ಕಲ್ಲೆಸೆದು ಕಳ್ಳರ ಓಡಿಸಿದ ವೃದ್ಧ
Team Udayavani, Jul 16, 2019, 5:56 AM IST
ಸಾಂದರ್ಭಿಕ ಚಿತ್ರ.
ಔರಂಗಾಬಾದ್: ಇಲ್ಲಿನ ಪಡೇಗಾಂವ್ ಪ್ರಾಂತ್ಯದ ಮಿಸ್ಬಾ ಕಾಲನಿಯಲ್ಲಿದ್ದ ಎಟಿಎಂ ಯಂತ್ರವನ್ನು ದೋಚಲು ಬಂದಿದ್ದ ಕಳ್ಳರ ತಂಡವೊಂದನ್ನು 73 ವರ್ಷದ ವೃದ್ಧರೊ ಬ್ಬರು ಏಕಾಂಗಿಯಾಗಿ ಓಡಿಸಿರುವ ಘಟನೆ ಭಾನುವಾರ ನಸುಕಿನಲ್ಲಿ ನಡೆದಿದೆ.
ಎಟಿಎಂ ದೋಚಲು ಬಂದಿದ್ದ ಕಳ್ಳರು, ಗ್ಯಾಸ್ ಕಟರ್ನಿಂದ ಮಷೀನ್ನ ಹೊರ ಹೊದಿಕೆ ಕತ್ತರಿಸಿದಾಗ ಸದ್ದಾಗಿದೆ. ಆಗ ಹತ್ತಿರದ ಕಟ್ಟಡವೊಂದರ ವಾಚ್ಮನ್ ಶೇಖ್ ಸಮದ್ ಅಹ್ಮದ್ (73) ಎಚ್ಚರಗೊಂಡಿದ್ದು ಕಳ್ಳತನ ಅರಿವಿಗೆ ಬಂದಿದೆ. ತಕ್ಷಣವೇ 100 ಸಂಖ್ಯೆಗೆ ಡಯಲ್ ಮಾಡಿದ್ದಾರೆ. ಪಕ್ಕದವರನ್ನು ಎಬ್ಬಿಸಲು ಯತ್ನಿಸಿದ್ದಾರೆ. ಆದರೆ, ಪ್ರಯೋಜನವಾಗಿಲ್ಲ.
ಆಗ, ತಾವಿದ್ದ ಕಟ್ಟಡದ ಬಾಲ್ಕನಿ ಯಿಂದಲೇ ಕಳ್ಳರ ಮೇಲೆ ಕಲ್ಲು ಎಸೆಯಲು ಆರಂಭಿಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಕಳ್ಳರು, ತಮ್ಮ ಕೆಲಸ ಅಲ್ಲಿಗೇ ಬಿಟ್ಟು ಪರಾರಿಯಾಗಿದ್ದಾರೆ. ಇದರಿಂದ ಎಟಿಎಂನಲ್ಲಿದ್ದ 25.41 ಲಕ್ಷ ರೂ. ಕಳ್ಳರ ಪಾಲಾಗುವುದು ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ