“ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ’


Team Udayavani, Jul 18, 2019, 5:00 AM IST

u-13

ಪುಂಜಾಲಕಟ್ಟೆ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಗಳ ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷ ಬಲವರ್ಧನೆಗೆ ಹಾಗೂ ಸಂಘಟನೆಗೆ ಹಮ್ಮಿಕೊಂಡ ಪಂಚಾಯತ್‌ ಮಿಲನ ಕಾರ್ಯಕ್ರಮ ಬಡಗಕಜೆಕಾರು ಗ್ರಾಮ ಪಂಚಾಯತ್‌ ವಲಯ ಮಟ್ಟದಲ್ಲಿ ಪಾಂಡವರಕಲ್ಲು ಸಮುದಾಯ ಭವನದಲ್ಲಿ ಸಭಾಂಗಣದಲ್ಲಿ ಜು. 16ರಂದು ಸಂಜೆ ಜರಗಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಹಾಗೂ ಪಕ್ಷ ಬಲವಧ‌ìನೆಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಪಕ್ಷದ ಮೇಲೆ ಪ್ರೀತಿಯಿಟ್ಟು ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಮುಂಬರುವ ಪಂಚಾಯತ್‌ ಚುನಾವಣೆಗೆ ಸಜ್ಜಾಗಬೇಕು ಎಂದು ಹೇಳಿದರು.

ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಕ್ಷದಲ್ಲಿ ಶಿಸ್ತಿಗೆ ಹೆಚ್ಚು ಪ್ರಾಮುಖ್ಯ ನೀಡಿ, ಕಾರ್ಯಕರ್ತರಿಂದ ಸಲಹೆ, ಸೂಚನೆಗಳನ್ನು ಸ್ವೀಕರಿಸಿ, ಪಕ್ಷವನ್ನು ಸಂಘಟಿಸಲಾಗುವುದು. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಬಲವಧ‌ìನೆಗೆ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ವಲಯ ಹಾಗೂ ಬೂತ್‌ ಸಮಿತಿಯನ್ನು ಪುನರ್‌ ರಚಿಸಲಾಯಿತು. ಗ್ರಾ.ಪಂ. ವಲಯ ಸಮಿತಿ ಅಧ್ಯಕ್ಷರಾಗಿ ಜಯ ಬಂಗೇರ ಅವರನ್ನು ಆಯ್ಕೆ ಮಾಡಲಾಯಿತು. ಕೆ. ಮೋನಪ್ಪ ಪೂಜಾರಿ ಕಂಡೆತ್ಯಾರು ಅವರು ಬಡಗಕಜೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಅಭಿವೃದ್ಧಿ ಕಾರ್ಯಗಳ ವರದಿ ನೀಡಿದರು.

ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌, ಅಕ್ರಮ ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್‌, ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಜಗದೀಶ್‌ ಕೊçಲ, ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್‌, ಬೂತ್‌ ಅಧ್ಯಕ್ಷ ಡೀಕಯ ಪೂಜಾರಿ, ಪ್ರಮುಖರಾದ ವಿಶ್ವನಾಥ ಪೂಜಾರಿ, ಇಬ್ರಾಹಿಂ, ಯಶವಂತ್‌, ಅಬ್ದುಲ್ಲಾ , ಸುರೇಶ್‌ ಪೂಜಾರಿ, ಪಂಚಾಯತ್‌ ಸದಸ್ಯರಾದ ಸುರೇಶ್‌, ವಿನೋದಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾ.ಪಂ. ಮಾಜಿ ಅಧ್ಯಕ್ಷ ಕೆ.ಎ. ಸತೀಶ್ಚಂದ್ರ ಸ್ವಾಗತಿಸಿದರು. ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಡೀಕಯ ಬಂಗೇರ ವಂದಿಸಿದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.