ಬೆರಳುಗಳಲ್ಲಿ ಕಣ್ಣಿದೆಯೇ?


Team Udayavani, Jul 18, 2019, 5:00 AM IST

u-1

ಬೆರಳಿಗೂ ಕಣ್ಣಿವೆ ಎಂದರೆ ನಿಮಗೆ ಅಚ್ಚರಿಯಾಗುವುದು ಸಹಜ. ಆದರೆ ಅದನ್ನು ಉಪಯೋಗಿಸಲು ತಿಳಿದಿರಬೇಕು. ಈ ವಿಚಾರ ಜಾದೂಗಾರರಿಗೆ ಮಾತ್ರವೇ ಗೊತ್ತಿರುವುದು. ಈ ಮಾತನ್ನು ನಿಮ್ಮ ಸ್ನೇಹಿತರ ಬಳಿ ಹೇಳಿ ನೋಡಿ. ಅವರು ನಗಬಹುದು. ನಂತರ ಅದನ್ನು ಜಾದೂ ಮೂಲಕ ಸಾಬೀತುಪಡಿಸಿ. ಮೊದಲಿಗೆ ಸ್ನೇಹಿತರಿಂದ ಹಲವು ನಾಣ್ಯಗಳನ್ನು ತೆಗೆದುಕೊಳ್ಳಿ. ಅನಂತರ ಯಾವುದಾದರೂ ಒಂದು ನಾಣ್ಯವನ್ನು ಮಾರ್ಕರ್‌ನಿಂದ ಗುರುತು ಮಾಡಲು ಹೇಳಿ. ಅವರು ಗುರುತು ಮಾಡಿದ ನಂತರ ಅದನ್ನು ಒಂದು ಟೋಪಿಯಲ್ಲಿ ಹಾಕಿ. ಉಳಿದ ನಾಣ್ಯಗಳನ್ನೂ ಆ ಟೋಪಿಯಲ್ಲಿ ಹಾಕಿ. ನಂತರ ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕೈಯನ್ನು ಟೋಪಿಯೊಳಗೆ ಹಾಕಿ ಮಾರ್ಕರ್‌ನಿಂದ ಗುರುತು ಮಾಡಲ್ಪಟ್ಟಿರುವ ನಾಣ್ಯವನ್ನು ಹೊರ ತೆಗೆದು ತೋರಿಸಿ. ದಂಗಾಗುವ ಸರದಿ ಸ್ನೇಹಿತರದಾಗುತ್ತದೆ. “ಹೇಗೆ ಮಾಡಿದೆ?’ ಎಂದು ಕೇಳಿದರೆ, “ಮುಂಚೆಯೇ ಹೇಳಿದ್ದೆನಲ್ಲ…? ನನ್ನ ಬೆರಳಿನಲ್ಲೂ ಕಣ್ಣಿದೆ ಎಂದು. ಈಗಲಾದರೂ ನಂಬಿಕೆ ಬಂತಾ?’ ಎನ್ನಿರಿ.

ರಹಸ್ಯ:
ನಿಮ್ಮ ಹೆಬ್ಬೆರಳಿನ ಉಗುರಿಗೆ ಸ್ವಲ್ಪ ಜೇನುಮೇಣವನ್ನು ಮೆತ್ತಿರಿ. ನಿಮ್ಮ ಸ್ನೇಹಿತರು ಗುರುತು ಮಾಡಿಕೊಟ್ಟ ನಾಣ್ಯವನ್ನು ಟೋಪಿಯಲ್ಲಿ ಹಾಕುವ ಮೊದಲು ಆ ನಾಣ್ಯದ ಒಂದು ಬದಿಗೆ ಜೇನುಮೇಣವನ್ನು ಮೆತ್ತಿರಿ. ನಂತರ ಉಳಿದ ನಾಣ್ಯಗಳನ್ನು ಟೋಪಿಯಲ್ಲಿ ಹಾಕಿರಿ. ಮುಂದೆ ನೀವು ಸ್ನೇಹಿತ ಮಾರ್ಕ್‌ ಮಾಡಿದ ನಾಣ್ಯ ತೆಗೆಯುತ್ತೇನೆ ಎಂದು ಹೇಳಿ ಮಂತ್ರ ಹೇಳಿ ಟೋಪಿ ಒಳಗೆ ಕೈ ಹಾಕಿ ಮೇಣ ಇರುವ ನಾಣ್ಯವನ್ನು ಹೊರ ತೆಗೆಯಿರಿ. ನಂತರ ನಾಣ್ಯವನ್ನು ಸ್ನೇಹಿತರಿಗೆ ಪರೀಕ್ಷೆ ಮಾಡಲು ಕೊಡುವಾಗ ಮೇಣವನ್ನು ಅವರಿಗೆ ತಿಳಿಯದ ಹಾಗೆ ಒರೆಸಿ ಕೊಡಿ.

ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.