ಮರುಜನ್ಮ ಪಡೆದ ಮಾಯಾವತಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ


Team Udayavani, Jul 17, 2019, 5:38 AM IST

maru-janma

ಮಂಜೇಶ್ವರ: ಸೋಮವಾರ ಸ್ನೇಹಾಲಯದ ಪಾಲಿಗೆ ಸಂತೋಷದ ದಿನವಾಗಿತ್ತು….. ಅಲ್ಲಿನ ಸರ್ವ ನಿವಾಸಿಗಳ ಪಾಲಿಗೆ ಪ್ರೀತಿಪಾತ್ರರಾಗಿದ್ದ   ಆ ಸಹೋದರಿಯು ಸ್ನೇಹಾಲಯದಿಂದ ನಿರ್ಗಮಿಸುವ ದುಗುಡದ ಮೌನ ಅಲ್ಲಿ ಆವರಿಸಿತ್ತು. ಆದರೆ ಪೂರ್ಣ ಗುಣಮುಖರಾಗಿ ಸಂಸಾರಕ್ಕೆ ಮರಳುತ್ತಿರುವ ಸಂತೋಷದ ಸಮಯವೂ ಆಗಿತ್ತು. ಹೌದು…. ಅದೊಂದು ವರ್ಣಿಸಲಾರದ       ನಿಮಿಷವಾಗಿತ್ತು¤ …..

ಆ ಮಹಿಳೆ ಕಳೆದ ಐದು ತಿಂಗಳುಗಳಿಂದ ಸ್ನೇಹಾಲಯ ಮಾನಸಿಕ ಅಸ್ವಸ್ಥೆ ಮಹಿಳೆಯರ ಪುನಶ್ಚೇತನ ಕೇಂದ್ರದ ನಿವಾಸಿ ಯಾಗಿದ್ದರು. ಉಪ್ಪಿನಂಗಡಿಯಲ್ಲಿ ಚಿಂದಿ ಬಟ್ಟೆಯಲ್ಲಿ ರಸ್ತೆ ಬದಿಯಲ್ಲಿ ನಡೆದಾಡುತ್ತಿದ್ದರು. ಮಾನಸಿಕ ಅಸ್ವಸ್ಥಳೆಂಬ ಸಮಾಜದ ಮೂದಲಿಕೆಯಿಂದ ಆಕೆಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು.

ಉಪ್ಪಿನಂಗಡಿ ಪೊಲೀಸರು ಆಕೆಯನ್ನು ಸ್ನೇಹಾಲಯಕ್ಕೆ ಕರೆ ತಂದಿದ್ದರು. ಅದು ಆಕೆಯ ಮರುಜನ್ಮಕ್ಕೆ ನಾಂದಿಯಾಯಿತು. ಅಂದಿನಿಂದ ಆಕೆಯು ಸ್ನೇಹ ಮಂದಿರದ ಪ್ರೀತಿಯಲ್ಲಿ ಕಳೆಯತೊಡಗಿದರು. ಅಲ್ಪಾವಧಿ ಚಿಕಿತ್ಸೆಯಲ್ಲೇ ಮನೋಸ್ತಿಮಿತ ಮರಳಿ ಗಳಿಸಿದ್ದರು. ಮುದುಡಿ ಮೂಲೆ ಸೇರುತ್ತಿದ್ದ ಆಕೆ ಲವಲವಿಕೆಯಿಂದ ಓಡಾಡತೊಡಗಿದಳು. ಮಾನಸಿಕ ಲಯ ತಪ್ಪಿದ ಅಲ್ಲಿನ 32ರಷ್ಟು ಮಹಿಳಾ ನಿವಾಸಿಗಳ ಪ್ರೀತಿ ಪಾತ್ರರಾದರು. ಹಾಸಿಗೆ ಹಿಡಿದಿರುವ ರೋಗಿಗಳ ಆರೈಕೆಯನ್ನೂ ಮಾಡುತ್ತಿದ್ದರು. ಹಾಗಯೇ ಅವರು ಸ್ನೇಹಾಲಯದ ಒಂದು ಭಾಗವೇ ಆಗಿ ಹೋಗಿದ್ದರು.

ಒಂದು ವರ್ಷ ಹಿಂದೆ ಮಾಯಾವತಿ ಮನೆಯಿಂದ ಮಾಯವಾಗಿದ್ದರು. ಪತಿ, ಸಂಬಂಧಿಕರು ಎಲ್ಲೆಡೆ ಹುಡುಕಾಡಿದ್ದರು. ಸ್ಥಳೀಯ ಪೊಲೀಸರಿಗೂ ದೂರು ಸಲ್ಲಿಸಲಾಗಿ ತಿಂಗಳುಗಳ ಕಾಲ ಹುಡುಕಾಡಿಯೂ ಫಲ ಶೂನ್ಯ. ಹೌದು…. ವರ್ಷದ ಹಿಂದೆ ಕಣ್ಮರೆಯಾದ ಮಾಯಾವತಿ ಐದು ತಿಂಗಳುಗಳಿಂದ ಸ್ನೇಹಾಲಯದ ಆರೈಕೆಯಿಂದಾಗಿ ಮತ್ತೆ ಬದುಕಿನೆಡೆಗೆ ಸ್ವಸ್ಥ ಹೆಜ್ಜೆಯಿರಿಸಿದ್ದಾರೆ. ತನ್ನ ಬದುಕಿನಲ್ಲಿ ಸಂಭವಿಸಿದ್ದೆಲ್ಲವೂ ಆಕಸ್ಮಿಕ, ಅದು ನಡೆದು ಹೋಗಿದೆ. ಚಿಂತಿಸಿ ಫಲವಿಲ್ಲ. ಮುಂದಿನ ಬದುಕನ್ನು ಸುಖಕರವಾಗಿ ಸಾಗಿಸಬೇಕು ಎಂಬುವುದನ್ನು ಅರ್ಥೈಸಿದ್ದಾರೆ. ಮಾಯಾವತಿ ತಿಳಿಸಿದ ವಿಳಾಸಕ್ಕೆ ಸ್ನೇಹಾಲಯದಿಂದ‌ ಪತ್ರ ಸಂದೇಶ ರವಾನೆಯಾಗಿತ್ತು.

ಮಾಹಿತಿ ಅರಿತ ಕೂಡಲೇ ಅವರ ಪತಿ ಯಶವಂತ ಮತ್ತು ಮಿತ್ರರೋರ್ವರು ಕಳೆದ ದಿನ ಸ್ನೇಹಾಲಯಕ್ಕೆ ತಲುಪಿದ್ದಾರೆ.

ಸತ್ತೇ ಹೋಗಿರಬಹುದೆಂದು ಭಾವಿಸಿದ್ದ ಪತ್ನಿಯನ್ನು ಕಣ್ಣೆದುರು ಕಂಡಾಗ ಕೈಹಿಡಿದಾತನ ಆನಂದಕ್ಕೆ ಪಾರಮ್ಯವೇ ಇರಲಿಲ್ಲ. ಆನಂದಬಾಷ್ಪ ಸುರಿಸಿ ಬೀಳ್ಕೊಟ್ಟ ಸ್ನೇಹಾಲಯದ ಎಲ್ಲ ಸಹೋದರಿಯರನ್ನು ಮಾಯಾವತಿ ತಬ್ಬಿ, ಮುತ್ತಿಕ್ಕಿದರು. ಸ್ನೇಹನಿಧಿ ಜೋಸೆಫ್‌ ಅವರ ಮುಂದೆ ಕೈ ಮುಗಿದು “ನನಗೆ ಮರುಜನ್ಮ ನೀಡಿರುವಿರಿ, ಪತಿ, ಮಕ್ಕಳ ಬಳಿ ಮರಳಿಸಿದಿರಿ. ಕೋಟಿ ಕೋಟಿ ಪ್ರಣಾಮಗಳು ನಿಮಗೆ, ಏಳೇಳು ಜನ್ಮದಲ್ಲಿಯೂ ನಿಮ್ಮನ್ನು ಮರೆಯಲಾರೆ’ ಎಂದು ತನ್ನ ಮನದಾಳವನ್ನು ವ್ಯಕ್ತಪಡಿಸಿ ಆಕೆ ಸ್ನೇಹಾಲಯದಿಂದ ಸ್ವಾಲಯಕ್ಕೆ ಪಯಣ ಬೆಳೆಸಿದರು.

ಟಾಪ್ ನ್ಯೂಸ್

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.