ಸರ್ಕಾರದ ನಡೆ ಕುರಿತು ಹೈಕೋರ್ಟ್‌ ಅಸಮಾಧಾನ

ಸಾರ್ವಜನಿಕ ಸಭೆ, ಮೆರವಣಿಗೆ ನಿರ್ಬಂಧ ವಿಚಾರ

Team Udayavani, Jul 19, 2019, 8:21 AM IST

bng-tdy-5

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳನ್ನು ನಿರ್ಬಂಧಿಸುವ ಕುರಿತು 2011ರಲ್ಲಿ ಹೈಕೋರ್ಟ್‌ ಗೆ ಸಲ್ಲಿಸಲಾದ ಕರಡು ನಿಯಮಗಳನ್ನು ಈವರೆಗೆ ಅಂತಿಮಗೊಳಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್‌ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತಂತೆ ವಕೀಲ ಎ.ವಿ.ಅಮರನಾಥನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಎಚ್.ಟಿ. ನರೇಂದ್ರಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ನಿಯಮಗಳನ್ನು ಅಂತಿಮಗೊಳಿಸುವ ಕುರಿತು ಸರ್ಕಾರದ ನಿಲುವು ತಿಳಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜು.26ಕ್ಕೆ ಮುಂದೂಡಿತು.

ಇದೆ ವೇಳೆ ರಾಜ್ಯ ಸರ್ಕಾರ ಹಾಗೂ ನಗರ ಪೊಲೀಸ್‌ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿತು.

ವಿಚಾರಣೆ ಸಂದರ್ಭದಲ್ಲಿ, 2011ರಲ್ಲಿಯೇ ನ್ಯಾಯಾಲಯಕ್ಕೆ ಕರಡು ನಿಯಮಗಳನ್ನು ಸಲ್ಲಿಸಲಾಗಿದೆ. ಆದರೆ ಅವುಗಳನ್ನು ಅಂತಿಮಗೊಳಿಸಿಲ್ಲ. ಹೀಗಾಗಿ ನ್ಯಾಯಾಲಯವೇ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ. ಆದರೆ ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ ಸಮಯ ನೀಡಲಾಗುವುದು ಎಂದು ನ್ಯಾಯಪೀಠ ಹೇಳಿತು.

ಅರ್ಜಿದಾರರೂ ಆಗಿರುವ ವಕೀಲ ಅಮರನಾಥನ್‌ ವಾದ ಮಂಡಿಸಿ, ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳ ಹೆಸರಿನಲ್ಲಿ ರಸ್ತೆಗಳನ್ನು ಬಂದ್‌ ಮಾಡಲಾಗುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಿಂದೆ 2011ರಲ್ಲಿ ಈ ಕುರಿತು ಅರ್ಜಿ ಸಲ್ಲಿಸಿದ್ದಾಗ ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳನ್ನು ನಿಯಂತ್ರಿಸುವ ಸಂಬಂಧ ಅಂದಿನ ಪೊಲೀಸ್‌ ಆಯುಕ್ತರು ‘ಲೈಸನ್ಸಿಂಗ್‌ ಅಂಡ್‌ ಕಂಟ್ರೊಲಿಂಗ್‌ ಆಫ್‌ ಅಸೆಂಬ್ಲೀಸ್‌ ಆ್ಯಂಡ್‌ ಪ್ರೊಸೇಷನ್‌ (ಬೆಂಗಳೂರು ನಗರ) ಕರಡು 2008 ಸಲ್ಲಿಸಿದ್ದರು. ಆದರೆ ಅದನ್ನು ಅಂತಿಮಗೊಳಿಸಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.