ಬಿಡುಗಡೆಗೆ ಕ್ರಮ: ಸಚಿವ ಮುರಳೀಧರನ್‌

ಇಂಡೋನೇಷ್ಯಾದಲ್ಲಿ ಸಿಲುಕಿರುವ ಭಾರತೀಯರು

Team Udayavani, Jul 20, 2019, 5:30 AM IST

State-Minister-V.-Muralidharan

ಕಾಸರಗೋಡು: ದಿಕ್ಕು ತಪ್ಪಿ ಇಂಡೋನೇಷ್ಯಾದ ಅಧಿಕಾರ ವ್ಯಾಪ್ತಿ ಗೊಳಪಟ್ಟ ಸಮುದ್ರ ತೀರ ಪ್ರವೇಶಿಸಿ ಅಲ್ಲಿನ ನೌಕಾಪಡೆಯ ವಶಕ್ಕೊಳಗಾಗಿ ಸಿಕ್ಕಿಬಿದ್ದಿರುವ ಕಾಸರಗೋಡಿನ ಇಬ್ಬರ ಸಹಿತ 22 ಮಂದಿ ಭಾರತೀಯರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ವಿದೇಶಾಂಗ ಖಾತೆಯ ರಾಜ್ಯ ಸಚಿವ ವಿ. ಮುರಳೀಧರನ್‌ ತಿಳಿಸಿದ್ದಾರೆ.

ಬಿಜೆಪಿಯ ಕಾಸರಗೋಡು ಜಿಲ್ಲಾ ಅಧ್ಯಕ್ಷ, ನ್ಯಾಯವಾದಿ ಕೆ. ಶ್ರೀಕಾಂತ್‌ ಈ ವಿಷಯವಾಗಿ ತುರ್ತಾಗಿ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದು, ಹಡಗಿನಲ್ಲಿ ಸಿಲುಕಿರುವವರ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಆಂಗ್ಲೋ ಈಸ್ಟರ್ನ್ ಶಿಪಿಂಗ್‌ ಕಂಪೆನಿಗೆ ಸೇರಿದ ಎಸ್‌.ಜಿ. ಪೆಗಾಸಸ್‌ ಎಂಬ ಹೆಸರಿನ ಹಡಗು ಮಾರ್ಚ್‌ನಲ್ಲಿ ರಾಸಾಯನಿಕ ಪದಾರ್ಥಗಳನ್ನು ಹೇರಿಕೊಂಡು ಮುಂಬಯಿಯಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿತ್ತು. ದಾರಿ ಮಧ್ಯೆ ಮಲಕ್ಕಾ ಪ್ರದೇಶಕ್ಕೆ ತಲುಪಿದಾಗ ಎಂಜಿನ್‌ ಕೆಟ್ಟು ದಿಕ್ಕು ಬದಲಾವಣೆಗೊಂಡು ಇಂಡೋ ನೇಷ್ಯಾದ ಸಮುದ್ರ ತೀರಕ್ಕೆ ಸಾಗಿತ್ತು, ಅಲ್ಲಿ ಲಂಗರು ಹಾಕಿ ನಿಲ್ಲಿಸಲಾಗಿತ್ತು. ಇಂಡೋನೇಷ್ಯಾ ನೌಕಾಪಡೆ ತನ್ನ ವ್ಯಾಪ್ತಿಗೊಳಪಟ್ಟ ಸಮುದ್ರ ಪ್ರವೇಶಿಸಿದ ಕಾರಣ ನೀಡಿ ಹಡಗನ್ನು ವಶಕ್ಕೆ ತೆಗೆದುಕೊಂಡು ಕೇಸು ದಾಖಲಿಸಿ, ಅಲ್ಲಿನ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಹಡಗಿನಲ್ಲಿರುವ 22 ಭಾರತೀಯರು ಐದು ತಿಂಗಳಿಂದ ಹಡಗಿನಲ್ಲಿ ಉಳಿದುಕೊಂಡು ಏನು ಮಾಡಬೇಕೆಂದು ತಿಳಿಯದೆ ಅಂಗ ಲಾಚುವ ಸ್ಥಿತಿಗೆ ತಲುಪಿದ್ದಾರೆ.

ಹಡಗಿನಲ್ಲಿ ಇರುವವರನ್ನು ಸುರಕ್ಷಿತ ವಾಗಿ ಭಾರತಕ್ಕೆ ಹಿಂದಿರುಗುವಂತೆ ಮಾಡಲು ಇಂಡೋನೇಷ್ಯಾ ಸರಕಾರ ವನ್ನು ಸಂಪರ್ಕಿಸಿ ತುರ್ತಾಗಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಹಡಗಿನಲ್ಲಿ ಉಪ್ಪಳ ಪಾರಕಟ್ಟೆಯ ಪಿ.ಕೆ. ಮೂಸಾ ಕುಂಞಿ, ಕುಂಬಳೆ ಆರಿಕ್ಕಾಡಿಯ ಕಲಂದರ್‌, ಪಾಲಾ^ಟ್‌ನ ಓರ್ವ ಸಹಿತ 22 ಮಂದಿ ಇದ್ದು, ಈಗಲೂ ಅತಂತ್ರ ಸ್ಥಿತಿಯಲ್ಲಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.