ಮರಳು ದಂಧೆಗೆ ಬರಿದಾಯ್ತು ಕೆರೆ-ಹಳ್ಳ


Team Udayavani, Jul 17, 2019, 11:07 AM IST

17-July-13

ಕೊಟ್ಟೂರು: ಮರಳು ದಂಧೆಯಿಂದ ತಗ್ಗು ದಿಣ್ಣೆಯಂತಾದ ಹಳ್ಳಕೊಳ್ಳಗಳು.

•ರವಿಕುಮಾರ.ಎಂ
ಕೊಟ್ಟೂರು:
ಸಮೀಪದ ಹಳ್ಳಗಳು ಹಾಗೂ ಕೆರೆ ಈಗ ನೀರಿಲ್ಲದೆ ಭಣಗುಡುತ್ತಿವೆ. ಕಾರಣ ಮರಳು ದಂಧೆ ಎಂದರೆ ತಪ್ಪಾಗಲಾರದು. ತಾಲೂಕಿನ ವ್ಯಾಪ್ತಿಗೆ ಬರುತ್ತಿರುವ ಹಳ್ಳಿಗಳು ಹಾಗೂ ಕೆರೆ ಹಳ್ಳಗಳು ಒಡ್ಡುಗಳು, ಮರುಳು ದಂಧೆಗೆ ಅಹುತಿಯಾಗಿದೆ. ಇಲ್ಲಿನ ರಾಂಪುರದಿಂದ ಬರುವ ಹಳ್ಳಗಳ ಮುಖಾಂತರ ನೀರು ಹರಿಯುವ ಜಾಗದಲ್ಲಿ ತಗ್ಗು ತೋಡಿ ಮರಳು ದಂಧೆಗೆ ಮುಂದಾಗಿದ್ದವರನ್ನು ತಡೆದು ಇಲ್ಲಿನ ಅಧಿಕಾರಿಗಳು ಕಡಿವಾಣ ಹಾಕಿದರು. ಆದರೆ ಈ ಕಡಿವಾಣದಿಂದ ಬಡವರಿಗೆ ಹಾಗೂ ಕೂಲಿ ಕಾರ್ಮಿಕರ ಮನೆ ನಿರ್ಮಾಣಕ್ಕೆ ಮರುಳು ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ.

ಸ್ಟಾಕ್‌ ಯಾರ್ಡ್‌ನಿಂದ ಬರುವ ಮರಳಿಗೆ ಒಂದು ಲೋಡ್‌ಗೆ 22-23 ಸಾವಿರ ರೂ. ಕೇಳುತ್ತಾರೆ. ಇದಕ್ಕೆ ಅವರಿಂದ ಸರ್ಕಾರ ನಿಗದಿಗೊಳಿಸಿದ ಮೊತ್ತ ತೋರಿಸುತ್ತಾರೆ. ಈ ರೀತಿಯ ಅತಿ ಹೆಚ್ಚಿನ ದರದಲ್ಲಿರುವ ಮರಳನ್ನು ಬಡವರು ಕೊಂಡುಕೊಂಡು ಮನೆ ನಿರ್ಮಾಣ ಮಾಡಲು ಸಾಧ್ಯವಾಗುವುದಿಲ್ಲ. ಸರ್ಕಾರ ಈಗಲೇ ಎಚ್ಚೆತ್ತು ಒಂದು ಲೋಡ್‌ಗೆ ಬಡವರಿಗೆ ಎಟಕುವ ದರದಲ್ಲಿ ಮರಳನ್ನು ನೀಡಿ ಬಡವರು ಸ್ವಂತ ಮನೆಯಲ್ಲಿ ಜೀವಿಸುವಂತೆ ಮಾಡಬೇಕು. ಇಲ್ಲಿರುವ ಆಶ್ರಯ ಯೋಜನೆಗಳ ಮನೆಗಳ ನಿರ್ಮಾಣಕ್ಕೆ ಕೊಡುವ ಸರ್ಕಾರದ ಯೋಜನೆಯಲ್ಲಿ ಮೊತ್ತ ಕೇವಲ 3,00,000 ರೂ. ಆದರೆ ಮರಳು ಖರಿದಿಗಾಗೊಯೇ 1,00,000 ಲಕ್ಷ ರೂ. ಆಗುತ್ತದೆ. ಇದರಿಂದ ಸರ್ಕಾರ ಮರಳನ್ನಾದರೂ ಕಡಿಮೆ ಬೆಲೆ ನಿಗದಿ ಮಾಡಬೇಕು. ಸರ್ಕಾರ ನೀಡುವ ಮೊತ್ತವನ್ನಾದರೂ ಹೆಚ್ಚಿಸಬೇಕು ಎಂಬುದು ಇಲ್ಲಿನ ಸಾರ್ವಜನಿಕರ ಅಳಲು.

ಇಲ್ಲಿನ ಸಾರ್ವಜನಿಕರ ಅಳಲನ್ನು ಆಲಿಸಿದ್ದೇನೆ.
ಇದರಂತೆ ಆದಷ್ಟು ಬೇಗನೆ ಸ್ಟಾಕ್‌ಯಾರ್ಡ್‌ನಿಂದ ಬರುವ ಮರಳನ್ನು ಕಡಿಮೆ ದರದಲ್ಲಿ ಬಡವರಿಗೆ ಸಿಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ಸೂಚಿಸುತ್ತೇನೆ.
ಅನಿಲಕುಮಾರ,
ದಂಡಾಧಿಕಾರಿಗಳು, ಕೊಟ್ಟೂರು.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.