ್ರತಿಯೊಬ್ಬರೂ ಇಂಗ್ಲೀಷ್‌ ಮದ್ದನ್ನು ಅಧಿಕವಾಗಿ ಅವಲಂಬಿಸುತ್ತಾರೆ. ಆದರೆ ಕೆಲವೊಂದು ಬಾರಿ ನೈಸರ್ಗಿಕ ಮದ್ದುಗಳಿಂದ ರೋಗಗಳಿಗೆ ಪರಿಹಾರ ಸಿಗುತ್ತವೆ.
·  ಸಾಸಿವೆ ಎಣ್ಣೆಯಿಂದ ಅಸ್ತಮಾ ಉಂಟಾದಾಗ ಪರಿಹಾರ ಲಭಿಸುತ್ತವೆ. ಎದೆ ಭಾಗಕ್ಕೆ ಸಾಸಿವೆ ಎಣ್ಣೆಯನ್ನು ಹಚ್ಚಿ ಮಸಾಜ್‌ ಮಾಡುವುದರಿಂದ ಸ್ವಲ್ಪ ಉಸಿರಾಟದ ಸಮಸ್ಯೆ ಕಡಿಮೆಯಾಗುತ್ತದೆ.
·  ಒಣ ಅಂಜೂರದ ಹಣ್ಣನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಎದ್ದು ಸೇವಿಸುವುದರಿಂದ ಹಾಗೂ ನೆನೆಸಿಟ್ಟ ನೀರನ್ನು ಕುಡಿಯುವುದರಿಂದ ಅಸ್ತಮಾ ರೋಗ ಕ್ರಮೇಣ ನಿವಾರಣೆಯಾಗುತ್ತದೆ.
·  ಚಾ ವನ್ನು ಸೇವಿಸುವುದು ಆರೋಗ್ಯಕ್ಕೆ ಉತ್ತಮವಲ್ಲ. ಅದರ ಬದಲಿಗೆ ಕಾಫಿ, ಅಥವಾ ಬ್ಲ್ಯಾಕ್‌ ಟೀ ಸೇವಿಸುವುದು ಉತ್ತಮ. ಇವುಗಳು ಸುಲಭ ಉಸಿರಾಟಕ್ಕೆ ಸಹಕಾರಿ.
·  ಯಾವುದೇ ಔಷಧಗಳ ಸಹಾಯವಿಲ್ಲದೆ ರೋಗ ಗುಣಪಡಿಸುವ ಸಾಮರ್ಥ್ಯವಿರುವ ಆಕ್ಯುಪಂಕ್ಚರ್‌ ಚಿಕಿತ್ಸೆಯನ್ನು ಅಸ್ತಮಾ ರೋಗಗಳಿಗೆ ಬಳಸಬಹುದು.
·  ಯೋಗ ಅಥವಾ ವ್ಯಾಯಾಮ ಮಾಡುವುದರಿಂದ ಅಸ್ತಮಾವನ್ನು ನಿಯಂತ್ರಿಸಬಹುದು. ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮವನ್ನು ಮಾಡುವುದು ಹೆಚ್ಚು ಸೂಕ್ತ.
·  ನಿಧಾನವಾಗಿ ಉಸಿರಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.
ಅಸ್ತಮಾ ರೋಗವು ಕೇವಲ ಉಸಿರಾಟಕ್ಕೆ ಸಂಬಂಧಿಸಿದ್ದಾಗಿದೆ. ಆಹಾರ ಹಾಗೂ ದೇಹದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿದರೆ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು.

-  ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.