ನೌಕಾದಳದ ಗೌಪ್ಯ ಕಾರ್ಯಾಚರಣೆಯಿಂದ ಟೈಟಾನಿಕ್‌ ಪತ್ತೆಯಾಯಿತು!


Team Udayavani, Jul 18, 2019, 5:00 AM IST

u-4

ನೋಟದಿಂದ ತಪ್ಪಿಸಿಕೊಂಡ ಇತಿಹಾಸದ ಕುತೂಹಲಕಾರಿ ತುಣುಕುಗಳಿಗೊಂದು ಪುಟ್ಟ ಜಾಗ..

1985ರಲ್ಲಿ ಸಾಗರ ತಜ್ಞ ರಾಬರ್ಟ್‌ ಬಲಾರ್ಡ್‌ ಸಾಗರದಾಳದಲ್ಲಿ ಮುಳುಗಿದ್ದ ಟೈಟಾನಿಕ್‌ ಹಡಗನ್ನು ಪತ್ತೆ ಹಚ್ಚುವುದಾಗಿ ಘೋಷಿಸಿದಾಗ ಜಗತ್ತೇ ನಿಬ್ಬೆರಗಾಗಿ ಆತನೆಡೆ ನೋಡಿತ್ತು. ಏಕೆಂದರೆ, ನಿರ್ಮಾಣವಾದಾಗ ಪ್ರಪಂಚದಲ್ಲೇ ಅತಿದೊಡ್ಡ ಹಡಗು ಎಂಬ ಖ್ಯಾತಿಗೆ ಪಾತ್ರವಾಗಿದ್ದ ಟೈಟಾನಿಕ್‌ ಮುಳುಗಿದ್ದು 1912ನೇ ಇಸವಿಯಲ್ಲಿ. ಅಂದುಕೊಂಡಂತೆ ರಾಬರ್ಟ್‌ ತಾನು ಅಭಿವೃದ್ಧಿ ಪಡಿಸಿದ್ದ ತಂತ್ರಜ್ಞಾನದ ಸಹಾಯದಿಂದ ಟೈಟಾನಿಕ್‌ ಹಡಗನ್ನು ಪತ್ತೆ ಹಚ್ಚಿಬಿಟ್ಟ. ಆದರೆ ಜಗತ್ತಿಗೆ ಗೊತ್ತಿಲ್ಲದ ಸಂಗತಿ ಎಂದರೆ ರಾಬರ್ಟ್‌ ನಿಜಕ್ಕೂ ಹೊರಟಿದ್ದು ಟೈಟಾನಿಕ್‌ ಹಡಗು ಇರುವ ಸ್ಥಳವನ್ನು ಪತ್ತೆ ಮಾಡಲಲ್ಲ. ಆತ ಅಮೆರಿಕ ಸೇನೆಯ ಗೌಪ್ಯ ಕಾರ್ಯಾಚರಣೆಯನ್ನು ನಡೆಸಿಕೊಡಲು ಹೊರಟಿದ್ದ.

ಅಮೆರಿಕ ಮತ್ತು ರಷ್ಯಾ ನಡುವಿನ ಶೀತಲ ಸಮರದ ಸಂದರ್ಭದಲ್ಲಿ ಅಮೆರಿಕದ ಸಬ್‌ಮರೈನ್‌ಗಳೆರಡು ಸಾಗರದಲ್ಲಿ ಮುಳುಗಡೆಯಾಗಿದ್ದವು. ಅದನ್ನು ಪತ್ತೆ ಮಾಡಲು ಅಮೆರಿಕದ ನೌಕಾದಳಕ್ಕೆ ರಾಬರ್ಟ್‌ ಅಭಿವೃದ್ಧಿ ಪಡಿಸುತ್ತಿದ್ದ ತಂತ್ರಜ್ಞಾನದ ಅಗತ್ಯವಿತ್ತು. ಹೀಗಾಗಿ ತನ್ನ ಕಾರ್ಯ ಸಾಧಿಸಲು ಅಮೆರಿಕ, ರಾಬರ್ಟ್‌ಗೆ ಅಗತ್ಯ ನೆರವು ನೀಡಿತು. ರಾಬರ್ಟ್‌ ಒಂದು ಶರತ್ತನ್ನು ವಿಧಿಸಿದ್ದ. ತನಗೆ ಟೈಟಾನಿಕ್‌ ಹಡಗನ್ನು ಪತ್ತೆ ಹಚ್ಚಲು ಸಹಾಯ ಮಾಡಬೇಕೆನ್ನುವುದೇ ಆ ಶರತ್ತು. ತನ್ನ ಸಬ್‌ಮರೈನ್‌ಗಳನ್ನು ಪತ್ತೆ ಮಾಡಿದ ಮೇಲೆ ಏನು ಬೇಕಾದರೂ ಮಾಡಿಕೋ ಎಂದಿತು ಅಮೆರಿಕ. ಅದರಂತೆ ನೌಕಾದಳದ ಕೆಲಸವನ್ನು ಆದಷ್ಟು ಬೇಗನೆ ಮಾಡಿಕೊಟ್ಟ ರಾಬರ್ಟ್‌ ತನ್ನ ಆಸೆಯೆಂತೆ ಟೈಟಾನಿಕ್‌ ಹಡಗನ್ನೂ ಪತ್ತೆ ಹಚ್ಚಿದ.

ಹವನ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.