ಗುರು ಪೌರ್ಣಿಮೆ ವಿಜೃಂಭಣೆ: ಭಕ್ತಿ ಸಮರ್ಪಣೆ

ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಭಕ್ತರಿಗೆ ಪ್ರಸಾದ ವ್ಯವಸ್ಥೆ ಸಾರ್ವಜನಿಕರಿಂದ ರಕ್ತದಾನ ಶಿಬಿರ

Team Udayavani, Jul 17, 2019, 11:12 AM IST

17-July-14

ಬಳ್ಳಾರಿ: ಗುರುಪೌರ್ಣಿಮೆ ನಿಮಿತ್ತ ಸಾಯಿಬಾಬಾ ದೇವಸ್ಥಾನದಲ್ಲಿ ದರ್ಶನ ಪಡೆಯಲು ಸಾಲುಗಟ್ಟಿ ನಿಂತ ಭಕ್ತರು.

ಬಳ್ಳಾರಿ: ಗುರು ಪೂರ್ಣಿಮೆ ನಿಮಿತ್ತ ಜಿಲ್ಲೆಯಾದ್ಯಂತ ಸಾಯಿಬಾಬಾ ಮಂದಿರ ಸೇರಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅರ್ಚನೆ, ಪಲ್ಲಕ್ಕಿ ಉತ್ಸವಗಳು ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ಜರುಗಿದವು.

ನಗರದ ಅನಂತಪುರ ರಸ್ತೆಯಲ್ಲಿನ ಶಿರಡಿ ಸಾಯಿಬಾಬಾ ದೇವಾಲಯ, ಹೊಸಪೇಟೆ ನಗರದ ಸಾಯಿಬಾಬಾ ದೇವಾಲಯ ಸೇರಿದಂತೆ ನಾನಾ ದೇವಾಲಯಗಳಲ್ಲಿ ವಿವಿಧ ಪೂಜೆಗಳು ನಡೆದವು.

ಹರಿದು ಬಂದ ಜನಸಾಗರ: ನಗರದ ಅನಂತಪುರ ರಸ್ತೆಯ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಗುರು ಪೂರ್ಣಿಮೆ ನಿಮಿತ್ತ ನಗರ ಸೇರಿದಂತೆ ನಾನಾ ಕಡೆಯಿಂದ ಜನಸಾಗರವೇ ಬುಧವಾರ ಹರಿದು ಬಂದಿತ್ತು. ಗುರು ಪೂರ್ಣಿಮೆ ನಿಮಿತ್ತ ದೇವಾಲಯದಲ್ಲಿ ಬೆಳಗ್ಗೆ 5.15ಕ್ಕೆ ಕಾಕಡ ಆರತಿ, 6ಕ್ಕೆ ಗಣಪತಿ ಪೂಜೆ, ಸಾಯಿಬಾಬಾ ಅವರಿಗೆ ಮಂಗಳ ಸ್ನಾನ, ಕ್ಷೀರಾಭಿಷೇಕ, ಸಾಯಿ ಸಚ್ಚರಿತ್ರೆ ಪಾರಾಯಣ, 6.30ಕ್ಕೆ ಸಾಯಿಬಾ ನಗರ ಸಂಕೀರ್ತನೆ, 7.15ಕ್ಕೆ ಸಾಯಿಬಾಬಾ ಪಾದುಕೆಗಳಿಗೆ ಗಂಗಾ ಜಲಾಭಿಷೇಕ, 8ಕ್ಕೆ ಸಾಯಿಬಾಬಾ ಅವರಿಗೆ ಅರ್ಚನೆ, ವಿಶೇಷ ಅಲಂಕಾರ, ಲಘು ಆರತಿ, ಮ.12ಕ್ಕೆ ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಸಂಜೆ 6.15ಕ್ಕೆ ಧೂಪಾರತಿ ನಂತರ ಪ್ರಸಾದ ವಿನಿಯೋಗ ನಡೆಯಿತು. 7.30ಕ್ಕೆ ಪಲ್ಲಕ್ಕಿ ಉತ್ಸವ, 9.30ಕ್ಕೆ ಶೇಜಾರತಿ, ಉಯ್ನಾಲೆ ಸೇವೆ ವಿಜೃಂಭಣೆಯಿಂದ ನಡೆಯಿತು. ದೇವಾಲಯದ ಸಮಿತಿ ಅಧ್ಯಕ್ಷ ಎನ್‌.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಎಲ್ಲ ಪೂಜಾ ಕಾರ್ಯಕ್ರಮಗಳು ಜರುಗಿದವು. ಭಕ್ತರ ಸಂಖ್ಯೆ ನಿರೀಕ್ಷೆಗೂ ಹೆಚ್ಚು ಆಗಮಿಸಿದ ಹಿನ್ನೆಲೆಯಲ್ಲಿ ಸಮಿತಿ ಪದಾಧಿಕಾರಿಗಳು ಹರಸಹಾಸಪಟ್ಟರು. ಆದರೂ ಸಮಿತಿ ಪದಾಧಿಕಾರಿಗಳು ಎಲ್ಲರಿಗೂ ದರ್ಶನದ ವ್ಯವಸ್ಥೆ ಕಲ್ಪಿಸಿದರು. ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.

ರಕ್ತದಾನ ಶಿಬಿರ: ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದರ್ಶನಕ್ಕೆ ಆಗಮಿಸಿದ ಬಹುತೇಕ ಜನರು ಸ್ವಯಂ ಪ್ರೇರಿತವಾಗಿ ಆಗಮಿಸಿ ರಕ್ತದಾನ ಮಾಡುವುದು ಸಾಮಾನ್ಯವಾಗಿತ್ತು. ಸಮಿತಿ ನೂರಾರು ಪದಾಧಿಕಾರಿಗಳು, ಭಕ್ತರು ಇತರರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.