ಟೋಲ್ ವಿನಾಯಿತಿಗೆ ಒತ್ತಡ ಹಾಕುತ್ತೇನೆ: ನಳಿನ್
Team Udayavani, Jul 21, 2019, 5:32 AM IST
ಮಂಗಳೂರು: ಸುರತ್ಕಲ್ಟೋಲ್ ಕೇಂದ್ರದಲ್ಲಿ ಸ್ಥಳೀಯರಿಂದ ಸುಂಕ ವಸೂಲಿ ಮಾಡದಂತೆ ಎನ್ಎಚ್ಎಐ ಮೇಲೆ ಒತ್ತಡ ಹಾಕಲಾಗು ವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಕೇಂದ್ರದ ಜತೆ ವಿಲೀನ ಇಲ್ಲವೇ ರದ್ದು ಮಾಡುವ ಪ್ರಸ್ತಾವವನ್ನು ಈಗಾಗಲೇ ಬೆಂಗಳೂರಿನಲ್ಲಿ ಹೆದ್ದಾರಿ ಇಲಾಖೆಯ ಪ್ರಮುಖ ಸಭೆಗಳಲ್ಲಿ ಮಂಡಿಸಿದ್ದೇನೆ. ಅಲ್ಲದೆ ಈ ಸಂಬಂಧ ಪತ್ರವನ್ನೂ ಬರೆಯ ಲಾಗಿದೆ. ಈಗ ಮತ್ತೆ ಖಾಸಗಿ ಸ್ಥಳೀಯ ವಾಹನಗಳಿಂದ ಟೋಲ್ ಪಡೆಯುವ ಬಗ್ಗೆ ಮಾಹಿತಿ ಬಂದಿದೆ. ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ದಿಲ್ಲಿಯಲ್ಲಿ ಎನ್ಎಚ್ಎಐ ಚೇರ್ಮನ್ ಅವರನ್ನು ಸಂಪರ್ಕಿಸಿ ಸ್ಥಳೀಯರಿಂದ ಸುಂಕ ವಸೂಲಿ ಮಾಡದಂತೆ ಸೂಕ್ತ ಮತ್ತು ಅಧಿಕೃತ ನಿರ್ದೇಶನ ಕೊಡಿಸಲಾಗುವುದು ಎಂದವರು ತಿಳಿಸಿದ್ದಾರೆ.
ಶನಿವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಟೋಲ್ ಕೇಂದ್ರದ ಗುತ್ತಿಗೆದಾರರನ್ನು ಕರೆದು ತಾತ್ಕಾಲಿಕವಾಗಿ ಸುಂಕ ವಸೂಲಿ ಮಾಡಬಾರದು ಎಂದು ಸೂಚಿಸಿದ್ದೇನೆ ಎಂದವರು ಪ್ರಕಟನೆ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ