ಹಾಸ್ಯ ಕೇಂದ್ರಿತ “ಎಂತದು ಮಾರಾಯ್ರೆ’


Team Udayavani, Jul 17, 2019, 5:00 AM IST

n-17

ಸಾಂದರ್ಭಿಕ ಚಿತ್ರ

ಸಾಹಿತ್ಯದಲ್ಲಿ ಹಲವು ಪ್ರಕಾರಗಳಿವೆ. ಅದರಲ್ಲಿ ಹಾಸ್ಯವೂ ಒಂದು. ಹಾಸ್ಯವನ್ನೇ ಕೇಂದ್ರವಾಗಿಟ್ಟುಕೊಂಡು ಅನೇಕ ಪುಸ್ತಕಗಳು ಬಂದಿವೆ. ಆದರೆ ಹಾಸ್ಯ ಕೃತಿಗಳಲ್ಲಿ ಹೆಚ್ಚಿನವು ನಗಿಸಬೇಕು ಎನ್ನುವ ಪ್ರಯತ್ನಗಳನ್ನು ಮಾಡುತ್ತವೆಯೇ ಹೊರತು ಅದು ನಗು ಸೃಷ್ಠಿಸುವುದರಲ್ಲಿ ವಿಫ‌ಲವಾಗುತ್ತದೆ. ಆದರೆ ಹಾಸ್ಯ ಸಾಹಿತಿಯೆಂದೇ ಪ್ರಸಿದ್ಧಿಯಾಗಿರುವ ಭುವನೇಶ್ವರಿ ಹೆಗಡೆ ಅವರು “ಎಂತದು ಮಾರಾಯ್ರೆ’ ಹಾಸ್ಯ ಕೃತಿಯಲ್ಲಿ ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನು ರಸವತ್ತಾಗಿ ಓದುಗರನ್ನು ತಲುಪಿಸಿದ್ದಾರೆ.

ಘಟನೆ: 1: ಭುವನೇಶ್ವರಿ ಅವರು ಮಂಗಳೂರಿಗೆ ಉಪನ್ಯಾಸಕರಾಗಿ ಬಂದು ಸೇರಿದಾಗ ಇಲ್ಲಿನ ಬಸ್‌ ಪಯಣದ ಬಗ್ಗೆ ಹಾಸ್ಯರೂಪವಾಗಿ ಕಟ್ಟಿಕೊಟ್ಟದ್ದು. ಎಲ್ಲಿಯೂ ಇದು ಉತ್ಪ್ರೇಕ್ಷೆ ಎನಿಸದೆ ಪ್ರತಿಯೊಬ್ಬ ಓದುಗನಿಗೂ ತನ್ನದೇ ಅನುಭವ ಎನ್ನುವಂತೆ ಹಾಸ್ಯದ ಮಿಶ್ರಣವಿದೆ. ಪ್ರತಿದಿನ ಹೋಗುವ ಬಸ್ಸಿನಲ್ಲಿ ನಡೆಯುವ ಘಟನೆಯನ್ನೂ ಅಷ್ಟೊಂದು ಸೂಕ್ಷ್ಮವಾಗಿ ಗಮನಿಸಿ ಹಾಸ್ಯ ರೂಪ ಕೊಟ್ಟಿರುವುದು ಲೇಖಕಿಯ ಹಾಸ್ಯ ಪ್ರಜ್ಞೆಯನ್ನು ಎತ್ತಿ ತೋರಿಸುತ್ತದೆ.

ಘಟನೆ: 2: ಲೇಖಕಿಯ ಬಾಲ್ಯದಲ್ಲಿ ನಡೆದ ಹುಲಿ ಬೇಟೆಯ ಭಯಾನಕ ಪ್ರಸಂಗವನ್ನು ಒಂದು ಹಾಸ್ಯದ ರೀತಿಯಲ್ಲಿ ಕಟ್ಟಿಕೊಟ್ಟದ್ದು ನಿಜಕ್ಕೂ ಅದ್ಭುತ.ಯಾವುದೋ ಪ್ರಾಣಿಗೆ ಹಾಕಬೇಕಿದ್ದ ಉರುಳಿಗೆ ಹುಲಿ ಬಿದ್ದದ್ದು ಮತ್ತು ಆ ಹುಲಿಯನ್ನು ಕಂಡು ಇವರು ಆ ಸಂದರ್ಭಕ್ಕೆ ಪ್ರತಿಕ್ರಿಯಿಸಿದ ರೀತಿ ಓದುವವನ ಕಣ್ಣಂಚು ಬಿಡದೆ ಒಂದೇ ಗುಟುಕಲ್ಲಿ ಓದಿಸುತ್ತದೆ.

ಘಟನೆ: 3: ಬ್ಯಾಂಕಿನಲ್ಲಿ ನಡೆದ ಒಂದು ಅಚಾತುರ್ಯ ಸನ್ನಿವೇಶವನ್ನೂ ವಿಶೇಷ ರೀತಿಯಲ್ಲಿ ಅವರು ತಮ್ಮದೇ ಹಾಸ್ಯ ಶೈಲಿಯಲ್ಲಿ ವಿವರಿಸುವಾಗ ಆ ಸಂದರ್ಭವನ್ನೂ ನಮಗೆ ಪ್ರತ್ಯಕ್ಷ ಅನುಭವವಾಗುವಂತೆ ಬರೆದು ಉಣಬಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

- ದಿಶಾ ಅಡ್ಯಾರ್‌

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.