ಅಂಗಾಂಶ ಕಸಿಯಲ್ಲೂ ಬಂತು ಚಿತ್ರಮೂಲ ಸಸಿ


Team Udayavani, Jul 20, 2019, 12:49 PM IST

uk-tdy-2

ಶಿರಸಿ: ದೇಶದಲ್ಲೇ ಪ್ರಥಮ ಬಾರಿಗೆ ಕೆಂಪು ದತ್ತಕ ಪಟ್ಟಿಯಲ್ಲಿರುವ ಅಪರೂಪದ ವನಸ್ಪತಿ ಗಿಡ ಚಿತ್ರಮೂಲವನ್ನು ಶಿರಸಿ ದಂಪತಿ ಅಂಗಾಂಶಕಸಿ ಮೂಲಕ ಅಭಿವೃದ್ಧಿಗೊಳಿಸಿ ಗಮನ ಸೆಳೆದಿದ್ದಾರೆ.

ನೋವು ನಿವಾರಕ ಔಷಧಗಳಲ್ಲಿ ಬಳಸುವ, ಪಶ್ಚಿಮ ಘಟ್ಟದಲ್ಲಿ ವಿನಾಶದ ಅಂಚಿನಲ್ಲಿರುವ ಚಿತ್ರಮೂಲವನ್ನು ಅಂಗಾಂಶ ಕಸಿ ಮೂಲಕ ಅಭಿವೃದ್ಧಿಗೊಳಿಸಲಾಗಿದ್ದು, ವರ್ಷಗಳ ನಿರಂತರ ಶ್ರಮ ಫಲ ಕೊಟ್ಟಿದೆ. ಶಿರಸಿ ಬಂಡಿಮನೆ ಲೈಫ್‌ ಸೈನ್ಸ್‌ ರಿಸರ್ಚ್‌ ಫೌಂಡೇಶನ್‌ನ ಮುಖ್ಯಸ್ಥ ವಿನಯ ಹೆಗಡೆ, ವಿಂದ್ಯಾ ಹೆಗಡೆ ಈ ಸಾಹಸ ಮಾಡಿದ್ದಾರೆ.

ಸಸ್ಯ ವಿಜ್ಞಾನಿ ಡಾ| ಕೇಶವ ಹೆಗಡೆ ಕೊರ್ಸೆ ಮಾರ್ಗದರ್ಶನದಲ್ಲಿ ಅಂಗಾಂಶ ಕೃಷಿ, ಸಸ್ಯ ರಸಾಯನ ಶಾಸ್ತ್ರ, ಜೀವ ರಸಾಯನ ಶಾಸ್ತ್ರದ ಪ್ರಯೋಗಾಲಯದ ಮೂಲಕ ಇನ್ನೂ ಅನೇಕ ವನಸ್ಪತಿ, ಸಾಂಬಾರ ಸಸ್ಯಗಳ ಬಗ್ಗೆ ಸಂಶೋಧನೆ ಮಾಡಲು ಮುಂದಾಗಿದ್ದಾರೆ.

ಇದೇ ಪ್ರಥಮ ಬಾರಿಗೆ ಚಿತ್ರಮೂಲ ವೃಕ್ಷದ ಸಂಶೋಧನೆ ಯಶಸ್ಸಾಗಿದ್ದು, ಸಾಗರದ ಪ್ರಕಾಶರಾವ್‌ ಕೂಡ ಪ್ರಯೋಗ ನಡೆಸಿದ್ದಾರೆ.

ಬೆಂಗಳೂರಿನ ಜಿಕೆವಿಕೆಯಲ್ಲಿ ಸಂಶೋಧನೆ ಮಾಡಿದ ವಿನಯ ಹೆಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ 15ಕ್ಕೂ ಹೆಚ್ಚು ಪ್ರಬಂಧ ಬರೆದು ಗಮನ ಸೆಳೆದಿದ್ದಾರೆ. ಜೀವ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರ ಪತ್ನಿ ಜೊತೆಗೆ ಆಧುನಿಕ ಸೌಲಭ್ಯಗಳ ಜೊತೆ ಲ್ಯಾಬ್‌ ನಡೆಸುತ್ತಿದ್ದಾರೆ.

ಈಗಾಗಲೇ ವಿವಿಧ ಕಾಲೇಜುಗಳ ವಿದ್ಯಾರ್ಥಿ ಗಳೂ ವಿಶೇಷ ತರಬೇತಿ ಪಡೆಯಲು ಆರಂಭಿಸಿದ್ದು ವಿಶೇಷವಾಗಿದೆ. ಇಲ್ಲಿ ಇಪ್ಪತ್ತಕ್ಕೂ ಅಧಿಕ ಸಸ್ಯ ಪ್ರಭೇದಗಳ ಸಂಶೋಧನೆ ನಡೆಯುತ್ತಿದೆ. ಚಿತ್ರಮೂಲ ಅಂಗಾಂಶ ಕಸಿ ಗಿಡಗಳು ಬೆಟ್ಟದಲ್ಲಿ ಬೆಳೆಸಲು ಯೋಗ್ಯವಾಗಿದ್ದು, ಸಹಜ ಕೃಷಿಯಲ್ಲಿ ಅಧಿಕ ಇಳುವರಿ ಸಾಧ್ಯವಿದೆ. 150ರೂ. ನಿಂದ 450 ರೂ. ತನಕ ಗುಣಮಟ್ಟದ ಮೇಲೆ ಬೇರಿಗೆ ಬೇಡಿಕೆ ಇದೆ ಎಂದೂ ಇದೇ ವೇಳೆ ತಿಳಿಸಿದರು.

ಫೌಂಡೇಶನ್‌ ಮುಖ್ಯಸ್ಥ ಗಜಾನನ ಹೆಗಡೆ ಭಂಡಿಮನೆ, 15 ರೂ.ಗೆ ಒಂದು ಸಸಿ ಕೊಡಲು ತೀರ್ಮಾನಿಸಿದ್ದೇವೆ. ಖಾಲಿ ಜಾಗ ಸದ್ಭಳಕೆ ಮಾಡಿಕೊಳ್ಳಲು ರೈತರು ಇದನ್ನು ಬಳಸಬಹುದು. ಯಾವುದೇ ಒತ್ತಾಯ ಇಲ್ಲ, ಸಂಶೋಧನೆ ನಮ್ಮ ಪ್ರಮುಖ ಆಶಯ ಎಂದರು. ವಿಜ್ಞಾನಿ ಕೇಶವ ಹೆಗಡೆ ಕೊರ್ಸೆ ಇತರರು ಇದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.