ಬಂಡೀಮಠ ಚರಂಡಿ ದುರಸ್ತಿ: ಚಪ್ಪಡಿ ಅಳವಡಿಕೆ
Team Udayavani, Jul 17, 2019, 5:31 AM IST
ಕಾರ್ಕಳ : ಪುರಸಭಾ ವ್ಯಾಪ್ತಿಯ 5ನೇ ವಾರ್ಡ್ ಬಂಡೀಮಠ ಎಸ್ಟಿ ಕಾಲನಿ ಸಮೀಪದ ಚರಂಡಿಗೆ ಚಪ್ಪಡಿ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಪುರಸಭೆಯ ಮೀಸಲು ನಿಧಿ 1.5 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ ಎಂದು ಪುರಸಭಾ ಎಂಜಿನಿಯರ್ ತಿಳಿಸಿದರು.
ಕಲ್ಲೊಟ್ಟೆ ಪರಿಸರದ ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿ ಸರಾಗವಾಗಿ ನೀರು ಹರಿಯುತ್ತಿರಲಿಲ್ಲ. ಸಾರ್ವಜನಿಕರಿಗೆ ದುರ್ನಾತ ಬೀರುವು ದರೊಂದಿಗೆ ಸೊಳ್ಳೆ ಉತ್ಪತ್ತಿ ತಾಣವಾಗಿಯೂ ಮಾರ್ಪಾಡಾಗಿತ್ತು. ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಸ್ಥಳೀಯರಲ್ಲಿ ಆವರಿಸಿತ್ತು. ಈ ಕುರಿತು ಪತ್ರಿಕೆ ವರದಿ ಪ್ರಕಟಿಸಿ, ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿತ್ತು.
ಇದೀಗ ಚರಂಡಿ ಹೂಳು, ತ್ಯಾಜ್ಯ ತೆಗೆದು ಚಪ್ಪಡಿ ಅಳವಡಿಸಿರುವುದರಿಂದ ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ