ಆಸ್ಪತ್ರೆಗೆ ನುಗ್ಗಿದ ಮಳೆ ನೀರು; ರೋಗಿಗಳ ಪರದಾಟ


Team Udayavani, Jul 20, 2019, 11:42 AM IST

hv-tdy-1

ಬ್ಯಾಡಗಿ: ಗುರುವಾರ ಸಂಜೆ ಗುಡುಗು ಸಿಡಿಲಿನೊಂದಿಗೆ ಸುಮಾರು 2 ಗಂಟೆಗೂ ಹೆಚ್ಚು ಹೊತ್ತು ಸುರಿದ ಭಾರಿ ಮಳೆಗೆ ಪಟ್ಟಣದ ಸಮುದಾಯ ತಾಲೂಕು ಆಸ್ಪತ್ರೆ ಅಕ್ಷರಶಃ ಜಲಾವೃತಗೊಂಡು ರೋಗಿಗಳು ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಪರದಾಡುವಂತಾಯಿತು.

ರೋಗಿಗಳ ಪಾಲಿನ ಸಂಜೀವಿನಿಯಾಗಿದ್ದ ತಾಲೂಕಾಸ್ಪತ್ರೆ ಒಂದೆರಡು ಗಂಟೆ ಸುರಿದ ಮಳೆಗೆ ಚಿಕಿತ್ಸಾ ಕೋಠಡಿ, ಸ್ಟೋರ್‌ ರೂಂ ಸೇರಿದಂತೆ ಎಲ್ಲ ಕೊಠಡಿಗಳಲ್ಲೂ ನೀರು ನುಗ್ಗಿ ಅವಾಂತರ ಸೃಷ್ಟಿಸಿತು.

ಎಂತಹ ಮಳೆ ಸುರಿದರೂ ಸುಸಜ್ಜಿತ ಕಟ್ಟಡ ಹೊಂದಿರುವ ತಾಲೂಕಾಸ್ಪತ್ರೆ ಒಳಗೆ ಇಲ್ಲಿಯವರೆಗೂ ನೀರು ನುಗ್ಗಿರಲಿಲ್ಲ. ಆದರೆ, ರಟ್ಟಿಹಳ್ಳಿ ರಸ್ತೆಯಲ್ಲಿರುವ ಮುಖ್ಯ ಸಿಡಿಯನ್ನು ಹೊಸದಾಗಿ ನಿರ್ಮಿಸುವ ನಿಟ್ಟಿನಲ್ಲಿ ದೊಡ್ಡ ಕಾಲುವೆಗೆ ಅಡ್ದಲಾಗಿ ಮಣ್ಣು ಹಾಕಿದ್ದ ಪರಿಣಾಮ ಆಸ್ಪತ್ರೆಯೊಳಗೆ ನೀರು ನುಗ್ಗುವಂತಾಗಿದೆ.

ಚರಂಡಿ ನೀರಿನೊಂದಿಗೆ ಸೇರಿಕೊಂಡ ಮಳೆ ನೀರು ಆಸ್ಪತ್ರೆಯ ಆಪರೇಷನ್‌ ಥಿಯೇಟರ್‌, ಡೆಲವರಿ ವಾರ್ಡ್‌, ಸಾಮಾನ್ಯ ರೋಗಿಗಳ ಕೋಣೆ, ಗರ್ಭಿಣಿಯರ ವಾರ್ಡ್‌, ಎಕ್ಸ್‌ರೆ ಕೇಂದ್ರ, ಲ್ಯಾಬ್‌. ಚೀಟಿ ಮಾಡುವ ಕೇಂದ್ರ ಸೇರಿದಂತೆ ಬೆಲೆ ಬಾಳುವ ವೈದ್ಯಕೀಯ ಪರಿಕರಗಳೂ ನೀರಲ್ಲಿ ನಿಲ್ಲುವಂತಾಯಿತು.

ಏಕಾ ಏಕಿ ನುಗ್ಗಿದ ನೀರಿನಿಂದ ಗರ್ಭಿಣಿಯರು ಸೇರಿದಂತೆ ಆಸ್ಪತ್ರೆಯಲ್ಲಿನ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವುದು ಮತ್ತು ಬೆಲೆ ಬಾಳುವ ಯಂತ್ರೋಪಕರಣಗಳನ್ನು ರಕ್ಷಿಸಿಕೊಳ್ಳುವುದೇ ಸಿಬ್ಬಂದಿ ಪಾಲಿಗೆ ದೊಡ್ಡ ಸಲಾಲಾಗಿ ಪರಿಣಮಿಸಿತ್ತು. ಆಸ್ಪತ್ರೆಯ ಒಟ್ಟು 30 ಸಿಬ್ಬಂದಿ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಹೊರಗುತ್ತಿಗೆ ಕಾರ್ಮಿಕರು ಗುರುವಾರ ರಾತ್ರಿಇಡೀ 3 ಗಂಟೆ ವರೆಗೆ ನೀರು ಹೊರ ಹಾಕುವಲ್ಲಿ ಶ್ರಮಿಸಿದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.